BIG NEWS: ‘ಸಾರಿಗೆ ನೌಕರ’ರಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದ ‘ಭವಿಷ್ಯನಿಧಿ ಬಾಕಿ’ ಪಾವತಿಗೆ ಅನುದಾನ ಬಿಡುಗಡೆ

ಬೆಂಗಳೂರು: ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಪಾವತಿ ಹಾಗೂ ಇಂಧನ ವೆಚ್ಚಕ್ಕಾಗಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ‘ನಮ್ಮ ಕ್ಲಿನಿಕ್‌’ಗೆ ಲೋಗೊ ಡಿಸೈನ್‌ ಮಾಡಿ ‘ಪ್ರಶಸ್ತಿ ಗೆಲ್ಲಿ’ ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳ್ನು ಹೊರಡಿಸಿದ್ದು, ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ … Continue reading BIG NEWS: ‘ಸಾರಿಗೆ ನೌಕರ’ರಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದ ‘ಭವಿಷ್ಯನಿಧಿ ಬಾಕಿ’ ಪಾವತಿಗೆ ಅನುದಾನ ಬಿಡುಗಡೆ