Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಹಾಂಗ್ ಕಾಂಗ್, ಸಿಂಗಾಪುರದಲ್ಲಿ ಕಟ್ಟೆಚ್ಚರ | Covide-19

16/05/2025 7:07 PM

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ʻನಿರುದ್ಯೋಗಿ ಯುವಕರಿಗೆʼ ಗುಡ್‌ ನ್ಯೂಸ್‌ : ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆ ಜಾರಿ!
KARNATAKA

ರಾಜ್ಯ ಸರ್ಕಾರದಿಂದ ʻನಿರುದ್ಯೋಗಿ ಯುವಕರಿಗೆʼ ಗುಡ್‌ ನ್ಯೂಸ್‌ : ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆ ಜಾರಿ!

By kannadanewsnow5724/06/2024 1:12 PM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ.

ಹೌದು, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ.

ಉದ್ಯೋಗವಿಲ್ಲದೆ ಕೆಲಸ ಹುಡುಕುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈ ತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ.

ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆನಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಅಧಿಕಾರಿಗಳತಂಡವನ್ನು ಸಿದ್ದವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆ ಒಡಂಬಡಿಕೆ ಮಾಡಿಕೊಂಡರು.

ಸ್ಲೊವೆನಿಯಾ ರಾಷ್ಟ್ರವು 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿಗಳಿಗೆ ವಿದೇಶದಲ್ಲಿ ಉದ್ಯೋಗ ದೊರೆತಿದೆ.

Good news for 'unemployed youth' by state government: Another scheme to provide jobs abroad ರಾಜ್ಯ ಸರ್ಕಾರದಿಂದ ನಿರುದ್ಯೋಗಿ ʻಯುವಕರಿಗೆʼ ಗುಡ್‌ ನ್ಯೂಸ್‌ : ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆ ಜಾರಿ!
Share. Facebook Twitter LinkedIn WhatsApp Email

Related Posts

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM2 Mins Read

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM2 Mins Read

ಇದು ​ಶುಕ್ರವಾರ ಲಕ್ಷ್ಮಿ ಆರಾಧನೆಯ ಮಹತ್ವ: ಆರಾಧಿಸಿ ನೋಡಿ, ನಿಮ್ಮ ಕಷ್ಟ ಪರಿಹಾರ ಗ್ಯಾರಂಟಿ

16/05/2025 6:49 PM3 Mins Read
Recent News

ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಹಾಂಗ್ ಕಾಂಗ್, ಸಿಂಗಾಪುರದಲ್ಲಿ ಕಟ್ಟೆಚ್ಚರ | Covide-19

16/05/2025 7:07 PM

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM

ಇದು ​ಶುಕ್ರವಾರ ಲಕ್ಷ್ಮಿ ಆರಾಧನೆಯ ಮಹತ್ವ: ಆರಾಧಿಸಿ ನೋಡಿ, ನಿಮ್ಮ ಕಷ್ಟ ಪರಿಹಾರ ಗ್ಯಾರಂಟಿ

16/05/2025 6:49 PM
State News
KARNATAKA

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

By kannadanewsnow0916/05/2025 6:58 PM KARNATAKA 2 Mins Read

ಮಂಡ್ಯ : ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕರ್ನಾಟಕ ಪಬ್ಲಿಕ್‌…

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM

ಇದು ​ಶುಕ್ರವಾರ ಲಕ್ಷ್ಮಿ ಆರಾಧನೆಯ ಮಹತ್ವ: ಆರಾಧಿಸಿ ನೋಡಿ, ನಿಮ್ಮ ಕಷ್ಟ ಪರಿಹಾರ ಗ್ಯಾರಂಟಿ

16/05/2025 6:49 PM

SHOCKING : ಬೀದರ್ ನಲ್ಲಿ ಘೋರ ದುರಂತ : ಹಾಸ್ಟೆಲ್ ನಲ್ಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

16/05/2025 6:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.