ವೀರಶೈವ ಲಿಂಗಾಯತರಿಗೆ ಸಿಹಿ ಸುದ್ದಿ: ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕಾಗಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022-23ನೇ ಸಾಲಿಗೆ ಬಸವ ಬೆಳಗು, ವಿದೇಶ ವಿದ್ಯಾವಿಕಾಸ, ಜೀವಜಲ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಹಾಗೂ ಕಾಯಕ ಕಿರಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸೇವಾಸಿಂಧು ಪೊರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಎಲ್ಲಾ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ ದಿ: 30/11/2022 ರೊಳಗಾಗಿ ಸಲ್ಲಿಸುವಂತೆ … Continue reading ವೀರಶೈವ ಲಿಂಗಾಯತರಿಗೆ ಸಿಹಿ ಸುದ್ದಿ: ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕಾಗಿ ಆಹ್ವಾನ