Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
post office

ಸಾರ್ವಜನಿಕರೇ ಗಮನಿಸಿ : ಸೆ.1ರಿಂದ `ಅಂಚೆ ಕಚೇರಿ’ಯಲ್ಲಿ ಈ ಸೇವೆ ಸಿಗಲ್ಲ, ಇನ್ನೂ ನೆನಪು ಮಾತ್ರ..!

03/08/2025 1:40 PM

BREAKING: ರಷ್ಯಾದ ಕುರಿಲ್ ದ್ವೀಪದಲ್ಲಿ 7.0 ತೀವ್ರತೆಯ ಭೂಕಂಪ | Earthquake

03/08/2025 1:28 PM

BREAKING : ಗ್ರಾನೈಟ್ ಕ್ವಾರಿಯಲ್ಲಿ ಕಲ್ಲು ಕುಸಿದು ಘೋರ ದುರಂತ : 6 ಕಾರ್ಮಿಕರು ಸ್ಥಳದಲ್ಲೇ ಸಾವು.!

03/08/2025 1:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮತದಾರರಿಗೆ ಗುಡ್ ನ್ಯೂಸ್: `ಮತದಾರರ ಪಟ್ಟಿ’ಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ!
KARNATAKA

BREAKING: ಮತದಾರರಿಗೆ ಗುಡ್ ನ್ಯೂಸ್: `ಮತದಾರರ ಪಟ್ಟಿ’ಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ!

By kannadanewsnow0908/01/2025 3:53 PM

ಬೆಂಗಳೂರು: ರಾಜ್ಯದ ಅರ್ಹ ಮತದಾರರಿಗೆ ಗುಡ್ ನ್ಯೂಸ್ ಎನ್ನುವಂತೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದೆ.  ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೇ ಅಥವಾ ಹೊಸದಾಗಿ ಸೇರ್ಪಡೆ ಮಾಡುವುದಿದ್ದರೇ ಈ ದಿನಾಂಕಗಳಂದು ಸೇರ್ಪಡೆಗೆ ಅವಕಾಶವನ್ನು ನೀಡಲಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಏಪ್ರಿಲ್‌ 1, ಜುಲೈ 1, ಅಕ್ಟೋಬರ್‌ 1 ರಂದು ನಿರ್ದಿಷ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಏಪ್ರಿಲ್‌ 1, ಜುಲೈ 1, ಅಕ್ಟೋಬರ್‌ 1 ರಂದು ನಿರ್ದಿಷ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ… pic.twitter.com/5UyfSzUgWF

— DIPR Karnataka (@KarnatakaVarthe) January 8, 2025

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ಪ್ರಕಟಿಸಿದ ಬಳಿಕ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯಲ್ಲಿ 1,02,64,714 ಮತದಾರರಿದ್ದು, ಈ ಪೈಕಿ 52,80,287 ಪುರುಷರು, 49,82,589 ಮಹಿಳೆಯರು ಹಾಗೂ 1,838 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಹೇಳಿದರು.

ಮತದಾರರ ಅಂತಿಮ ಪ್ರತಿಯನ್ನು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಅಂತಿಮ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ರವರ ವೆಬ್‌ಸೈಟ್ www.ceokarnataka.kar.nic.inಮತ್ತು ಬಿಬಿಎಂಪಿ ವೆಬ್‌ಸೈಟ್ www.bbmp.gov.in ನಲ್ಲಿ ಪರಿಶೀಲಿಸುವ ಮೂಲಕ ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು/ಮತದಾರರು ತಮ್ಮ ಮೊಬೈಲ್‌ನಲ್ಲಿ ವಿ.ಹೆಚ್.ಎ(Voter Helpline App) ಅಥವಾ ವೆಬ್ ಪೋರ್ಟಲ್ ಆದ Voters.eci.gov.in ನಲ್ಲಿ ಖುದ್ದಾಗಿ ಮತದಾರರ ಮಾಹಿತಿಯನ್ನು ಖಾತರಿಪಡಿಸಿಕೊಳ್ಳಬಹುದು. ಜೊತೆಗೆ e-EPIC ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಇನ್ನಿತರೆ ಮಾಹಿತಿಗಳಾದ ಮತಗಟ್ಟೆ, ಶೇಖಡವಾರು ಮತದಾನದ ಮಾಹಿತಿಯನ್ನು ಕೂಡಾ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

95,391 ಯುವ ಮತದಾರರು:

ನಗರದಲ್ಲಿ 1.02 ಕೋಟಿ ಮತದಾರರ ಪೈಕಿ 95,391 ಮತದಾರರು ಯುವ ಮತದಾರರಿದ್ದಾರೆ. 2294 ಅನಿವಾಸಿ ಭಾರತೀಯ ಮತದಾರರು, 1712 ಸೇವಾ ಮತದಾರರು ಹಾಗೂ 32,505 ವಿಶೇಷ ಚೇತನ ಮತದಾರರಿದ್ದಾರೆ.

ಆನ್ ಲೈನ್ ಮೂಖಾಂತರ ಪರಿಶೀಲಿಸಿ:

ಸಾರ್ವಜನಿಕರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಕಾರ್ಯ ಚಟುವಟಿಕೆಗಳ ಉಪಯೋಗವನ್ನು ಪಡೆದುಕೊಂಡು ಯಾವುದೇ ಕಛೇರಿಗೆ ಹೋಗದೆ ಅವರಿರುವ ಸ್ಥಳದಿಂದಲೇ Web Portal-Voters.eci.gov.in ಅಥವಾ Voter Helpline Mobile App ಮೂಲಕ ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದು. ಅವಶ್ಯವಿದ್ದಲ್ಲಿ ನಮೂನೆ 6, 7 ಮತ್ತು 8 ಇತ್ಯಾದಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜಕೀಯ ಪ್ರತಿನಿಧಿಗಳ ಜೊತೆ ಸಭೆ:

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿ ಪ್ರಕಟಕ್ಕೆ ಸಂಬಂಧಿಸಿದಂತೆ ಮತದಾರರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಶೇಖ್ ಹಸೀನಾ ವೀಸಾವನ್ನು ಭಾರತ ವಿಸ್ತರಣೆ | Sheikh Hasina

ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ‌ ಸಿದ್ಧರಾಮಯ್ಯ ಸೂಚನೆ

Share. Facebook Twitter LinkedIn WhatsApp Email

Related Posts

post office

ಸಾರ್ವಜನಿಕರೇ ಗಮನಿಸಿ : ಸೆ.1ರಿಂದ `ಅಂಚೆ ಕಚೇರಿ’ಯಲ್ಲಿ ಈ ಸೇವೆ ಸಿಗಲ್ಲ, ಇನ್ನೂ ನೆನಪು ಮಾತ್ರ..!

03/08/2025 1:40 PM1 Min Read

BREAKING : ಬೆಳಗಾವಿಯಲ್ಲಿ ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಹಾಕಿದ ಕೇಸ್ : CM ಸಿದ್ದರಾಮಯ್ಯ ಆಕ್ರೋಶ.!

03/08/2025 1:20 PM2 Mins Read

BREAKING : ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ, ಗನ್ ಮ್ಯಾನ್ ಗಳ ನಿಯೋಜನೆ

03/08/2025 1:04 PM1 Min Read
Recent News
post office

ಸಾರ್ವಜನಿಕರೇ ಗಮನಿಸಿ : ಸೆ.1ರಿಂದ `ಅಂಚೆ ಕಚೇರಿ’ಯಲ್ಲಿ ಈ ಸೇವೆ ಸಿಗಲ್ಲ, ಇನ್ನೂ ನೆನಪು ಮಾತ್ರ..!

03/08/2025 1:40 PM

BREAKING: ರಷ್ಯಾದ ಕುರಿಲ್ ದ್ವೀಪದಲ್ಲಿ 7.0 ತೀವ್ರತೆಯ ಭೂಕಂಪ | Earthquake

03/08/2025 1:28 PM

BREAKING : ಗ್ರಾನೈಟ್ ಕ್ವಾರಿಯಲ್ಲಿ ಕಲ್ಲು ಕುಸಿದು ಘೋರ ದುರಂತ : 6 ಕಾರ್ಮಿಕರು ಸ್ಥಳದಲ್ಲೇ ಸಾವು.!

03/08/2025 1:28 PM
BIG BREAKING NEWS: Mild tremors felt again in Kodagu's Sampaje

ಪೆಸಿಫಿಕ್-ಅಂಟಾರ್ಕ್ಟಿಕ್ ರಿಡ್ಜ್ನಲ್ಲಿ 6.4 ತೀವ್ರತೆಯ ಭೂಕಂಪ | Earthquake

03/08/2025 1:22 PM
State News
post office KARNATAKA

ಸಾರ್ವಜನಿಕರೇ ಗಮನಿಸಿ : ಸೆ.1ರಿಂದ `ಅಂಚೆ ಕಚೇರಿ’ಯಲ್ಲಿ ಈ ಸೇವೆ ಸಿಗಲ್ಲ, ಇನ್ನೂ ನೆನಪು ಮಾತ್ರ..!

By kannadanewsnow5703/08/2025 1:40 PM KARNATAKA 1 Min Read

# ಅವಿನಾಶ್‌ ಆರ್‌ ಭೀಮಸಂದ್ರ ನವದಹಲಿ: ಅಂಚೆ ಇಲಾಖೆಯು ಸೆಪ್ಟೆಂಬರ್ 1 ರಿಂದ ಸ್ಪೀಡ್ ಪೋಸ್ಟ್ ಮತ್ತು ನೋಂದಾಯಿತ ಪೋಸ್ಟ್…

BREAKING : ಬೆಳಗಾವಿಯಲ್ಲಿ ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಹಾಕಿದ ಕೇಸ್ : CM ಸಿದ್ದರಾಮಯ್ಯ ಆಕ್ರೋಶ.!

03/08/2025 1:20 PM

BREAKING : ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ, ಗನ್ ಮ್ಯಾನ್ ಗಳ ನಿಯೋಜನೆ

03/08/2025 1:04 PM

BREAKING : ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ `ಮಜರ್’ ಪತ್ತೆ.!

03/08/2025 12:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.