‘ನೇಕಾರ’ರಿಗೆ ಭರ್ಜರಿ ಗುಡ್ ನ್ಯೂಸ್: ‘2 ಲಕ್ಷ’ದವರೆಗೆ ‘ಶೂನ್ಯ ಬಡ್ಡಿದರ’ದಲ್ಲಿ ಸಾಲ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ‘ಚೆಕ್ ಬೌನ್ಸ್ ಕೇಸ್’ನಲ್ಲಿ ‘ಶಾಸಕ ಕೆ.ವೈ ನಂಜೇಗೌಡ’ಗೆ 49.65 ಲಕ್ಷ ದಂಡ ಅವರು ಇಂದು 48 ಜಿಎಸ್ ಟಿ ಕೌನ್ಸಿಲ್ ಸಭೇಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವೃತ್ತಿಪರ … Continue reading ‘ನೇಕಾರ’ರಿಗೆ ಭರ್ಜರಿ ಗುಡ್ ನ್ಯೂಸ್: ‘2 ಲಕ್ಷ’ದವರೆಗೆ ‘ಶೂನ್ಯ ಬಡ್ಡಿದರ’ದಲ್ಲಿ ಸಾಲ – ಸಿಎಂ ಬೊಮ್ಮಾಯಿ ಘೋಷಣೆ