Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಗಂಡನ ಕಿರುಕುಳ ಸಹಿಸಲಾರೆ : ತಮ್ಮನಿಗೆ ಮೆಸೆಜ್ ಮಾಡಿ ಮಹಿಳೆ ಆತ್ಮಹತ್ಯೆ.!

26/09/2025 12:20 PM

ನವರಾತ್ರಿಯ ಸಂದರ್ಭದಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಹಿಸುದ್ದಿ | Pm Ujjwala Scheme

26/09/2025 12:15 PM

SHOCKING : ಪ್ರೀತಿಸಿ ಮದುವೆಯಾದ ಪ್ರೇಮಿಗಳು : ಫಸ್ಟ್ ನೈಟ್ ನಲ್ಲೇ ವರ ಸಾವು.!

26/09/2025 12:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನವರಾತ್ರಿಯ ಸಂದರ್ಭದಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಹಿಸುದ್ದಿ | Pm Ujjwala Scheme
INDIA

ನವರಾತ್ರಿಯ ಸಂದರ್ಭದಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಹಿಸುದ್ದಿ | Pm Ujjwala Scheme

By kannadanewsnow0926/09/2025 12:15 PM

ನವದೆಹಲಿ: ನವರಾತ್ರಿಯ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ 2025-26ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯ ಅಡಿಯಲ್ಲಿ 25 ಲಕ್ಷ ಹೆಚ್ಚುವರಿ ಎಲ್ ಪಿ ಜಿ ಸಂಪರ್ಕಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು, ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಂದರೇ ಪಿಎಂಯುವೈ ಅಡಿಯಲ್ಲಿ 25 ಲಕ್ಷ ಹೆಚ್ಚುವರಿ LPG ಸಂಪರ್ಕಗಳನ್ನು ಉಚಿತವಾಗಿ ಮಹಿಳೆಯರಿಗೆ ನೀಡಲು ಅನುಮೋದಿಸಿದೆ ಎಂದಿದ್ದಾರೆ.

ನವರಾತ್ರಿಯ ಹೊತ್ತಲ್ಲೇ ಉಜ್ವಲ ಯೋಜನೆಯ ಅಡಿಯಲ್ಲಿ 25 ಲಕ್ಷ ಠೇವಣಿ ರಹಿತ ಎಲ್ ಪಿಜಿ ಸಂಪರ್ಕಗಳನ್ನು ಮಹಿಳೆಯರಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದುರ್ಗಾ ದೇವಿಗೆ ನೀಡಿದ ಗೌರವದೊಂದಿಗೆ ಮಹಿಳೆಯರನ್ನು ನಡೆಸಿಕೊಳ್ಳುವ ಪ್ರಧಾನಿ ಮೋದಿಯವರ ಬದ್ಧತೆಗೆ ಇದು ಮತ್ತೊಂದು ಸಾಕ್ಷಿಯಾಗಿದೆ.

ದೇಶದ ಮಹಿಳೆಯರು ಪಿಎಂ ಉಜ್ವಲ ಯೋಜನೆಯಡಿಯಲ್ಲಿ, ಫಲಾನುಭವಿಗಳು ಸಿಲಿಂಡರ್, ಅನಿಲ ಒತ್ತಡ ನಿಯಂತ್ರಕ, ಸುರಕ್ಷಾ ಮೃದು ಕೊಳವೆ, ದೇಶೀಯ ಅನಿಲ ಗ್ರಾಹಕ ಕಾರ್ಡ್ ಕಿರುಪುಸ್ತಕ ಮತ್ತು ಅನುಸ್ಥಾಪನಾ ಶುಲ್ಕಗಳ ಭದ್ರತಾ ಠೇವಣಿಯನ್ನು ಒಳಗೊಂಡಿರುವ ಠೇವಣಿ-ಮುಕ್ತ ಅಡುಗೆ ಅನಿಲ ಸಂಪರ್ಕವನ್ನು ಪಡೆಯಲಿದ್ದಾರೆ

ಇದಲ್ಲದೇ ಮೊದಲ ಮರುಪೂರಣ ಮತ್ತು ಅಡುಗೆ ಅನಿಲ ಸ್ಟೌವ್ ಅನ್ನು ಸಹ ಉಚಿತವಾಗಿ ನೀಡಲಾಗುತ್ತದೆ. ಫಲಾನುಭವಿಗಳು ಅಡುಗೆ ಅನಿಲ ಸಂಪರ್ಕ, ಮೊದಲ ಮರುಪೂರಣ ಅಥವಾ ಸ್ಟೌವ್ ಗಳಿಗಾಗಿ ಯಾವುದೇ ಶುಲ್ಕ ಪಾವತಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಈ ವೆಚ್ಚಗಳನ್ನು ಭಾರತ ಸರ್ಕಾರ ಮತ್ತು ತೈಲ (ಅಡುಗೆ ಅನಿಲ) ಮಾರುಕಟ್ಟೆ ಕಂಪನಿಗಳು (ಒಎಂಸಿ ಸಂಸ್ಥೆಗಳು) ಭರಿಸುತ್ತವೆ. 

ಫಲಾನುಭವಿಗಳು 14.2 ಕೆಜಿ ಸಿಂಗಲ್ ಬಾಟಲ್ ಸಂಪರ್ಕ, 5 ಕೆಜಿ ಸಿಂಗಲ್ ಬಾಟಲ್ ಸಂಪರ್ಕ ಅಥವಾ 5 ಕೆಜಿ ಡಬಲ್ ಬಾಟಲ್ ಸಂಪರ್ಕದಿಂದ ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಸೂಕ್ತ ಬಾಟಲ್ ಸಂಪರ್ಕ ಆಯ್ಕೆ ಮಾಡುವ ಅವಕಾಶವನ್ನು ಹೊಂದಲಿದ್ದಾರೆ.

ನಾಳೆ ಶಿವಮೊಗ್ಗ ನಗರ, ಕುಂಸಿ, ಆಯನೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರಿನ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್

Share. Facebook Twitter LinkedIn WhatsApp Email

Related Posts

SHOCKING : ಗಂಡನ ಕಿರುಕುಳ ಸಹಿಸಲಾರೆ : ತಮ್ಮನಿಗೆ ಮೆಸೆಜ್ ಮಾಡಿ ಮಹಿಳೆ ಆತ್ಮಹತ್ಯೆ.!

26/09/2025 12:20 PM1 Min Read

SHOCKING : ಪ್ರೀತಿಸಿ ಮದುವೆಯಾದ ಪ್ರೇಮಿಗಳು : ಫಸ್ಟ್ ನೈಟ್ ನಲ್ಲೇ ವರ ಸಾವು.!

26/09/2025 12:14 PM1 Min Read

EPFO ಗ್ರಾಹಕರಿಗೆ ಬಿಗ್ ಶಾಕ್: EPFO 3.0 ರೋಲ್‌ಔಟ್ ವಿಳಂಬ, ATM ವಿತ್ ಡ್ರಾವಲ್ 2026ಕ್ಕೆ ಮುಂದೂಡಿಕೆ!

26/09/2025 11:58 AM1 Min Read
Recent News

SHOCKING : ಗಂಡನ ಕಿರುಕುಳ ಸಹಿಸಲಾರೆ : ತಮ್ಮನಿಗೆ ಮೆಸೆಜ್ ಮಾಡಿ ಮಹಿಳೆ ಆತ್ಮಹತ್ಯೆ.!

26/09/2025 12:20 PM

ನವರಾತ್ರಿಯ ಸಂದರ್ಭದಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಹಿಸುದ್ದಿ | Pm Ujjwala Scheme

26/09/2025 12:15 PM

SHOCKING : ಪ್ರೀತಿಸಿ ಮದುವೆಯಾದ ಪ್ರೇಮಿಗಳು : ಫಸ್ಟ್ ನೈಟ್ ನಲ್ಲೇ ವರ ಸಾವು.!

26/09/2025 12:14 PM

ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ

26/09/2025 12:05 PM
State News
KARNATAKA

ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ

By kannadanewsnow0926/09/2025 12:05 PM KARNATAKA 1 Min Read

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಅಕ್ಟೋಬರ್.1, 2025ರಿಂದ ಜಾರಿಗೊಳಿ…

ನಾಳೆ ಶಿವಮೊಗ್ಗ ನಗರ, ಕುಂಸಿ, ಆಯನೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

26/09/2025 12:01 PM

BREAKING : ಸಾಹಿತಿ `ಎಸ್.ಎಲ್.ಭೈರಪ್ಪ’ಗೆ ಸರ್ಕಾರಿ ಗೌರವ ಸಲ್ಲಿಕೆ : ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತಿಮ ವಿಧಿವಿಧಾನ

26/09/2025 11:58 AM

ರಾಜ್ಯದ ಅಲ್ಪ ಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್: ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

26/09/2025 11:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.