Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಶ್ವಗಂಧದ ಬೇರು, ಸಾರವನ್ನು ಮಾತ್ರ ಬಳಸಿ, ಎಲೆ ಬಳಸುವಂತಿಲ್ಲ: ಆಹಾರ ತಯಾರಕರಿಗೆ FSSAI ಖಡಕ್ ಆದೇಶ

21/04/2026 4:19 PM

BIG NEWS: ತೃತೀಯ ಭಾಷೆ ಅಂಕಗಳ ವಿವಾದ: SSLC ಪರೀಕ್ಷೆಯ ಫಲಿತಾಂಶ ವಿಳಂಬವಾಗಲ್ಲ- ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

21/04/2026 4:05 PM

BREAKING : ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೆರರಿಸ್ಟ್ : ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ!

21/04/2026 4:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನವರಾತ್ರಿಯ ಸಂದರ್ಭದಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಹಿಸುದ್ದಿ | Pm Ujjwala Scheme
INDIA

ನವರಾತ್ರಿಯ ಸಂದರ್ಭದಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಹಿಸುದ್ದಿ | Pm Ujjwala Scheme

By kannadanewsnow0926/09/2025 12:15 PM

ನವದೆಹಲಿ: ನವರಾತ್ರಿಯ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ 2025-26ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯ ಅಡಿಯಲ್ಲಿ 25 ಲಕ್ಷ ಹೆಚ್ಚುವರಿ ಎಲ್ ಪಿ ಜಿ ಸಂಪರ್ಕಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು, ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಂದರೇ ಪಿಎಂಯುವೈ ಅಡಿಯಲ್ಲಿ 25 ಲಕ್ಷ ಹೆಚ್ಚುವರಿ LPG ಸಂಪರ್ಕಗಳನ್ನು ಉಚಿತವಾಗಿ ಮಹಿಳೆಯರಿಗೆ ನೀಡಲು ಅನುಮೋದಿಸಿದೆ ಎಂದಿದ್ದಾರೆ.

ನವರಾತ್ರಿಯ ಹೊತ್ತಲ್ಲೇ ಉಜ್ವಲ ಯೋಜನೆಯ ಅಡಿಯಲ್ಲಿ 25 ಲಕ್ಷ ಠೇವಣಿ ರಹಿತ ಎಲ್ ಪಿಜಿ ಸಂಪರ್ಕಗಳನ್ನು ಮಹಿಳೆಯರಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದುರ್ಗಾ ದೇವಿಗೆ ನೀಡಿದ ಗೌರವದೊಂದಿಗೆ ಮಹಿಳೆಯರನ್ನು ನಡೆಸಿಕೊಳ್ಳುವ ಪ್ರಧಾನಿ ಮೋದಿಯವರ ಬದ್ಧತೆಗೆ ಇದು ಮತ್ತೊಂದು ಸಾಕ್ಷಿಯಾಗಿದೆ.

ದೇಶದ ಮಹಿಳೆಯರು ಪಿಎಂ ಉಜ್ವಲ ಯೋಜನೆಯಡಿಯಲ್ಲಿ, ಫಲಾನುಭವಿಗಳು ಸಿಲಿಂಡರ್, ಅನಿಲ ಒತ್ತಡ ನಿಯಂತ್ರಕ, ಸುರಕ್ಷಾ ಮೃದು ಕೊಳವೆ, ದೇಶೀಯ ಅನಿಲ ಗ್ರಾಹಕ ಕಾರ್ಡ್ ಕಿರುಪುಸ್ತಕ ಮತ್ತು ಅನುಸ್ಥಾಪನಾ ಶುಲ್ಕಗಳ ಭದ್ರತಾ ಠೇವಣಿಯನ್ನು ಒಳಗೊಂಡಿರುವ ಠೇವಣಿ-ಮುಕ್ತ ಅಡುಗೆ ಅನಿಲ ಸಂಪರ್ಕವನ್ನು ಪಡೆಯಲಿದ್ದಾರೆ

ಇದಲ್ಲದೇ ಮೊದಲ ಮರುಪೂರಣ ಮತ್ತು ಅಡುಗೆ ಅನಿಲ ಸ್ಟೌವ್ ಅನ್ನು ಸಹ ಉಚಿತವಾಗಿ ನೀಡಲಾಗುತ್ತದೆ. ಫಲಾನುಭವಿಗಳು ಅಡುಗೆ ಅನಿಲ ಸಂಪರ್ಕ, ಮೊದಲ ಮರುಪೂರಣ ಅಥವಾ ಸ್ಟೌವ್ ಗಳಿಗಾಗಿ ಯಾವುದೇ ಶುಲ್ಕ ಪಾವತಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಈ ವೆಚ್ಚಗಳನ್ನು ಭಾರತ ಸರ್ಕಾರ ಮತ್ತು ತೈಲ (ಅಡುಗೆ ಅನಿಲ) ಮಾರುಕಟ್ಟೆ ಕಂಪನಿಗಳು (ಒಎಂಸಿ ಸಂಸ್ಥೆಗಳು) ಭರಿಸುತ್ತವೆ. 

ಫಲಾನುಭವಿಗಳು 14.2 ಕೆಜಿ ಸಿಂಗಲ್ ಬಾಟಲ್ ಸಂಪರ್ಕ, 5 ಕೆಜಿ ಸಿಂಗಲ್ ಬಾಟಲ್ ಸಂಪರ್ಕ ಅಥವಾ 5 ಕೆಜಿ ಡಬಲ್ ಬಾಟಲ್ ಸಂಪರ್ಕದಿಂದ ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಸೂಕ್ತ ಬಾಟಲ್ ಸಂಪರ್ಕ ಆಯ್ಕೆ ಮಾಡುವ ಅವಕಾಶವನ್ನು ಹೊಂದಲಿದ್ದಾರೆ.

ನಾಳೆ ಶಿವಮೊಗ್ಗ ನಗರ, ಕುಂಸಿ, ಆಯನೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರಿನ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್

Share. Facebook Twitter LinkedIn WhatsApp Email

Related Posts

ಅಶ್ವಗಂಧದ ಬೇರು, ಸಾರವನ್ನು ಮಾತ್ರ ಬಳಸಿ, ಎಲೆ ಬಳಸುವಂತಿಲ್ಲ: ಆಹಾರ ತಯಾರಕರಿಗೆ FSSAI ಖಡಕ್ ಆದೇಶ

21/04/2026 4:19 PM1 Min Read

BREAKING : ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೆರರಿಸ್ಟ್ : ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ!

21/04/2026 4:05 PM1 Min Read

ಜಗತ್ತಿನ 20 ಅತಿ ಹೆಚ್ಚು ತಾಪಮಾನದ ನಗರಗಳಲ್ಲಿ 19 ಭಾರತದ್ದೇ! ನಿಮ್ಮ ನಗರವೂ ಈ ಪಟ್ಟಿಯಲ್ಲಿದೆಯೇ? ಚೆಕ್ ಮಾಡಿ

21/04/2026 4:00 PM2 Mins Read
Recent News

ಅಶ್ವಗಂಧದ ಬೇರು, ಸಾರವನ್ನು ಮಾತ್ರ ಬಳಸಿ, ಎಲೆ ಬಳಸುವಂತಿಲ್ಲ: ಆಹಾರ ತಯಾರಕರಿಗೆ FSSAI ಖಡಕ್ ಆದೇಶ

21/04/2026 4:19 PM

BIG NEWS: ತೃತೀಯ ಭಾಷೆ ಅಂಕಗಳ ವಿವಾದ: SSLC ಪರೀಕ್ಷೆಯ ಫಲಿತಾಂಶ ವಿಳಂಬವಾಗಲ್ಲ- ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

21/04/2026 4:05 PM

BREAKING : ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೆರರಿಸ್ಟ್ : ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ!

21/04/2026 4:05 PM

‘ED’ ದಾಳಿಗೂ ನನ್ನ ತಂದೆಗೂ ಯಾವುದೇ ಸಂಬಂಧವಿಲ್ಲ, ಇದು ರಾಜಕೀಯ ಪ್ರೇರಿತ ದಾಳಿ : ಮೊಹಮ್ಮದ್ ನಲಪಾಡ್ ಸ್ಪಷ್ಟನೆ!

21/04/2026 4:04 PM
State News
KARNATAKA

BIG NEWS: ತೃತೀಯ ಭಾಷೆ ಅಂಕಗಳ ವಿವಾದ: SSLC ಪರೀಕ್ಷೆಯ ಫಲಿತಾಂಶ ವಿಳಂಬವಾಗಲ್ಲ- ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

By kannadanewsnow0921/04/2026 4:05 PM KARNATAKA 1 Min Read

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಯ ಮೌಲ್ಯಮಾಪನ ಮತ್ತು ಅಂಕಗಳ ಹಂಚಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನಿರ್ದೇಶನದ ಬೆನ್ನಲ್ಲೇ ಶಿಕ್ಷಣ…

‘ED’ ದಾಳಿಗೂ ನನ್ನ ತಂದೆಗೂ ಯಾವುದೇ ಸಂಬಂಧವಿಲ್ಲ, ಇದು ರಾಜಕೀಯ ಪ್ರೇರಿತ ದಾಳಿ : ಮೊಹಮ್ಮದ್ ನಲಪಾಡ್ ಸ್ಪಷ್ಟನೆ!

21/04/2026 4:04 PM

BREAKING : ಬೆಂಗಳೂರಲ್ಲಿ ಪ್ರಿಯತಮೆ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು, ಪ್ರಿಯಕರ ಆತ್ಮಹತ್ಯೆಗೆ ಶರಣು!

21/04/2026 4:00 PM

ಇಂದು ಸಂಜೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ : 17 ಜಿಲ್ಲೆಗಳಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!

21/04/2026 3:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.