Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

27/07/2025 9:10 PM

ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರಾಗಿ ‘ದೇವೇಂದ್ರಪ್ಪ ಯಲಕುಂದ್ಲಿ’ ಪುನರಾಯ್ಕೆ

27/07/2025 8:56 PM

ಕ್ರಿಯಾಶೀಲ ಪತ್ರಕರ್ತರು ಸಮಾಜದ ಆಸ್ತಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

27/07/2025 8:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ!
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ!

By kannadanewsnow5709/09/2024 8:30 AM

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ಉಚಿತ ‘ಹೊಲಿಗೆ ಯಂತ್ರ’ ನೀಡುವ ಯೋಜನೆಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸ್ಲಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.

ಬಡ ಮಹಿಳೆಯರನ್ನ ಬೆಂಬಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನ ಆರಂಭಿಸಿದೆ. ಟೈಲರಿಂಗ್’ನಲ್ಲಿ ಪ್ರತಿಭೆಯನ್ನ ಹೊಂದಿರುವ ಅನೇಕ ಮಹಿಳೆಯರಿಗೆ ಯಂತ್ರಗಳನ್ನ ಖರೀದಿಸಲು ಸಾಧ್ಯವಾಗೋಲ್ಲ. ಹೀಗಾಗಿ, ಸರ್ಕಾರವು ಉಚಿತ ಹೋಲಿಗೆ ಯಂತ್ರಗಳನ್ನ ವಿತರಿಸುವ ಮೂಲಕ ಬಡ ಮಹಿಳೆಯರಿಗೆ ಸಹಾಯದ ಉದ್ದೇಶ ಹೊಂದಿದೆ. ಅದ್ರಂತೆ, ನೀವು ಕೂಡ ಕರ್ನಾಟಕ ಸರ್ಕಾರ ನೀಡುವ ಉಚಿತ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಉಚಿತ ಹೊಲಿಗೆ ಯಂತ್ರದ ಪಡೆಯಲು ಬೇಕಾದ ಅರ್ಹತೆಗಳು.!
* ಈ ಯೋಜನೆಯೂ ಮಹಿಳೆಯರಿಗೆ ಮಾತ್ರವಾಗಿದೆ.
* ಅಭ್ಯರ್ಥಿಯು ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು.
* ಅರ್ಹತಾ ಮಾನದಂಡಗಳ ಅಡಿಯಲ್ಲಿ ಬರುವ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆಯಬಹುದು.
* ಕುಟುಂಬದ ಆದಾಯವು 12,000 ರೂಪಾಯಿಕ್ಕಿಂತ ಕಡಿಮೆ ಇರಬೇಕು.
* ಅಭ್ಯರ್ಥಿಯು ಬಡತನ ರೇಖೆಗಿಂತ ಕೆಳಗಿರಬೇಕು.
* ಮಹಿಳೆಯರು ದುಡಿಯುವ ವರ್ಗದಲ್ಲಿ ಕೆಲಸ ಮಾಡಲು ಸಮರ್ಥರಾಗಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
* ಈ ಯೋಜನೆಯಡಿಯಲ್ಲಿ ಮಹಿಳೆಯರ ಕನಿಷ್ಠ ವಯಸ್ಸು 20 ಇರಬೇಕು. ಇನ್ನು ಗರಿಷ್ಠ ವಯಸ್ಸು 49.
* ಅಭ್ಯರ್ಥಿಯು ಟೈಲರಿಂಗ್’ನಲ್ಲಿ ಪ್ರತಿಭೆಯನ್ನ ಹೊಂದಿದ್ದು, ಈ ಯೋಜನೆಯೊಂದಿಗೆ ಹೆಚ್ಚಿನ ಪ್ರಯೋಜನಗಳನ್ನ ಪಡೆಯಬಹುದು.

ಉಚಿತ ಹೊಲಿಗೆ ಯಂತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ
* ಅರ್ಜಿದಾರರ ಕುಟುಂಬದ ಆದಾಯದ ಪರಿಶೀಲನೆಗಾಗಿ ಅರ್ಜಿದಾರರ ಆದಾಯ ಪ್ರಮಾಣಪತ್ರ.
* ಆಧಾರ್ ಕಾರ್ಡ್’ನ ನಕಲು ಪ್ರತಿ.
* ಅಭ್ಯರ್ಥಿಯ ಬಳಿ ಇರುವ ವಯಸ್ಸಿನ ದೃಢೀಕರಣ ಪ್ರಮಾಣಪತ್ರದ ಛಾಯಾಪ್ರತಿ ಅಥವಾ ಮೆಟ್ರಿಕ್ಯುಲೇಷನ್ ಪ್ರಮಾಣಪತ್ರದ ಛಾಯಾ ಪ್ರತಿ.
* ಜಾತಿ ಪ್ರಮಾಣ ಪತ್ರದ ಪ್ರತಿ
* ಟೈಲರಿಂಗ್ ಮತ್ತು ಕಟಿಂಗ್ ಸರ್ಟಿಫಿಕೇಟ್
* ಅರ್ಜಿದಾರರು ಅಂಗವಿಕಲರಾಗಿದ್ದರೆ, ಅಂಗವೈಕಲ್ಯವನ್ನ ಸಾಬೀತುಪಡಿಸುವ ಪ್ರಮಾಣಪತ್ರ.
* ಮೊಬೈಲ್ ಸಂಖ್ಯೆ
* ವಿಧವೆಯರ ಸಾಕ್ಷ್ಯದ ಅಫಿಡವಿಟ್

ಕರ್ನಾಟಕದಲ್ಲಿ ಆನ್ಲೈನ್ ಉಚಿತ ಹೊಲಿಗೆ ಯಂತ್ರ ಯೋಜನೆ ಆನ್ಲೈನ್ ನೋಂದಣಿಗೆ ಅರ್ಜಿ ಸಲ್ಲಿಸಿ.!
* ಮೊದಲು ಯೋಜನೆಯ ಅಧಿಕೃತ ವೆಬ್ಸೈಟ್ National Portal of India ಗೆ ಭೇಟಿ ನೀಡಿ
* ಮೇಲಿನ ಪರದೆಯಲ್ಲಿ ಮುಖಪುಟವನ್ನ ತೆರೆಯಿರಿ.
* ಈಗ ಉಚಿತ ಹೊಲಿಗೆ ಯಂತ್ರ ಯೋಜನೆ ಕಾಕರ್ನಾಟಕದ ಲಿಂಕ್ ಆನ್ ಲೈನ್ ಅರ್ಜಿ ನಮೂನೆ ಇರುತ್ತೆ.
* ಆ ಲಿಂಕ್ ಕ್ಲಿಕ್ ಮಾಡಿ.
* ಅದರ ನಂತರ ಅರ್ಜಿ ನಮೂನೆ ಪರದೆಯ ಮೇಲೆ ತೆರೆಯುತ್ತದೆ.
* ಅರ್ಜಿ ನಮೂನೆಯ ಕೆಳಗಿರುವ ಡೌನ್ ಲೋಡ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಅದರ ನಂತರ ಪಿಎಫ್ಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮತ್ತು ಎಲ್ಲಾ ಫಾರ್ಮ್ಗಳನ್ನು ಭರ್ತಿ ಮಾಡಿ.
ಹೆಸರು, ವಯಸ್ಸು, ಮೊಬೈಲ್ ಸಂಖ್ಯೆ, ವಿಳಾಸ, ಆಧಾರ್ ಸಂಖ್ಯೆ ಮತ್ತು ಇತರ ಅಗತ್ಯ ಮಾಹಿತಿಯಂತಹ ನಿಮ್ಮ ಎಲ್ಲಾ ವೈಯಕ್ತಿಕ ವಿವರಗಳನ್ನು ನಮೂದಿಸಿ.
* ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿದ ನಂತರ ಎಲ್ಲಾ ದಾಖಲೆಗಳನ್ನು ಅರ್ಜಿ ನಮೂನೆಯೊಂದಿಗೆ ಲಗತ್ತಿಸಿ.
* ಆನ್ಲೈನ್ ಅಪ್ಲಿಕೇಶನ್ ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ

Good news for women in the state: Date for submission of free sewing machine applications extended ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

27/07/2025 9:10 PM1 Min Read

ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರಾಗಿ ‘ದೇವೇಂದ್ರಪ್ಪ ಯಲಕುಂದ್ಲಿ’ ಪುನರಾಯ್ಕೆ

27/07/2025 8:56 PM1 Min Read

ಕ್ರಿಯಾಶೀಲ ಪತ್ರಕರ್ತರು ಸಮಾಜದ ಆಸ್ತಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

27/07/2025 8:52 PM2 Mins Read
Recent News

BREAKING: ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

27/07/2025 9:10 PM

ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರಾಗಿ ‘ದೇವೇಂದ್ರಪ್ಪ ಯಲಕುಂದ್ಲಿ’ ಪುನರಾಯ್ಕೆ

27/07/2025 8:56 PM

ಕ್ರಿಯಾಶೀಲ ಪತ್ರಕರ್ತರು ಸಮಾಜದ ಆಸ್ತಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

27/07/2025 8:52 PM

BREAKING: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿರಿಯ ಪುತ್ರ ‘ಮಿಲಿಂದ್ ಖರ್ಗೆ’ ಆರೋಗ್ಯ ಸ್ಥಿತಿ ಗಂಭೀರ

27/07/2025 8:38 PM
State News
KARNATAKA

BREAKING: ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

By kannadanewsnow0927/07/2025 9:10 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ರೈತನ ಬಲಿಯಾಗಿದೆ. ಕಾಫಿ ತೋಟದ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದಂತ ರೈತ ಮೇಲೆ…

ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರಾಗಿ ‘ದೇವೇಂದ್ರಪ್ಪ ಯಲಕುಂದ್ಲಿ’ ಪುನರಾಯ್ಕೆ

27/07/2025 8:56 PM

ಕ್ರಿಯಾಶೀಲ ಪತ್ರಕರ್ತರು ಸಮಾಜದ ಆಸ್ತಿ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

27/07/2025 8:52 PM

BREAKING: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿರಿಯ ಪುತ್ರ ‘ಮಿಲಿಂದ್ ಖರ್ಗೆ’ ಆರೋಗ್ಯ ಸ್ಥಿತಿ ಗಂಭೀರ

27/07/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.