BIGG NEWS: ಗೌರಿ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ : ಸ್ತ್ರೀ ಶಕ್ತಿ ಸಂಘಕ್ಕೆ 1.5 ಲಕ್ಷ ಸಾಲ ಘೋಷಣೆ

ಹಾವೇರಿ: ಸ್ತ್ರೀಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ 33 ಸಾವಿರ ಸ್ತ್ರೀಶಕ್ತಿ ಸಂಘಗಳಿಗೆ ಪ್ರತಿ ಹಳ್ಳಿಗಳಲ್ಲಿಯೇ ಒಂದು ಸಂಘಕ್ಕೆ 1.5 ಲಕ್ಷ ರೂ. ಸಾಲ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣಿಬೆನ್ನೂರಿನಲ್ಲಿ ಮಾತನಾಡಿದ ಅವರು, ಸ್ತ್ರೀಶಕ್ತಿ ಸಂಘಗಳ ಬಲವರ್ಧನೆಯ ಜೊತೆಗೆ ಸ್ತ್ರೀಯರ ಆರ್ಥಿಕ ಸ್ವಾವಲಂಬನೆ ಮಾಡುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿನ ಭೂರಹಿತ ಕೃಷಿ ಕಾರ್ಮಿಕ ಮಕ್ಕಳಿಗೂ ರೈತ ನಿಧಿಯೋಜನೆಯಂತೆ ವಿದ್ಯಾನಿಧಿ ಜಾರಿ ಮಾಡಲಾಗುವುದು. ಕುಶಲ ಕಾರ್ಮಿಕರಿಗೆ 50 ಸಾವಿರ ರೂ. ಸಹಾಯಧನ ನೀಡಲಾಗುವುದು. ಜೊತೆಗೆ ಕುರಿಗಾರರಿಗೆ … Continue reading BIGG NEWS: ಗೌರಿ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ : ಸ್ತ್ರೀ ಶಕ್ತಿ ಸಂಘಕ್ಕೆ 1.5 ಲಕ್ಷ ಸಾಲ ಘೋಷಣೆ