Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ನಿಮ್ಮ ಮಕ್ಕಳನ್ನು `ಮಿಲಿಟರಿ ಕಾಲೇಜಿಗೆ’ ಸೇರಿಸಬೇಕಾ? 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

15/02/2026 5:29 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಶಕ್ತಿ ಯೋಜನೆ’ಯಡಿ ಫ್ರೀ ಪ್ರಯಾಣಕ್ಕೆ ಉಚಿತ `ಸ್ಮಾರ್ಟ್ ಕಾರ್ಡ್’ ವಿತರಣೆ.!

15/02/2026 5:26 AM

ALERT : `ಅನ್ನಭಾಗ್ಯದ ಅಕ್ಕಿ’ ಮಾರಾಟ ಮಾಡಿದ್ರೆ ದಂಡದ ಜೊತೆಗೆ 6 ತಿಂಗಳು ರೇಷನ್ ಕಾರ್ಡ್ ಅಮಾನತ್ತು !

15/02/2026 5:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಶಕ್ತಿ ಯೋಜನೆ’ಯಡಿ ಫ್ರೀ ಪ್ರಯಾಣಕ್ಕೆ ಉಚಿತ `ಸ್ಮಾರ್ಟ್ ಕಾರ್ಡ್’ ವಿತರಣೆ.!
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಶಕ್ತಿ ಯೋಜನೆ’ಯಡಿ ಫ್ರೀ ಪ್ರಯಾಣಕ್ಕೆ ಉಚಿತ `ಸ್ಮಾರ್ಟ್ ಕಾರ್ಡ್’ ವಿತರಣೆ.!

By kannadanewsnow5715/02/2026 5:26 AM

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆ ಅಡಿ ಪ್ರಯಾಣಿಸುವ ಪ್ರಯಾಣಿಕರಿಗೆ ಸಾರಿಗೆ ಇಲಾಖೆಯಿಂದ ಉಚಿತವಾಗಿ ಸ್ಮಾರ್ಟ್‌ಕಾರ್ಡ್ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಕ್ತಿ ಯೋಜನೆ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾ ಗಿದ್ದು, ಶೀಘ್ರದಲ್ಲಿ ಸ್ಮಾರ್ಟ್ ಕಾರ್ಡ್ ಪೂರೈಸಲು ಟೆಂಡ‌ರ್ ಪ್ರಕ್ರಿಯೆ ನಡೆಸಲಾಗುವುದು. ಫಲಾನುಭವಿಗಳಿಂದ ಯಾವುದೇ ಶುಲ್ಕ ಪಡೆಯದೇ ಉಚಿತ ವಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲು ನಿರ್ಧರಿಸಲಾಗಿದೆ. ಸ್ಮಾರ್ಟ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಯಾವ ರೀತಿ ಇರಬೇಕುಎಂಬುದನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು.

ಸ್ಮಾರ್ಟ್‌ಕಾರ್ಡ್ ವಿತರಣೆಯನ್ನು ಬಸ್ ನಿಲ್ದಾಣ, ಕರ್ನಾಟಕ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಆರಂಭಿಸಲಾಗುವುದು. ನಾಲ್ಕೂ ನಿಗಮಗಳ ಬಸ್‌ಗಳಲ್ಲೂ ಬಳಸುವಂತೆ ಸ್ಮಾರ್ಟ್ ಕಾರ್ಡ್ ಇರಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ ಹೊರ ರಾಜ್ಯದವರು ಆಧಾರ್ ಕಾರ್ಡ್ ತೋರಿಸಿ ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಿದ್ದು ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಶಕ್ತಿ ಯೋಜನೆ ದುರ್ಬಕೆ ತಡೆಗೆ ಮಹತ್ವದ ಕ್ರಮ ವಹಿಸಿದೆ. ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ.

Good news for women in the state: Free `Smart Card' distributed for free travel under `Shakti Yojana'!
Share. Facebook Twitter LinkedIn WhatsApp Email

Related Posts

ಪೋಷಕರೇ ನಿಮ್ಮ ಮಕ್ಕಳನ್ನು `ಮಿಲಿಟರಿ ಕಾಲೇಜಿಗೆ’ ಸೇರಿಸಬೇಕಾ? 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

15/02/2026 5:29 AM2 Mins Read

ALERT : `ಅನ್ನಭಾಗ್ಯದ ಅಕ್ಕಿ’ ಮಾರಾಟ ಮಾಡಿದ್ರೆ ದಂಡದ ಜೊತೆಗೆ 6 ತಿಂಗಳು ರೇಷನ್ ಕಾರ್ಡ್ ಅಮಾನತ್ತು !

15/02/2026 5:21 AM2 Mins Read

ಇಂದು `ಮಹಾ ಶಿವರಾತ್ರಿ’ : ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ | Maha Shivratri 2026

15/02/2026 5:18 AM2 Mins Read
Recent News

ಪೋಷಕರೇ ನಿಮ್ಮ ಮಕ್ಕಳನ್ನು `ಮಿಲಿಟರಿ ಕಾಲೇಜಿಗೆ’ ಸೇರಿಸಬೇಕಾ? 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

15/02/2026 5:29 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಶಕ್ತಿ ಯೋಜನೆ’ಯಡಿ ಫ್ರೀ ಪ್ರಯಾಣಕ್ಕೆ ಉಚಿತ `ಸ್ಮಾರ್ಟ್ ಕಾರ್ಡ್’ ವಿತರಣೆ.!

15/02/2026 5:26 AM

ALERT : `ಅನ್ನಭಾಗ್ಯದ ಅಕ್ಕಿ’ ಮಾರಾಟ ಮಾಡಿದ್ರೆ ದಂಡದ ಜೊತೆಗೆ 6 ತಿಂಗಳು ರೇಷನ್ ಕಾರ್ಡ್ ಅಮಾನತ್ತು !

15/02/2026 5:21 AM

ಇಂದು `ಮಹಾ ಶಿವರಾತ್ರಿ’ : ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ | Maha Shivratri 2026

15/02/2026 5:18 AM
State News
KARNATAKA

ಪೋಷಕರೇ ನಿಮ್ಮ ಮಕ್ಕಳನ್ನು `ಮಿಲಿಟರಿ ಕಾಲೇಜಿಗೆ’ ಸೇರಿಸಬೇಕಾ? 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

By kannadanewsnow5715/02/2026 5:29 AM KARNATAKA 2 Mins Read

ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಶಕ್ತಿ ಯೋಜನೆ’ಯಡಿ ಫ್ರೀ ಪ್ರಯಾಣಕ್ಕೆ ಉಚಿತ `ಸ್ಮಾರ್ಟ್ ಕಾರ್ಡ್’ ವಿತರಣೆ.!

15/02/2026 5:26 AM

ALERT : `ಅನ್ನಭಾಗ್ಯದ ಅಕ್ಕಿ’ ಮಾರಾಟ ಮಾಡಿದ್ರೆ ದಂಡದ ಜೊತೆಗೆ 6 ತಿಂಗಳು ರೇಷನ್ ಕಾರ್ಡ್ ಅಮಾನತ್ತು !

15/02/2026 5:21 AM

ಇಂದು `ಮಹಾ ಶಿವರಾತ್ರಿ’ : ಪೂಜಾ ಸಮಯ, ಇತಿಹಾಸ, ಮಹತ್ವ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ | Maha Shivratri 2026

15/02/2026 5:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.