Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುಲ್ವಾಮಾ ದಾಳಿಗೆ ಸ್ಫೋಟಕವನ್ನು ‘ಇ-ಕಾಮರ್ಸ್ ಪ್ಲಾಟ್ಫಾರ್ಮ್’ ಮೂಲಕ ಖರೀದಿಸಲಾಗಿದೆ: ಜಾಗತಿಕ ಭಯೋತ್ಪಾದಕ ಕಾವಲು ಸಂಸ್ಥೆ

09/07/2025 10:54 AM

ವಸತಿ ರಹಿತರಿಗೆ ಶುಭಸುದ್ದಿ : `PM ಆವಾಸ್ 2.0 ಯೋಜನೆ’ಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

09/07/2025 10:48 AM

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ‘ಹಾರ್ಟ್ ಅಟ್ಯಾಕ್’ ಗೆ ಇಂದು ಒಂದೇ ದಿನ ನಾಲ್ವರು ಬಲಿ.!

09/07/2025 10:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ಇನ್ಮುಂದೆ ‘ಋತುಸ್ರಾವ’ದ ವೇಳೆ ಸಿಗಲಿದೆ ವೇತನ ಸಹಿತ ರಜೆ..!? ಆಕ್ಷೇಪಣೆ ಸಲ್ಲಿಸಲು ಅವಕಾಶ
KARNATAKA

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ಇನ್ಮುಂದೆ ‘ಋತುಸ್ರಾವ’ದ ವೇಳೆ ಸಿಗಲಿದೆ ವೇತನ ಸಹಿತ ರಜೆ..!? ಆಕ್ಷೇಪಣೆ ಸಲ್ಲಿಸಲು ಅವಕಾಶ

By kannadanewsnow0727/11/2024 7:57 AM

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಘಟನೆಗಳು, ಕಾರ್ಮಿಕ ಪ್ರತಿನಿಧಿಗಳು, ಆಡಳಿತ ವರ್ಗಗಳು ಹಾಗೂ ಸಾರ್ವಜನಿಕರಿಂದ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ಬಳಸಿಕೊಳ್ಳಲು ವಾರ್ಷಿಕ 6 ದಿನಗಳ ವೇತನ ಸಹಿತ ಋತುಸ್ರಾವ ರಜೆ ಮಂಜೂರು ಮಾಡುವ ನೀತಿಯ ಕುರಿತು ಸಲಹೆ / ಸೂಚನೆ / ಆಕ್ಷೇಪಣೆ / ಅಭಿಪ್ರಾಯಗಳನ್ನು ಲಗತ್ತಿಸಿರುವ ನಮೂನೆಯಲ್ಲಿ ಭರ್ತಿಮಾಡಿ ವೆಬ್‍ಸೈಟ್‍ನಲ್ಲಿ ಅಳವಡಿಸಲಾದ ನಮೂನೆಯಲ್ಲಿ dicbangalore@gmail.com ಗೆ 30 ದಿನಗಳೊಳಗಾಗಿ ಕಳುಹಿಸಬೇಕೆಂದು ಕಾರ್ಮಿಕ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳು, ಕೈಗಾರಿಕೆಗಳು, ಗಾಮೆರ್ಂಟ್ಸ್ ಬಹುರಾಷ್ಟ್ರೀಯ ಕಂಪೆನಿಗಳು, ಮಾಹಿತಿ ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ವಿವಿಧ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಮಯದಲ್ಲಿ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಹೊರಡಿಸುವ ಸಂಬಂಧ ಚರ್ಚಿಸಿ ವರದಿ ಸಲ್ಲಿಸಲು ಕ್ರೈಸ್ಟ್ ಯೂನಿವರ್ಸಿಟಿಯ ಸ್ಕೂಲ್ ಆಫ್ ಲಾ, ಪೆÇ್ರಫೆಸರ್ ಹಾಗೂ ಹೆಚ್.ಓ.ಡಿ ಡಾ.ಸಪ್ನ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು ವೈದ್ಯರುಗಳು ಮಾಲೀಕರು ಮತ್ತು ಕಾರ್ಮಿಕ ವರ್ಗಗಳ ಪ್ರತಿನಿಧಿಗಳು, ಪ್ರಾಧ್ಯಾಪಕರು, ಸಮಾಜ ಸೇವಕರು ಮೊದಲಾದ ಸದಸ್ಯರುಗಳನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ವಿವಿಧ ಹಂತಗಳಲ್ಲಿ ಚರ್ಚಿಸಿ ಕಾರ್ಖಾನೆಗಳು, ಗಣಿಗಳು, ಪ್ಲಾಂಟೇಷನ್, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಮೊದಲಾದವುಗಳಲ್ಲಿ ದುಡಿಯುವ ಮಹಿಳೆಯರಿಗೆ ಅವರ ಋತುಚಕ್ರದ ಕಾಲಕ್ಕೆ ಬಳಸಿಕೊಳ್ಳಲು ವಾರ್ಷಿಕ 6 ಋತುಸ್ರಾವ ರಜೆಗಳನ್ನು ಶಿಫಾರಸ್ಸು ಮಾಡಿದ್ದು, ಈ ನಿಮಿತ್ತ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿರುತ್ತದೆ.

ದುಡಿಯುವ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ವೇತನ ಸಹಿತ ಋತುಸ್ರಾವ ರಜೆ ಮಂಜೂರು ಮಾಡುವ ಕುರಿತು ವಿವಿಧ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಪ್ರತಿನಿಧಿಗಳು, ಆಡಳಿತ ವರ್ಗದವರು ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಪಡೆಯಲು ಈಗಾಗಲೇ ಕಾರ್ಮಿಕ ಇಲಾಖೆಯ https://karmikaspandana.karnataka.gov.in ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ https://esuraksha.karnataka.gov.in ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ https://ksuwssb.karnataka.gov.in ವೆಬ್‍ಸೈಟ್‍ಗಳಲ್ಲಿ ಈ ಬಗ್ಗೆ ಪ್ರಕಟಣೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Good news for women in the state: From now on they will get paid leave during menstruation. Opportunity to raise objections ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ...! ಇಲ್ಲಿದೆ ಸಂಪೂರ್ಣ ಮಾಹಿತಿ
Share. Facebook Twitter LinkedIn WhatsApp Email

Related Posts

ವಸತಿ ರಹಿತರಿಗೆ ಶುಭಸುದ್ದಿ : `PM ಆವಾಸ್ 2.0 ಯೋಜನೆ’ಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

09/07/2025 10:48 AM1 Min Read

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ‘ಹಾರ್ಟ್ ಅಟ್ಯಾಕ್’ ಗೆ ಇಂದು ಒಂದೇ ದಿನ ನಾಲ್ವರು ಬಲಿ.!

09/07/2025 10:42 AM1 Min Read

BREAKING : ಬೆಂಗಳೂರಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪ : ‘NIA’ ತನಿಖೆ ವೇಳೆ, ಬಂಧಿತ ವೈದ್ಯನ ಕರ್ಮಕಾಂಡ ಬಯಲು!

09/07/2025 10:42 AM1 Min Read
Recent News

ಪುಲ್ವಾಮಾ ದಾಳಿಗೆ ಸ್ಫೋಟಕವನ್ನು ‘ಇ-ಕಾಮರ್ಸ್ ಪ್ಲಾಟ್ಫಾರ್ಮ್’ ಮೂಲಕ ಖರೀದಿಸಲಾಗಿದೆ: ಜಾಗತಿಕ ಭಯೋತ್ಪಾದಕ ಕಾವಲು ಸಂಸ್ಥೆ

09/07/2025 10:54 AM

ವಸತಿ ರಹಿತರಿಗೆ ಶುಭಸುದ್ದಿ : `PM ಆವಾಸ್ 2.0 ಯೋಜನೆ’ಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

09/07/2025 10:48 AM

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ‘ಹಾರ್ಟ್ ಅಟ್ಯಾಕ್’ ಗೆ ಇಂದು ಒಂದೇ ದಿನ ನಾಲ್ವರು ಬಲಿ.!

09/07/2025 10:42 AM

BREAKING : ಬೆಂಗಳೂರಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪ : ‘NIA’ ತನಿಖೆ ವೇಳೆ, ಬಂಧಿತ ವೈದ್ಯನ ಕರ್ಮಕಾಂಡ ಬಯಲು!

09/07/2025 10:42 AM
State News
KARNATAKA

ವಸತಿ ರಹಿತರಿಗೆ ಶುಭಸುದ್ದಿ : `PM ಆವಾಸ್ 2.0 ಯೋಜನೆ’ಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By kannadanewsnow5709/07/2025 10:48 AM KARNATAKA 1 Min Read

ಧಾರವಾಡ : ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ…

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ‘ಹಾರ್ಟ್ ಅಟ್ಯಾಕ್’ ಗೆ ಇಂದು ಒಂದೇ ದಿನ ನಾಲ್ವರು ಬಲಿ.!

09/07/2025 10:42 AM

BREAKING : ಬೆಂಗಳೂರಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪ : ‘NIA’ ತನಿಖೆ ವೇಳೆ, ಬಂಧಿತ ವೈದ್ಯನ ಕರ್ಮಕಾಂಡ ಬಯಲು!

09/07/2025 10:42 AM

ಅರ್ಚಕರು ದೇವಾಲಯದ `ಆಸ್ತಿಯ ಮಾಲೀಕರಲ್ಲ’ : ಹೈಕೋರ್ಟ್ ಮಹತ್ವದ ತೀರ್ಪು

09/07/2025 10:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.