Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ : ಅಪ್ರಾಪ್ತ ಬಾಲಕಿ ಮೇಲೆ ನಾಲ್ವರಿಂದ `ಗ್ಯಾಂಗ್ ರೇಪ್’ 

23/07/2025 12:55 PM

SHOCKING : ಲೈವ್ ರಿಪೋರ್ಟ್ ಮಾಡುವಾಗಲೇ ಕಾದಿತ್ತು ಶಾಕ್ : ಬಾಲಕಿ ಮೃತದೇಹದ ಮೇಲೆ ಕಾಲಿಟ್ಟ ಪತ್ರಕರ್ತ | Video Viral

23/07/2025 12:53 PM

BREAKING : ರಾಜ್ಯದಲ್ಲಿ ನಿಲ್ಲದ `ಹೃದಯಾಘಾತ’ದ ಸಾವಿನ ಸರಣಿ : ಹಾರ್ಟ್ ಅಟ್ಯಾಕ್ ಇಂದು ಮತ್ತೆ ಮೂವರು ಬಲಿ.!

23/07/2025 12:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾರ್ಮಿಕರಿಗೆ ಗುಡ್ ನ್ಯೂಸ್ : ಕಾರ್ಮಿಕ ಇಲಾಖೆಯಿಂದ `ಸ್ಮಾರ್ಟ್ ಕಾರ್ಡ್’ ವಿತರಣೆ
KARNATAKA

ಕಾರ್ಮಿಕರಿಗೆ ಗುಡ್ ನ್ಯೂಸ್ : ಕಾರ್ಮಿಕ ಇಲಾಖೆಯಿಂದ `ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow5712/09/2024 6:22 AM

ಬೆಂಗಳೂರು : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ವರ್ಗಗಳಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಮತ್ತು ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರನ್ನು ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ಮಾಹಿತಿ ಅವಶ್ಯಕತೆಯಿದ್ದು, ವಿವಿಧ-ಸಂಘ-ಸಂಸ್ಥೆಗಳಲ್ಲಿ ನೋಂದಣಿಯಾದ ಕಾರ್ಮಿಕರ ದತ್ತಾಂಶ ಸಂಗ್ರಹಿಸಬೇಕಾಗಿರುತ್ತದೆ.

ಕಾರ್ಮಿಕ ಸಂಘಗಳಲ್ಲಿ ನೋಂದಾಯಿಸದೇ ಇರುವ ಇತರೆ ಕಾರ್ಮಿಕರನ್ನೂ ಸಹ ಹೊಸದಾಗಿ ಅಭಿವೃದ್ಧಿಪಡಿಸಿದ ತಂತ್ರಾಂಶದಲ್ಲಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲು ಕಾರ್ಮಿಕ ಇಲಾಖೆಯಿಂದ ಉದ್ದೇಶಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ಕಾರ್ಮಿಕರ ವರ್ಗಗಳ ಸಂಘ-ಸಂಸ್ಥೆಗಳು ತಮ್ಮ ಸಂಘದಲ್ಲಿ ನೋಂದಾಯಿಸಿದ ಸದಸ್ಯರ ಮಾಹಿತಿಯನ್ನು ಕಾರ್ಮಿಕ ಅಧಿಕಾರಿಯವರ ಕಛೇರಿ, ಬೆಂಗಳೂರು ಗ್ರಾಮಾಂತರ ಉಪ ವಿಭಾಗ, ಸೋಮೇಶ್ವರ ಬಡಾವಣೆ, 2 ನೇ ಬ್ಲಾಕ್, 5 ನೇ ಮುಖ್ಯ ರಸ್ತೆ, ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಾರ್ಮಿಕ ನಿರೀಕ್ಷಕರ ಕಛೇರಿ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಇವರ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for workers: Labour department issues 'smart cards' ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಈ ಕಾರ್ಡ್‌ ಇದ್ರೆ ಸಿಗಲಿದೆ 2 ಲಕ್ಷ ವಿಮೆ
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ನಿಲ್ಲದ `ಹೃದಯಾಘಾತ’ದ ಸಾವಿನ ಸರಣಿ : ಹಾರ್ಟ್ ಅಟ್ಯಾಕ್ ಇಂದು ಮತ್ತೆ ಮೂವರು ಬಲಿ.!

23/07/2025 12:44 PM1 Min Read

ಗಮನಿಸಿ : ಮನೆಯಲ್ಲಿರುವ `ಫ್ರಿಡ್ಜ್’ ನಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಜಸ್ಟ್ ಈ ಕೆಲಸ ಮಾಡಿ.!

23/07/2025 12:30 PM2 Mins Read

BREAKING : ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ದಾಖಲೆ ಪರಿಶೀಲನೆ

23/07/2025 12:24 PM1 Min Read
Recent News

SHOCKING : ದೇಶದಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ : ಅಪ್ರಾಪ್ತ ಬಾಲಕಿ ಮೇಲೆ ನಾಲ್ವರಿಂದ `ಗ್ಯಾಂಗ್ ರೇಪ್’ 

23/07/2025 12:55 PM

SHOCKING : ಲೈವ್ ರಿಪೋರ್ಟ್ ಮಾಡುವಾಗಲೇ ಕಾದಿತ್ತು ಶಾಕ್ : ಬಾಲಕಿ ಮೃತದೇಹದ ಮೇಲೆ ಕಾಲಿಟ್ಟ ಪತ್ರಕರ್ತ | Video Viral

23/07/2025 12:53 PM

BREAKING : ರಾಜ್ಯದಲ್ಲಿ ನಿಲ್ಲದ `ಹೃದಯಾಘಾತ’ದ ಸಾವಿನ ಸರಣಿ : ಹಾರ್ಟ್ ಅಟ್ಯಾಕ್ ಇಂದು ಮತ್ತೆ ಮೂವರು ಬಲಿ.!

23/07/2025 12:44 PM

BBREAKING: ಶಿಮ್ಲಾದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ | Bomb threat

23/07/2025 12:36 PM
State News
KARNATAKA

BREAKING : ರಾಜ್ಯದಲ್ಲಿ ನಿಲ್ಲದ `ಹೃದಯಾಘಾತ’ದ ಸಾವಿನ ಸರಣಿ : ಹಾರ್ಟ್ ಅಟ್ಯಾಕ್ ಇಂದು ಮತ್ತೆ ಮೂವರು ಬಲಿ.!

By kannadanewsnow5723/07/2025 12:44 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಹೆಡ್ ಕಾನ್ಸ್ ಟೇಬಲ್ ,…

ಗಮನಿಸಿ : ಮನೆಯಲ್ಲಿರುವ `ಫ್ರಿಡ್ಜ್’ ನಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಜಸ್ಟ್ ಈ ಕೆಲಸ ಮಾಡಿ.!

23/07/2025 12:30 PM

BREAKING : ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ದಾಖಲೆ ಪರಿಶೀಲನೆ

23/07/2025 12:24 PM

ರಾಯಚೂರಲ್ಲಿ ಫುಡ್ ಪಾಯ್ಸನ್ ನಿಂದ ಮೂವರ ಸಾವು ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬದುಕುಳಿದ ಮಕ್ಕಳು ಹೇಳಿದ್ದೇನು ಗೊತ್ತಾ?

23/07/2025 12:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.