Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಕರ್ತವ್ಯ ವೇಳೆ ಎದೆನೋವು : ಕೋಲಾರದಲ್ಲಿ ‘ಹೃದಯಾಘಾತಕ್ಕೆ’ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬಲಿ!

15/12/2025 3:41 PM

ತಲ್ವಾರ್ ಹಿಡಿದು ರೀಲ್ಸ್ ಮಾಡೋ ಮುನ್ನಾ ಎಚ್ಚರ! ಯಾಕೆ ಅಂತ ಈ ಸುದ್ದಿ ಓದಿ!

15/12/2025 3:40 PM

BREAKING : ಪಂಜಾಬ್’ನಲ್ಲಿ ಹಲವು ಪ್ರಮುಖ ಶಾಲೆಗಳಿಗೆ ಬಾಂಬ್ ಬೆದರಿಕೆ : ವಿದ್ಯಾರ್ಥಿಗಳಲ್ಲಿ ಭೀತಿ, ಶೋಧ ಕಾರ್ಯ

15/12/2025 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಸಂಕ್ರಾಂತಿ ಹಬ್ಬಕ್ಕೆ `ಯಜಮಾನಿ’ಯರಿಗೆ ಗುಡ್ ನ್ಯೂಸ್ : ಈ ದಿನ 16 ನೇ ಕಂತಿನ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ.!
KARNATAKA

GOOD NEWS : ಸಂಕ್ರಾಂತಿ ಹಬ್ಬಕ್ಕೆ `ಯಜಮಾನಿ’ಯರಿಗೆ ಗುಡ್ ನ್ಯೂಸ್ : ಈ ದಿನ 16 ನೇ ಕಂತಿನ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ.!

By kannadanewsnow5708/01/2025 5:42 AM

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ.

ಗೃಹಲಕ್ಷ್ಮಿಯ ಯೋಜನೆಯ ಡಿಸೆಂಬರ್ ಮಾಹೆಯ ಕಂತಿನ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಹಣವನ್ನು ಆರ್ಥಿಕ ಇಲಾಖೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ. ಜನವರಿ 14ನೇ ತಾರೀಖಿನಿಂದ ಹಣ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಳಾರ್ ರವರು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ಮೊದಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು ಇದರ ಜೊತೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಶಿವಮೊಗ್ಗ, ಜಿಲ್ಲೆಯಲ್ಲಿ ಶೇಕಡ 90 ರಷ್ಟು ಮಹಿಳೆಯರು ಲಾಭ ಪಡೆದುಕೊಂಡಿದ್ದಾರೆ. ಈ ಯೋಜನೆಯಿಂದ ಪ್ರತಿ ಮಹಿಳಾ ಫಲಾನುಭವಿಗಳು ಈವರೆಗೆ 15 ಕಂತಿನಲ್ಲಿ ರೂ.30 ಸಾವಿರ ರೂಪಾಯಿ ಹಣ ಪಡೆದುಕೊಂಡಿದ್ದಾರೆ. ಬಹಳಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ವೃತ್ತಿಯನ್ನು ಆರಂಭಿಸಿದ್ದಾರೆ ಮತ್ತು ಉಪಯುಕ್ತ ವಸ್ತುಗಳನ್ನು ಖರೀದಿ ಮಾಡಿ ತಮ್ಮ ಜೀವನವನ್ನು ಹಸನಗೊಳಿಸಿಕೊಂಡಿದ್ದಾರೆ.

ಗೃಹಲಕ್ಷ್ಮಿಯ ಹಣ ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ದಾರಿದೀಪವಾಗಿದೆ ಹಾಗೂ ಮಹಿಳೆಯರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಮುನ್ನಡೆಯ ಬದಲಾವಣೆಗಳನ್ನು ತರುವುದರಲ್ಲಿ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ರವರು ತಿಳಿಸಿದ್ದಾರೆ.

GOOD NEWS : ಸಂಕ್ರಾಂತಿ ಹಬ್ಬಕ್ಕೆ `ಯಜಮಾನಿ'ಯರಿಗೆ ಗುಡ್ ನ್ಯೂಸ್ : ಈ ದಿನ 16 ನೇ ಕಂತಿನ `ಗೃಹಲಕ್ಷ್ಮಿ' ಹಣ ಖಾತೆಗೆ ಜಮೆ.! Good news for 'Yajamanis' on Sankranthi festival: 16th installment of 'Grihalakshmi' money credited to account today
Share. Facebook Twitter LinkedIn WhatsApp Email

Related Posts

SHOCKING : ಕರ್ತವ್ಯ ವೇಳೆ ಎದೆನೋವು : ಕೋಲಾರದಲ್ಲಿ ‘ಹೃದಯಾಘಾತಕ್ಕೆ’ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬಲಿ!

15/12/2025 3:41 PM1 Min Read

ತಲ್ವಾರ್ ಹಿಡಿದು ರೀಲ್ಸ್ ಮಾಡೋ ಮುನ್ನಾ ಎಚ್ಚರ! ಯಾಕೆ ಅಂತ ಈ ಸುದ್ದಿ ಓದಿ!

15/12/2025 3:40 PM1 Min Read

ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಪ್ರಕ್ರಿಯೆ ಮುಂದುವರೆಸಿ: ಡಿಆರ್ ಗೆ ಮನವಿ

15/12/2025 3:28 PM2 Mins Read
Recent News

SHOCKING : ಕರ್ತವ್ಯ ವೇಳೆ ಎದೆನೋವು : ಕೋಲಾರದಲ್ಲಿ ‘ಹೃದಯಾಘಾತಕ್ಕೆ’ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬಲಿ!

15/12/2025 3:41 PM

ತಲ್ವಾರ್ ಹಿಡಿದು ರೀಲ್ಸ್ ಮಾಡೋ ಮುನ್ನಾ ಎಚ್ಚರ! ಯಾಕೆ ಅಂತ ಈ ಸುದ್ದಿ ಓದಿ!

15/12/2025 3:40 PM

BREAKING : ಪಂಜಾಬ್’ನಲ್ಲಿ ಹಲವು ಪ್ರಮುಖ ಶಾಲೆಗಳಿಗೆ ಬಾಂಬ್ ಬೆದರಿಕೆ : ವಿದ್ಯಾರ್ಥಿಗಳಲ್ಲಿ ಭೀತಿ, ಶೋಧ ಕಾರ್ಯ

15/12/2025 3:31 PM

ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಪ್ರಕ್ರಿಯೆ ಮುಂದುವರೆಸಿ: ಡಿಆರ್ ಗೆ ಮನವಿ

15/12/2025 3:28 PM
State News
KARNATAKA

SHOCKING : ಕರ್ತವ್ಯ ವೇಳೆ ಎದೆನೋವು : ಕೋಲಾರದಲ್ಲಿ ‘ಹೃದಯಾಘಾತಕ್ಕೆ’ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬಲಿ!

By kannadanewsnow0515/12/2025 3:41 PM KARNATAKA 1 Min Read

ಕೋಲಾರ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಕರ್ತವ್ಯದಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸಾವನ್ನಪ್ಪಿರುವ ಘಟನೆ…

ತಲ್ವಾರ್ ಹಿಡಿದು ರೀಲ್ಸ್ ಮಾಡೋ ಮುನ್ನಾ ಎಚ್ಚರ! ಯಾಕೆ ಅಂತ ಈ ಸುದ್ದಿ ಓದಿ!

15/12/2025 3:40 PM

ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಪ್ರಕ್ರಿಯೆ ಮುಂದುವರೆಸಿ: ಡಿಆರ್ ಗೆ ಮನವಿ

15/12/2025 3:28 PM

BIG NEWS: ರಾಜ್ಯದ 84 ತಾಲ್ಲೂಕುಗಳಿಗೆ ‘ತಾಲ್ಲೂಕು ವೈದ್ಯಾಧಿಕಾರಿ’ ನೇಮಿಸಿ ಸರ್ಕಾರ ಆದೇಶ: ಇಲ್ಲಿದೆ ಪಟ್ಟಿ

15/12/2025 3:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.