ರಾಜ್ಯದ ಯುವಜನ ಸಂಘ, ಸ್ತ್ರೀ ಶಕ್ತಿ ಸಂಘಗಳಿಗೆ ಗುಡ್ ನ್ಯೂಸ್: 5 ಲಕ್ಷದವರೆಗೆ ಪ್ರಾಜೆಕ್ಟ್ ನೀಡಿಕೆ, ಸ್ವ ಉದ್ಯೋಗಕ್ಕೆ ನೆರವು

ಬೆಂಗಳೂರು: ರುಡ್ ಸೆಟ್ ( Rudset ) ನಂತಹ ಉತ್ತಮ ತರಬೇತಿ ಕೇಂದ್ರದಿಂದ ಕರ್ನಾಟಕದ ಮಕ್ಕಳು ಲಾಭವನ್ನು ಪಡೆದು, ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿ ಹಾಗೂ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟಿಸಿ ಮಾತನಾಡಿ, ನಮ್ಮ ಪ್ರಧಾನ ಮಂತ್ರಿಗಳು ಕೌಶಲ್ಯ ಭಾರತದಡಿ ಶೇ 44 ರಷ್ಟಿರುವ ಯುವಕರಿಗೆ ಕೌಶಲ್ಯ ತರಬೇತಿ … Continue reading ರಾಜ್ಯದ ಯುವಜನ ಸಂಘ, ಸ್ತ್ರೀ ಶಕ್ತಿ ಸಂಘಗಳಿಗೆ ಗುಡ್ ನ್ಯೂಸ್: 5 ಲಕ್ಷದವರೆಗೆ ಪ್ರಾಜೆಕ್ಟ್ ನೀಡಿಕೆ, ಸ್ವ ಉದ್ಯೋಗಕ್ಕೆ ನೆರವು