Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮತ್ತೆ ಶಾಕ್ ಕೊಟ್ಟ ಟ್ರಂಪ್ : ಔಷಧಿಗೆ 100%, ಕಿಚನ್ ಕ್ಯಾಬಿನೆಟ್‌ಗಳಿಗೆ 50%, ಪೀಠೋಪಕರಣಗಳಿಗೆ 30% ಸುಂಕ ಹೇರಿಕೆ

26/09/2025 6:49 AM

ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ

26/09/2025 6:49 AM
vidhana soudha

ರಾಜ್ಯ ಸರ್ಕಾರದಿಂದ ‘ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ‘ಇಡುಗಂಟು’ ಸೌಲಭ್ಯ ನೀಡಲು ನಿರ್ಧಾರ.!

26/09/2025 6:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ‘ಇಡುಗಂಟು’ ಸೌಲಭ್ಯ ನೀಡಲು ನಿರ್ಧಾರ.!
KARNATAKA

ರಾಜ್ಯ ಸರ್ಕಾರದಿಂದ ‘ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ‘ಇಡುಗಂಟು’ ಸೌಲಭ್ಯ ನೀಡಲು ನಿರ್ಧಾರ.!

By kannadanewsnow5726/09/2025 6:43 AM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮ ಸಹಾಯಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 10,450 ಗ್ರಾಮ ಸಹಾಯಕರು ಸೇವೆಯಿಂದ ನಿವೃತ್ತಿ ಹೊಂದಿದಾಗ ಇಲ್ಲವೇ ಸೇವೆಯಲ್ಲಿರುವಾಗಲೇ ಮೃತಪಟ್ಟರೆ 5 ಲಕ್ಷ ರೂ. ಇಡುಗಂಟು ನೀಡುವ ಮಹತ್ವ ನಿರ್ಧಾರವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ.

ಗ್ರಾಮ ಸಹಾಯಕರ ಸೇವೆಯನ್ನು ಗ್ರೂಪ್ -ಡಿ ಹುದ್ದೆಯಲ್ಲಿ ಸಕ್ರಮ ಗೊಳಿಸುವ ಇಲ್ಲವೇ ಸದ್ಯ ನೀಡುತ್ತಿರುವ ಗೌರವ ಧನವನ್ನು 15000 ರೂ.ನಿಂದ 27,000 ರೂ.ಗೆ ಹೆಚ್ಚಿಸುವ ಪ್ರಸ್ತಾವವೂ ಸರ್ಕಾರದ ಮುಂದಿದ್ದು, ಕಂದಾಯ ಇಲಾಖೆಯಲ್ಲಿನ 10,450 ಗ್ರಾಮ ಸಹಾಯಕರು ನಿವೃತ್ತಿಯಾದಾಗ ಇಲ್ಲವೇ ಸೇವೆಯಲ್ಲಿದ್ದಾಗಲೇ ಮೃತಪಟ್ಟರೆ 5 ಲಕ್ಷ ರೂ, ಇಡುಗಂಟು ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್ ಹೇಳಿದರು.

ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ ಪರಿಷ್ಕೃತ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಹೊಸದಾಗಿ ತಾಲ್ಲೂಕು ಪ್ರಜಾಸೌಧ ಕಟ್ಟಡವನ್ನು ರೂ.16 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

”ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2025”ಕ್ಕೆ ಅನುಮೋದನೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಕ್ಕೆ 2ನೇ ಹಂತದ ಒಳಚರಂಡಿ ವ್ಯವಸ್ಥೆ ಒದಗಿಸುವ ಯೋಜನೆಯ ರೂ.128.74 ಕೋಟಿಗಳ ಪರಿಷ್ಕೃತ ಡಿಪಿಆರ್‌ಗೆ ಆಡಳಿತಾತ್ಮಕ ಅನುಮೋದನೆ.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಘಟಕದ ಅಧೀನದಲ್ಲಿ ಹೊಸದಾಗಿ ಸ್ಥಾಪಿಸಿರುವ ಎರಡು ಐ.ಆರ್ೆ.ಬಿ ಪಡೆಗಳಿಗೆ ಅವಶ್ಯಕವಿರುವ ಮೂಲಭೂತ ವಸತಿ/ ವಸತಿಯೇತರ ಸೌಕರ್ಯಗಳನ್ನು ರೂ.60 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಲ್ಪಿಸಲು ನಿರ್ಧಾರ.

ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟೋಎಂಟ್ರಾಲಜಿ ಸೈನ್ಸಸ್ ಅಂಡ್‌ ಆರ್ಗನ್ ಟ್ರಾನ್ಸ್‌ಪ್ಲಾಂಟ್, ಬೆಂಗಳೂರು ಸಂಸ್ಥೆಗೆ ಅವಶ್ಯವಿರುವ ರೋಬೋಟಿಕ್ ವೈದ್ಯಕೀಯ ಉಪಕರಣವನ್ನು ರೂ.20 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.

 

ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ #CabinetDecisions pic.twitter.com/V17rWx15l2

— DIPR Karnataka (@KarnatakaVarthe) September 25, 2025

Good news from the state government for 'village helpers': Decision to provide Rs. 5 lakh 'Idugantu' facility.!
Share. Facebook Twitter LinkedIn WhatsApp Email

Related Posts

ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ

26/09/2025 6:49 AM2 Mins Read
vidhana soudha

ಇನ್ಮುಂದೆ ‘ಸಿವಿಲ್ ವ್ಯಾಜ್ಯ’ಗಳಲ್ಲಿ ಪೊಲೀಸರು ತಲೆ ಹಾಕಂಗಿಲ್ಲ, ಸರ್ಕಾರದಿಂದ ‘ಮಾರ್ಗಸೂಚಿ’ ಬಿಡುಗಡೆ

26/09/2025 6:38 AM7 Mins Read

ರಾಜ್ಯದಲ್ಲಿ ಜಾತಿಗಣತಿ : ನಿನ್ನೆ ಒಂದೇ ದಿನ 1,81,051 ಜನರ ಸಮೀಕ್ಷೆ | Caste Census Survey

26/09/2025 6:33 AM1 Min Read
Recent News

BREAKING: ಮತ್ತೆ ಶಾಕ್ ಕೊಟ್ಟ ಟ್ರಂಪ್ : ಔಷಧಿಗೆ 100%, ಕಿಚನ್ ಕ್ಯಾಬಿನೆಟ್‌ಗಳಿಗೆ 50%, ಪೀಠೋಪಕರಣಗಳಿಗೆ 30% ಸುಂಕ ಹೇರಿಕೆ

26/09/2025 6:49 AM

ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ

26/09/2025 6:49 AM
vidhana soudha

ರಾಜ್ಯ ಸರ್ಕಾರದಿಂದ ‘ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ‘ಇಡುಗಂಟು’ ಸೌಲಭ್ಯ ನೀಡಲು ನಿರ್ಧಾರ.!

26/09/2025 6:43 AM

Water: ನೀರು ಕುಡಿಯುವುದು ನಿಮ್ಮ ರಕ್ತದೊತ್ತಡದ ಮಟ್ಟದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ?

26/09/2025 6:41 AM
State News
KARNATAKA

ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ

By kannadanewsnow5726/09/2025 6:49 AM KARNATAKA 2 Mins Read

ಬೆಂಗಳೂರು : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ–ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ…

vidhana soudha

ರಾಜ್ಯ ಸರ್ಕಾರದಿಂದ ‘ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ‘ಇಡುಗಂಟು’ ಸೌಲಭ್ಯ ನೀಡಲು ನಿರ್ಧಾರ.!

26/09/2025 6:43 AM
vidhana soudha

ಇನ್ಮುಂದೆ ‘ಸಿವಿಲ್ ವ್ಯಾಜ್ಯ’ಗಳಲ್ಲಿ ಪೊಲೀಸರು ತಲೆ ಹಾಕಂಗಿಲ್ಲ, ಸರ್ಕಾರದಿಂದ ‘ಮಾರ್ಗಸೂಚಿ’ ಬಿಡುಗಡೆ

26/09/2025 6:38 AM

ರಾಜ್ಯದಲ್ಲಿ ಜಾತಿಗಣತಿ : ನಿನ್ನೆ ಒಂದೇ ದಿನ 1,81,051 ಜನರ ಸಮೀಕ್ಷೆ | Caste Census Survey

26/09/2025 6:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.