Good News : `ಆಯುಷ್ಮಾನ್ ಆರೋಗ್ಯ ಕಾರ್ಡ್’ ಹೊಂದಿದವರಿಗೆ ಗುಡ್ ನ್ಯೂಸ್ : ದೇಶಾದ್ಯಂತ ಸೇವೆ ಲಭ್ಯ!

ಬೆಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್ ಹೊಂದಿರುವವರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಆಯುಷ್ಮಾನ್ ಕಾರ್ಡ್ ಹೊಂದಿರುವವರು ದೇಶಾದ್ಯಂತ ಸುಲಭವಾಗಿ ವೈದ್ಯಕೀಯ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. BIG NEWS: ಹತ್ಯೆಗೀಡಾದ ಜಪಾನ್ ಮಾಜಿ ಪ್ರಧಾನಿ ʻಶಿಂಜೋ ಅಬೆʼ ಅಂತ್ಯಕ್ರಿಯೆ ವಿರೋಧಿಸಿ ತನಗೆ ತಾನೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ ಸೆಪ್ಟೆಂಬರ್ 30 ರವರೆಗೆ ಆಯುಷ್ಮಾನ್ ಪಾಕ್ಷಿಕ ಹಮ್ಮಿಕೊಳ್ಳಲಾಗಿದ್ದು, ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಪಡೆಯಲು ಆರೋಗ್ಯ ಕಾರ್ಡ್ ಪಡೆದುಕೊಳ್ಳುವಂತೆ … Continue reading Good News : `ಆಯುಷ್ಮಾನ್ ಆರೋಗ್ಯ ಕಾರ್ಡ್’ ಹೊಂದಿದವರಿಗೆ ಗುಡ್ ನ್ಯೂಸ್ : ದೇಶಾದ್ಯಂತ ಸೇವೆ ಲಭ್ಯ!