Good News : ಶಬರಿಮಲೆ, ಮಂತ್ರಾಲಯ, ಪಂಡರಾಪುರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ಸಿಹಿಸುದ್ದಿ
ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ತಿಳಿಸಿದ್ದಾರೆ. Shocking news: ಹಣದ ವಿಚಾರಕ್ಕೆ ಜಗಳ: ಮಲಗಿದ್ದ ತಮ್ಮನನ್ನು … Continue reading Good News : ಶಬರಿಮಲೆ, ಮಂತ್ರಾಲಯ, ಪಂಡರಾಪುರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ಸಿಹಿಸುದ್ದಿ
Copy and paste this URL into your WordPress site to embed
Copy and paste this code into your site to embed