Good News : ರಾಜ್ಯ ಸರ್ಕಾರದಿಂದ `ಗಂಗಾ ಕಲ್ಯಾಣ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸೌಲಭ್ಯ ಪಡೆಯಲು ವಯೋಮಿತಿ ಹೆಚ್ಚಳ

ಬೆಂಗಳೂರು : ಗಂಗಾಕಲ್ಯಾಣ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಫಲಾನುಭವಿಗಳ ವಯೋಮಿತಿಯನ್ನು 60 ವರ್ಷಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. BIGG BREAKING NEWS : ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಏಕಕಾಲಕ್ಕೆ `NIA, ED’ ದಾಳಿ : 100 ಕ್ಕೂ ಹೆಚ್ಚು ಪಿಎಫ್ ಐ ಕಾರ್ಯಕರ್ತರು ವಶಕ್ಕೆ ವಿಧಾನಸಭೆಯಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಪರವಾಗಿ ಎಂ.ಪಿ. ಕುಮಾರಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಹಿಂದುಳಿದ ವರ್ಗಗಳ … Continue reading Good News : ರಾಜ್ಯ ಸರ್ಕಾರದಿಂದ `ಗಂಗಾ ಕಲ್ಯಾಣ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸೌಲಭ್ಯ ಪಡೆಯಲು ವಯೋಮಿತಿ ಹೆಚ್ಚಳ