Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೈಜೀರಿಯಾದಲ್ಲಿ ಸರಣಿ ಆತ್ಮಹತ್ಯಾ ಬಾಂಬ್ ಸ್ಫೋಟ: ನೂರಾರು ಜನರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

17/03/2026 7:31 AM

ಇದು ಸಾಮಾನ್ಯವಾದ ಹೂವಲ್ಲ  : `ಬಿಪಿ, ಶುಗರ್, ಕ್ಯಾನ್ಸರ್, ಹೃದ್ರೋಗ’ಗಳನ್ನು ನಿಯಂತ್ರಣದಲ್ಲಿಡುವ ಸಂಜೀವಿನಿ !

17/03/2026 7:30 AM

ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು `ಚಿನ್ನ’ ಇಟ್ಟುಕೊಳ್ಳಬಹುದು ? ಇಲ್ಲಿದೆ ಮಾಹಿತಿ

17/03/2026 7:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ನಿವೃತ್ತಿ ವಯಸ್ಸು’ ಹೆಚ್ಚಳ
INDIA

Good News : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ನಿವೃತ್ತಿ ವಯಸ್ಸು’ ಹೆಚ್ಚಳ

By KannadaNewsNow18/11/2024 5:19 PM

ನವದೆಹಲಿ : ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ವಿಶೇಷ ಗಮನ ನೀಡುತ್ತಿವೆ. ಅವರಿಗೆ ಒದಗಿಸಬೇಕಾದ ಸೌಲಭ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುತ್ತಿದೆ. ಅದ್ರಂತೆ, ಕೇಂದ್ರ ಸರ್ಕಾರಿ ನೌಕರರು ಈಗಾಗಲೇ ನಿವೃತ್ತಿ ವಯೋಮಿತಿಯನ್ನ ಹೆಚ್ಚಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ನರೇಂದ್ರ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ ಎಂಬ ಸುದ್ದಿ ಬಂದಿದೆ.

ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ವರ್ಷಗಳಾಗಿದ್ದು, ಇದನ್ನು ಇನ್ನೂ ಎರಡು ವರ್ಷಗಳವರೆಗೆ ಅಂದರೆ 62 ವರ್ಷಗಳವರೆಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನ ಕೇಂದ್ರ ಸಂಪುಟ ತೆಗೆದುಕೊಂಡಿದೆ ಎಂಬ ವರದಿಗಳು ಇತ್ತೀಚೆಗೆ ಬಂದಿವೆ.

ಇದರಿಂದಾಗಿ ಅನುಭವಿ ಉದ್ಯೋಗಿಗಳ ಸೇವೆಯನ್ನ ಹೆಚ್ಚು ದಿನ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಹಬ್ಬಿದೆ. ಈಗಿರುವ ಉದ್ಯೋಗಗಳನ್ನ ಬದಲಿಸದೆ, ನಿವೃತ್ತಿ ವಯಸ್ಸನ್ನು ಹೆಚ್ಚಿಸಿರುವುದು ನಿರುದ್ಯೋಗಿಗಳ ಅಸಮಾಧಾನಕ್ಕೆ ಕಾರಣವಾಗುವುದು ಖಚಿತ.

ಈ ವಯೋಮಿತಿ ಹೆಚ್ಚಳ ಪ್ರಸ್ತಾವನೆ ಬಹಳ ದಿನಗಳಿಂದ ಕೇಂದ್ರದಲ್ಲಿ ಬಾಕಿ ಇದೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಸಂಪುಟ ನೌಕರರ ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ನಿರ್ಧಾರವು 1 ಏಪ್ರಿಲ್ 2025 ರಿಂದ ಜಾರಿಗೆ ಬರಲಿದೆ ಎಂದು ಅವರು ಹೇಳಿದರು. ಒಟ್ಟಿನಲ್ಲಿ ಈ ನಿರ್ಧಾರದಿಂದ ಕೆಲವು ಲಕ್ಷ ಜನರಿಗೆ ಅನುಕೂಲವಾಗುವುದು ಖಚಿತ.

 

ಕೋಳಿ ಮೊದಲಾ.? ಮೊಟ್ಟೆ ಮೊದಲಾ.? ಕೊನೆಗೂ ರಹಸ್ಯ ಬೇಧಿಸಿದ ‘ವಿಜ್ಞಾನಿ’ಗಳು

BIG NEWS : ಸಚಿವ ಮುನಿಯಪ್ಪಗು ‘ಸಿಎಂ’ ಸ್ಥಾನ ಸಿಗಲಿ : ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗ್ರಹ

BREAKING : ‘ಮುಡಾ’ ಹಗರಣ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಆಯುಕ್ತ ನಟೇಶ್ ಗೆ ಲೋಕಾಯುಕ್ತ ನೋಟಿಸ್

BREAKING : ‘ಮುಡಾ’ ಹಗರಣ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಆಯುಕ್ತ ನಟೇಶ್ ಗೆ ಲೋಕಾಯುಕ್ತ ನೋಟಿಸ್

'ನಿವೃತ್ತಿ ವಯಸ್ಸು' ಹೆಚ್ಚಳ Good News : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : PF ಯೋಜನೆಗಳ ಮೇಲಿನ ಬಡ್ಡಿದರ ಶೇ.7.1ಕ್ಕೆ ಹೆಚ್ಚಳ Good news: Good news for government employees: Govt announces 'retirement age' hike
Share. Facebook Twitter LinkedIn WhatsApp Email

Related Posts

ನೈಜೀರಿಯಾದಲ್ಲಿ ಸರಣಿ ಆತ್ಮಹತ್ಯಾ ಬಾಂಬ್ ಸ್ಫೋಟ: ನೂರಾರು ಜನರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

17/03/2026 7:31 AM1 Min Read

‘ನನಗೆ ಇಷ್ಟ ಬಂದಿದ್ದನ್ನು ನಾನು ಮಾಡಬಲ್ಲೆ’: ವೆನೆಜುವೆಲಾ, ಇರಾನ್ ಸಂಘರ್ಷದ ಬೆನ್ನಲ್ಲೇ ಈಗ ಕ್ಯೂಬಾ ಮೇಲೆ ಟ್ರಂಪ್ ಕಣ್ಣು!

17/03/2026 7:19 AM1 Min Read

‘ಇರಾನ್ ಆಡಳಿತ ಪತನವಾದರೆ ಮಾತ್ರ ಶಾಂತಿ’: ಇಸ್ರೇಲ್ ಪ್ರಧಾನಿ ನೆತನ್ಯಾಹು ಮಹತ್ವದ ಘೋಷಣೆ!

17/03/2026 7:10 AM1 Min Read
Recent News

ನೈಜೀರಿಯಾದಲ್ಲಿ ಸರಣಿ ಆತ್ಮಹತ್ಯಾ ಬಾಂಬ್ ಸ್ಫೋಟ: ನೂರಾರು ಜನರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

17/03/2026 7:31 AM

ಇದು ಸಾಮಾನ್ಯವಾದ ಹೂವಲ್ಲ  : `ಬಿಪಿ, ಶುಗರ್, ಕ್ಯಾನ್ಸರ್, ಹೃದ್ರೋಗ’ಗಳನ್ನು ನಿಯಂತ್ರಣದಲ್ಲಿಡುವ ಸಂಜೀವಿನಿ !

17/03/2026 7:30 AM

ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು `ಚಿನ್ನ’ ಇಟ್ಟುಕೊಳ್ಳಬಹುದು ? ಇಲ್ಲಿದೆ ಮಾಹಿತಿ

17/03/2026 7:21 AM

‘ನನಗೆ ಇಷ್ಟ ಬಂದಿದ್ದನ್ನು ನಾನು ಮಾಡಬಲ್ಲೆ’: ವೆನೆಜುವೆಲಾ, ಇರಾನ್ ಸಂಘರ್ಷದ ಬೆನ್ನಲ್ಲೇ ಈಗ ಕ್ಯೂಬಾ ಮೇಲೆ ಟ್ರಂಪ್ ಕಣ್ಣು!

17/03/2026 7:19 AM
State News
KARNATAKA

ಇದು ಸಾಮಾನ್ಯವಾದ ಹೂವಲ್ಲ  : `ಬಿಪಿ, ಶುಗರ್, ಕ್ಯಾನ್ಸರ್, ಹೃದ್ರೋಗ’ಗಳನ್ನು ನಿಯಂತ್ರಣದಲ್ಲಿಡುವ ಸಂಜೀವಿನಿ !

By kannadanewsnow5717/03/2026 7:30 AM KARNATAKA 2 Mins Read

ನಮ್ಮ ಮನೆಗಳ ಮುಂದೆ ಅಥವಾ ಉದ್ಯಾನವನಗಳಲ್ಲಿ ಬಿಳಿ ಮತ್ತು ಗುಲಾಬಿ ಬಣ್ಣದಲ್ಲಿ ವರ್ಷಪೂರ್ತಿ ಕಣ್ಮನ ಸೆಳೆಯುವ ‘ನಿತ್ಯ ಪುಷ್ಪ’ (ಇದನ್ನು…

ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು `ಚಿನ್ನ’ ಇಟ್ಟುಕೊಳ್ಳಬಹುದು ? ಇಲ್ಲಿದೆ ಮಾಹಿತಿ

17/03/2026 7:21 AM

ಮಧುಮೇಹ ನಿಯಂತ್ರಣ, ಮಲಬದ್ಧತೆಗೆ ರಾಮಬಾಣ ನುಗ್ಗೆ ಸೊಪ್ಪು : ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳು !

17/03/2026 7:00 AM

ಗ್ರಾಹಕರೇ ಗಮನಿಸಿ : `LPG’ ಸಿಲಿಂಡರ್ ಬೇಕಿದ್ರೆ `ಕೆವೈಸಿ’ ನೀಡುವುದು ಕಡ್ಡಾಯ 

17/03/2026 7:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.