Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು ‘ನಮ್ಮ ಮೆಟ್ರೋದ’ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ : ವೇದಿಕೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿ 13 ಮಂದಿ ಗಣ್ಯರಿಗೆ ಅವಕಾಶ

10/08/2025 9:24 AM

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

10/08/2025 9:16 AM

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು.!

10/08/2025 9:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!
KARNATAKA

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

By kannadanewsnow5710/08/2025 9:16 AM

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ವರಮಮಹಾಲಕ್ಮೀ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ ಹಾಗೂ ಆಗಸ್ಟ್ ತಿಂಗಳ 4,000 ರೂ. ಒಟ್ಟಿಗೆ ಜಮೆ ಆಗಲಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದೆ.

ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ ಭತ್ಯೆಯನ್ನು ಆಯಾ ತಾಲೂಕು ಪಂಚಾಯಿತಿ ಮುಖೇನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನಗದು ನೇರ ವರ್ಗಾವಣೆಯಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳ ಪ್ರಕಾರ ಯೋಜನೆಯಡಿ 1.23 ಕೋಟಿ ಅರ್ಹ ಫಲಾನುಭವಿಗಳಿದ್ದಾರೆ. ಹಂತ ಹಂತವಾಗಿ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದ್ದು, ಶುಕ್ರವಾರ ಸಂಜೆ ವೇಳೆಗೆ 40 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ ಎನ್ನಲಾಗಿದೆ.

ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ( Gruhalkahsmi Scheme ) ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ.

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಆಗ ನಿಮ್ಮ ಆಧಾರ್ ಸಂಖ್ಯೆಯನ್ನು ಕೇಳುತ್ತದೆ. ಅದನ್ನು ನಮೂದಿಸಿ, ಗೆಟ್ ಓಟಿವಿ ನೀಡಿ, ಓಟಿಪಿ ಬಂದ ನಂತ್ರ, ವೆರಿಫೈ ಓಟಿಪಿಯ ಮೇಲೆ ಕ್ಲಿಕ್ ಮಾಡಿ.

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಜಮಾ ಆಗಿರುವಂತ ಗೃಹ ಲಕ್ಷ್ಮೀ ಯೋಜನೆಯ ಹಣ ವರ್ಗಾವಣೆಯಾಗಿರುವುದು ತಿಳಿಯಲಿದೆ.

GOOD NEWS: Good news for `Grihalakshmi’ beneficiaries: 2 installments of Rs. 4000 deposited in the account.!
Share. Facebook Twitter LinkedIn WhatsApp Email

Related Posts

BREAKING : ಇಂದು ‘ನಮ್ಮ ಮೆಟ್ರೋದ’ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ : ವೇದಿಕೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿ 13 ಮಂದಿ ಗಣ್ಯರಿಗೆ ಅವಕಾಶ

10/08/2025 9:24 AM2 Mins Read

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು.!

10/08/2025 9:08 AM1 Min Read

BIG NEWS : ರಾಜ್ಯದ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ `ಮೀಸಲಾತಿ’: `ಮಸೂದೆ’ ಜಾರಿಗೆ ಸರ್ಕಾರದಿಂದ ಸಿದ್ಧತೆ.!

10/08/2025 8:58 AM1 Min Read
Recent News

BREAKING : ಇಂದು ‘ನಮ್ಮ ಮೆಟ್ರೋದ’ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ : ವೇದಿಕೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿ 13 ಮಂದಿ ಗಣ್ಯರಿಗೆ ಅವಕಾಶ

10/08/2025 9:24 AM

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

10/08/2025 9:16 AM

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು.!

10/08/2025 9:08 AM

BREAKING: ಜಮ್ಮು– ಕಾಶ್ಮೀರದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ

10/08/2025 9:03 AM
State News
KARNATAKA

BREAKING : ಇಂದು ‘ನಮ್ಮ ಮೆಟ್ರೋದ’ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ : ವೇದಿಕೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿ 13 ಮಂದಿ ಗಣ್ಯರಿಗೆ ಅವಕಾಶ

By kannadanewsnow5710/08/2025 9:24 AM KARNATAKA 2 Mins Read

ಬೆಂಗಳೂರು : ಇಂದು ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ…

GOOD NEWS : `ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

10/08/2025 9:16 AM

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಎದೆನೋವಿನಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು.!

10/08/2025 9:08 AM

BIG NEWS : ರಾಜ್ಯದ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ `ಮೀಸಲಾತಿ’: `ಮಸೂದೆ’ ಜಾರಿಗೆ ಸರ್ಕಾರದಿಂದ ಸಿದ್ಧತೆ.!

10/08/2025 8:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.