Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಾವೂದ್ ಇಬ್ರಾಹಿಂ ಬಲಗೈ ಬಂಟ, ಮೋಸ್ಟ್ ವಾಂಟೆಡ್ ಡ್ರಗ್ ಮಾಫಿಯಾ ಕಿಂಗ್ ಸಲೀಂ ಡೋಲಾ ಟರ್ಕಿಯಲ್ಲಿ ಬಂಧನ!

26/04/2026 8:49 PM

ಇರಾನ್‌ನ ನೂತನ ಸರ್ವೋಚ್ಚ ನಾಯಕನೂ ಸತ್ತಿದ್ದಾರೆಯೇ? ಮೃತ ನಾಯಕರ ಸಾಲಿನಲ್ಲಿ ಮೊಜ್ತಬಾ ಚಿತ್ರ: ಹೆಚ್ಚಿದ ಅನುಮಾನ!

26/04/2026 8:41 PM

BREAKING: ಮಾಲಿ ದೇಶದಲ್ಲಿ ಭೀಕರ ಉಗ್ರರ ದಾಳಿ: ರಕ್ಷಣಾ ಸಚಿವ ಸಾದಿಯೊ ಕಾಮರಾ ಹತ್ಯೆ!

26/04/2026 8:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ರಾಜ್ಯ ಸರ್ಕಾರದಿಂದ `ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್ : ಗೌರವಧನ ಹೆಚ್ಚಳ.!
KARNATAKA

Good News : ರಾಜ್ಯ ಸರ್ಕಾರದಿಂದ `ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್ : ಗೌರವಧನ ಹೆಚ್ಚಳ.!

By kannadanewsnow5720/12/2024 9:47 AM

ಬೆಳಗಾವಿ: ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಸಿ. ಪಾಟೀಲ್ ಪರವಾಗಿ ಸುನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬೇಡಿಕೆ ಈಡೇರಿಸಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ 12 ಸಾವಿರ ರೂಪಾಯಿ ಗೌರವಧನ ನಿಗದಿಪಡಿಸಿದದ್ದು, ಕನಿಷ್ಠ ವೇತನಕ್ಕಿಂತಲೂ ಕಡಿಮೆ ಇದೆ. ಎಂದರು ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಹಣಕಾಸು ಇಲಾಖೆ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ ಪ್ರಸ್ತಾವನೆ ತಿರಸ್ಕರಿಸಿದೆ. ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Good News : ರಾಜ್ಯ ಸರ್ಕಾರದಿಂದ `ಅತಿಥಿ ಉಪನ್ಯಾಸಕ'ರಿಗೆ ಗುಡ್ ನ್ಯೂಸ್ : ಗೌರವಧನ ಹೆಚ್ಚಳ.! Good news: Good news for 'guest lecturers' from state government: Increase in honorarium
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM4 Mins Read

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM1 Min Read

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM1 Min Read
Recent News

ದಾವೂದ್ ಇಬ್ರಾಹಿಂ ಬಲಗೈ ಬಂಟ, ಮೋಸ್ಟ್ ವಾಂಟೆಡ್ ಡ್ರಗ್ ಮಾಫಿಯಾ ಕಿಂಗ್ ಸಲೀಂ ಡೋಲಾ ಟರ್ಕಿಯಲ್ಲಿ ಬಂಧನ!

26/04/2026 8:49 PM

ಇರಾನ್‌ನ ನೂತನ ಸರ್ವೋಚ್ಚ ನಾಯಕನೂ ಸತ್ತಿದ್ದಾರೆಯೇ? ಮೃತ ನಾಯಕರ ಸಾಲಿನಲ್ಲಿ ಮೊಜ್ತಬಾ ಚಿತ್ರ: ಹೆಚ್ಚಿದ ಅನುಮಾನ!

26/04/2026 8:41 PM

BREAKING: ಮಾಲಿ ದೇಶದಲ್ಲಿ ಭೀಕರ ಉಗ್ರರ ದಾಳಿ: ರಕ್ಷಣಾ ಸಚಿವ ಸಾದಿಯೊ ಕಾಮರಾ ಹತ್ಯೆ!

26/04/2026 8:31 PM

ಟ್ರಂಪ್ ಕಾರ್ಯಕ್ರಮದಲ್ಲಿ ಶೂಟೌಟ್: ಶಂಕಿತನ ಗುರಿ ‘ಸರ್ಕಾರದ ಉನ್ನತ ಅಧಿಕಾರಿಗಳೇ ಆಗಿದ್ದರು’: ಅಮೆರಿಕ ಅಟಾರ್ನಿ ಜನರಲ್ ಸ್ಪಷ್ಟನೆ

26/04/2026 8:14 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

By kannadanewsnow0926/04/2026 7:26 PM KARNATAKA 4 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಕಳೆದ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ತೀವ್ರ ತರಹದ ಹಾನಿ ಉಂಟಾಗಿದೆ. ಉಳವಿಯ…

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.