Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಅಕ್ಟೋಬರ್ ನಲ್ಲಿ `ಕ್ಷೀರ ಸಮೃದ್ಧಿ ಬ್ಯಾಂಕ್’ ಆರಂಭ

ಸುಬ್ರಹ್ಮಣ್ಯ : ರಾಜ್ಯದ ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಾಲ ಸೌಲಭ್ಯಕ್ಕಾಗಿ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆಯನ್ನು ಅಕ್ಟೋಬರ್ ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಸಚವಿ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. `PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 26 ಲಕ್ಷ ರೈತರು ಡೇರಿಗಳಿಗೆ ಹಾಲನ್ನು ಪೂರೈಸುತ್ತಿದ್ದಾರೆ. ಈ ಹೈನುಗಾರರ ವಿಶೇಷ ಉಪಯೋಗಕ್ಕಾಗಿ ನಂದಿನಿ ಕ್ಷೀರ ಸಮೃದ್ಧಿ  ಬ್ಯಾಂಕ್ ಯೋಜನೆ ಜಾರಿಗೊಳಿಸಲಾಗಿದೆ ಎಂದು … Continue reading Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಅಕ್ಟೋಬರ್ ನಲ್ಲಿ `ಕ್ಷೀರ ಸಮೃದ್ಧಿ ಬ್ಯಾಂಕ್’ ಆರಂಭ