Good News : ರಾಜ್ಯ ಸರ್ಕಾರದಿಂದ ಗರ್ಭಿಣಿ, ಬಾಣಂತಿಯರಿಗೆ ಗುಡ್ ನ್ಯೂಸ್ : ಮನೆ ಬಾಗಿಲಿಗೇ `ಮಾತೃಪೂರ್ಣ’ ಸೌಲಭ್ಯ

ಬೆಂಗಳೂರು : ಗರ್ಭಿಣಿ ಮತ್ತು ಬಾಣಂತಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆ ಬಾಗಿಲಿಗೇ ಒದಗಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಕರೆ ಮಾಡಿದರೂ ಬಾರದ ಆಂಬ್ಯುಲೆನ್ಸ್​​… ಗಾಯಾಳುವನ್ನು JCBಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಸ್ಥಳೀಯರು… ವಿಡಿಯೋ ವೈರಲ್ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಹಾಲಪ್ಪ ಆಚಾರ್, ಗರ್ಭಿಣಿ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ … Continue reading Good News : ರಾಜ್ಯ ಸರ್ಕಾರದಿಂದ ಗರ್ಭಿಣಿ, ಬಾಣಂತಿಯರಿಗೆ ಗುಡ್ ನ್ಯೂಸ್ : ಮನೆ ಬಾಗಿಲಿಗೇ `ಮಾತೃಪೂರ್ಣ’ ಸೌಲಭ್ಯ