Good News : ಪಡಿತರ ಚೀಟಿದಾರರಿಗೆ ಸಿಹಿಸುದ್ದಿ : ಇನ್ಮುಂದೆ ನಿಮಗೆ ಸಿಗಲಿದೆ ಸಾರವರ್ಧಿತ ಅಕ್ಕಿ

ಶಿವಮೊಗ್ಗ: ಆಹಾರ ಭದ್ರತೆಯೊಂದಿಗೆ ಪೋಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆದುಕೊಂಡಿದ್ದು ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ ಎಂದು ಭಾರತ ಆಹಾರ ನಿಗಮದ ಶಿವಮೊಗ್ಗ ಡಿವಿಷನಲ್ ಮ್ಯಾನೇಜರ್ ಭಗವಾನ್ ಸಿಂಗ್ ತಿಳಿಸಿದರು. ಇಂದು ಗಾಡಿಕೊಪ್ಪದ ಭಾರತ ಆಹಾರ ನಿಗಮ(ಎಫ್‍ಸಿಐ)ದ ವಿಭಾಗೀಯ ಕಚೇರಿಯಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತಾಡಿದರು. ಕೋವಿಡ್ ಸಮಯದಲ್ಲಿ ಯಾರೊಬ್ಬರೂ ಆಹಾರದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ … Continue reading Good News : ಪಡಿತರ ಚೀಟಿದಾರರಿಗೆ ಸಿಹಿಸುದ್ದಿ : ಇನ್ಮುಂದೆ ನಿಮಗೆ ಸಿಗಲಿದೆ ಸಾರವರ್ಧಿತ ಅಕ್ಕಿ