Good News : ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಸೆಪ್ಟೆಂಬರ್ 1 ರಿಂದ ಸಿರಿಧಾನ್ಯಗಳ ಆಹಾರ ವಿತರಣೆ

ಬೆಂಗಳೂರು : ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 1 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಿರಿಧಾನ್ಯ ಆಹಾರ ವಿತರಿಸಲು ಸಜ್ಜಾಗಿದೆ. BREAKING NEWS : ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಖಾಸಗಿ ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಸುಧಾರಿಸುವ ಉದ್ದೇಶವನ್ನು ಹೊಂದಿರುವ ಈ ಕ್ರಮವನ್ನು ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ … Continue reading Good News : ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಸೆಪ್ಟೆಂಬರ್ 1 ರಿಂದ ಸಿರಿಧಾನ್ಯಗಳ ಆಹಾರ ವಿತರಣೆ