Good News : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಎಲ್ಲ ಶಾಲೆಗಳಲ್ಲೂ ಮೊಟ್ಟೆ ನೀಡಲು ಒಪ್ಪಿಗೆ

ಬೆಂಗಳೂರು : ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು,  ರಾಜ್ಯದ 1-8 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. BIGG NEWS : ರಾಜ್ಯ ಸರ್ಕಾರದಿಂದ `ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ : ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ! ಪ್ರಸ್ತುತ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ 1-8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುತ್ತಿರುವ ಯೋಜನೆಯನ್ನು ರಾಜ್ಯಾದ್ಯಂತ … Continue reading Good News : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಎಲ್ಲ ಶಾಲೆಗಳಲ್ಲೂ ಮೊಟ್ಟೆ ನೀಡಲು ಒಪ್ಪಿಗೆ