ದಾವಣಗೆರೆ : 2022-23 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ಆಯ್ಕೆಯಾಗುವ ಸಿಇಟಿ/ನೀಟ್ ಮುಖಾಂತರ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಆರ್ಕ್, ಬಿ.ಟೆಕ್, ಮತ್ತು ಬಿ.ಆಯುಷ್ ಕೋರ್ಸ್‍ಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

BIGG NEWS : ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

 ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದ ವೆಬ್‍ಸೈಟ್  ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ ಕಾಪಿಗಳನ್ನು ಹಾಗೂ kmdconline.karnataka.gov.in  ಅನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜುಲೈ. 20 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ ಜಯದೇವ ಸರ್ಕಲ್ ಹತ್ತಿರ, ಫೋ. 08192232349 ಗೆ ಸಂಪರ್ಕಿಸಬಹುದುದೆಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Breaking news:‌ ಮಹಾ ಅಸೆಂಬ್ಲಿ ಸ್ಪೀಕರ್ ಆಗಿ ಬಿಜೆಪಿಯ ʻರಾಹುಲ್ ನಾರ್ವೇಕರ್ʼ ಆಯ್ಕೆ

Share.
Exit mobile version