Good News : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಪ್ರತಿ ವರ್ಷವೂ ಶಿಕ್ಷಕರ ನೇಮಕಾತಿ!

ಬೆಂಗಳೂರು : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಪ್ರತಿ ವರ್ಷವೂ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. BIGG NEWS : ರಾಜ್ಯದ ಎಲ್ಲಾ ಶಾಲೆ, ಮದರಸಾಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ : ರಾಜ್ಯ ಸರ್ಕಾರದ ಆದೇಶ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿ ನಿವೃತ್ತಿ, ಬಡ್ತಿ ಸೇರಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ ಶಿಕ್ಷಕರ ಹುದ್ದೆಗಳಿಗೆ ಇನ್ಮುಂದೆ ಪ್ರತಿ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು.ಪ್ರತಿ … Continue reading Good News : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಪ್ರತಿ ವರ್ಷವೂ ಶಿಕ್ಷಕರ ನೇಮಕಾತಿ!