Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಡೀಸೆಲ್ ಗೆ ಸಬ್ಸಿಡಿ ನೀಡುವ `ರೈತ ಶಕ್ತಿ’ ಯೋಜನೆಗೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಡೀಸೆಲ್ ಸಹಾಯಧನಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದ ರೈತ ಶಕ್ತಿ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. Rain In Karnataka : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ಪಾಟೀಲ್, ರೈತರು ಕೃಷಿ ಚಟುವಟಿಕೆಯಲ್ಲಿ ಯಂತ್ರಗಳಿಗೆ ಡೀಸೆಲ್ … Continue reading Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ ಡೀಸೆಲ್ ಗೆ ಸಬ್ಸಿಡಿ ನೀಡುವ `ರೈತ ಶಕ್ತಿ’ ಯೋಜನೆಗೆ ಚಾಲನೆ