Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಅಕ್ಟೋಬರ್ 2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance Scheme) ಅಕ್ಟೋಬರ್ ನಿಂದ ಮರು ಜಾರಿ ಮಾಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. BIGG NEWS : ಭಾರತದಲ್ಲಿ ಸ್ಕೂಟರ್ ಗಳಿಗೂ ಬರಲಿದೆ ಏರ್ ಬ್ಯಾಗ್! ಹೇಗಿರಲಿದೆ ಗೊತ್ತಾ ವಿನ್ಯಾಸ? ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪ್ರಕಾಶ್‌ ಕೆ. ರಾಥೋಡ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಯುಷ್ಮಾನ್ ಭಾರತ್ ಯೋಜನೆ ಇದ್ದರೂ ಕರ್ನಾಟಕದಾದ್ಯಂತ ಯಶಸ್ವಿನಿ … Continue reading Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಅಕ್ಟೋಬರ್ 2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ