Good News : ಕಲ್ಯಾಣ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ಗುಳೆ ತಡೆಗೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ : ಸಿಎಂ ಬಸವರಾಜ ಬೊಮ್ಮಾಯಿ

ರಾಯಚೂರು : ಕಲ್ಯಾಣ ಕರ್ನಾಟಕದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕದ ಜನ ಗುಳೆ ಹೋಗುವುದನ್ನು ತಡೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BREAKING NEWS : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ : ಮೈಸೂರಿನಿಂದ ಇಬ್ಬರು ಬಾಲಕಿಯರು ಚಿತ್ರದುರ್ಗಕ್ಕೆ ಶಿಫ್ಟ್ ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರಗಿ, ಬಳ್ಳಾರಿ ಜಿಲ್ಲೆಗಳಲ್ಲಿ ಜೀನ್ಸ್ ಮತ್ತು ಮೆಗಾ … Continue reading Good News : ಕಲ್ಯಾಣ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ಗುಳೆ ತಡೆಗೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ : ಸಿಎಂ ಬಸವರಾಜ ಬೊಮ್ಮಾಯಿ