Good News : ರಾಜ್ಯದ ಕರಾವಳಿ ಜಿಲ್ಲೆಗಳ ಜನತೆಗೆ ಸಿಹಿಸುದ್ದಿ : ರಾಜ್ಯಸರ್ಕಾರದಿಂದ ಕುಚ್ಚಲಕ್ಕಿ ವಿತರಣೆಗೆ ಚಿಂತನೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. BREAKING NEWS: ಬಿಹಾರದಲ್ಲಿ ಶಂಕಿತ ಭಯೋತ್ಪಾದಕ ಮಾಡ್ಯೂಲ್ ಪತ್ತೆ; ಮಾಜಿ ಪೊಲೀಸ್ ಸೇರಿ ಇಬ್ಬರ ಬಂಧನ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ವಿಧಾನಸೌಧದಲ್ಲಿ ವಿಶೇಷ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್, ಆಹಾರ ಇಲಾಖೆ ಎಂಡಿ … Continue reading Good News : ರಾಜ್ಯದ ಕರಾವಳಿ ಜಿಲ್ಲೆಗಳ ಜನತೆಗೆ ಸಿಹಿಸುದ್ದಿ : ರಾಜ್ಯಸರ್ಕಾರದಿಂದ ಕುಚ್ಚಲಕ್ಕಿ ವಿತರಣೆಗೆ ಚಿಂತನೆ