Good News : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು : ರಾಜ್ಯದ ಜನತೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. BIGG NEWS : `PSI’ ನೇಮಕಾತಿ ಹಗರಣ : ನಂ.1 ಆರೋಪಿ ಜಾಗೃತ್ ಅರೆಸ್ಟ್ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆಯೋಜಿಸಿದ್ದ 100 ನೇ ಅಂತರರಾಷ್ಟ್ರೀಯ ಸಹಕಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಸಹಕಾರಿಗಳ ಆರೋಗ್ಯ ರಕ್ಷಣೆಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಅಕ್ಟೋಬರ್ 2 … Continue reading Good News : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ