Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ

08/08/2025 10:36 AM

ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಬೆದರಿಕೆ: ಸೆನ್ಸೆಕ್ಸ್, ನಿಫ್ಟಿ ಕುಸಿತ | Share market crash

08/08/2025 10:36 AM

GOOD NEWS : ರಾಜ್ಯದ ‘SC’ ಸಮುದಾಯದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/08/2025 10:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ‘SC’ ಸಮುದಾಯದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!
KARNATAKA

GOOD NEWS : ರಾಜ್ಯದ ‘SC’ ಸಮುದಾಯದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

By kannadanewsnow5708/08/2025 10:31 AM

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಸಮುದಾಯವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹರು ಅರ್ಜಿ ಸಲ್ಲಿಸಲು 10:09: 2025 ಕೊನೆಯ ದಿನವಾಗಿದೆ. ವಿವಿಧ ಆರ್ಥಿಕ ಯೋಜನೆಗಳಾದ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೆöÊಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಹೈನುಗಾರಿಕೆ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಮೈಕ್ರೋಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಹಾಗೂ ಭೂ ಒಡೆತನ ಯೋಜನೆಗಳಿಗೆ ಗ್ರಾಮ-1, ಕರ್ನಾಟಕ-1, ಸೇವಾ ಸಿಂಧು, ಪೋರ್ಟಲ್ ಮೂಲಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://sevasindhu.karnataka.gov.in ಹಾಗೂ ದೂ.ಸಂ.08182-224349 ನ್ನು ಸಂಪರ್ಕಿಸಬಹುದು.

1. ಸ್ವಾವಲಂಬಿ ಸಾರಥಿ:

ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಉದ್ದೇ ಗರಿಷ್ಟ ರೂ. 4.00 ಲಕ್ಷಗಳ ಸಹಾಯಧನ.

2. ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಪಿಜನ್

ವಾಹನಗಳ ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ರೂ. 4.00 ಲಕ್ಷಗಳ ಸಹಾಯಧನ

3. ಹೈನುಗಾರಿಕೆ:

ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಠ 1.25 ಲಕ್ಷ

ಮೈಕ್ರೋ ಕ್ರೆಡಿಟ್ (ಪ್ರೇರಣಾ)

ಯೋಜನೆ:

ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಠ 30 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು.

ಉದ್ಯಮಶೀಲತಾ ಅಭಿವೃದ್ಧಿ

ಯೋಜನೆ:

( ಬ್ಯಾಂಕ್ಗಳ ಸಹಯೋಗದೊಂದಿಗೆ)

4. ಇತರೆ ಉದ್ದೇಶ: ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಘಟಕ ವೆಚ್ಚದ ชื่อ 70 đ ợc lồ da 2.000 ಸಹಾಯಧನ

ವಿಶೇಷ ಸೂಚನೆ:

ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳಕಛೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ 9482-300-400 ಸಂಪರ್ಕಿಸುವುದು.

ಕುರಿ ಸಾಕಾಣಿಕೆ ಯೋಜನೆ:

ಕುರಿ ಸಾಕಾಣಿಕೆ ಉದ್ದೇಶಕ್ಕೆ ನಿಗಮದಿಂದ ಸಹಾಯಧನ ಮತ್ತು ನೇರಸಾಲ ಮಂಜೂರು ಮಾಡಲಾಗುತ್ತದೆ.

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು

2025-26ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಿಗೆ ಅರ್ಜಿ ಸಲ್ಲಿಸಿ.@CMofKarnataka @siddaramaiah @DKShivakumar @CMahadevappa pic.twitter.com/2qem6P6LLY

— DIPR Karnataka (@KarnatakaVarthe) August 7, 2025

GOOD NEWS: Good news for the ‘SC’ community of the state: All these facilities will be available from the government!
Share. Facebook Twitter LinkedIn WhatsApp Email

Related Posts

ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ

08/08/2025 10:36 AM1 Min Read

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ : ರಾಹುಲ್ ಗಾಂಧಿ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಕಿಡಿ

08/08/2025 10:29 AM1 Min Read

ಕಾರು ಚಾಲಕನ ಆತ್ಮಹತ್ಯೆ ಪ್ರಕರಣ : ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಸೇರಿ ಮೂವರ ವಿರುದ್ಧ ‘FIR’ ದಾಖಲು

08/08/2025 10:06 AM1 Min Read
Recent News

ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ

08/08/2025 10:36 AM

ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಬೆದರಿಕೆ: ಸೆನ್ಸೆಕ್ಸ್, ನಿಫ್ಟಿ ಕುಸಿತ | Share market crash

08/08/2025 10:36 AM

GOOD NEWS : ರಾಜ್ಯದ ‘SC’ ಸಮುದಾಯದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/08/2025 10:31 AM

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ : ರಾಹುಲ್ ಗಾಂಧಿ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಕಿಡಿ

08/08/2025 10:29 AM
State News
KARNATAKA

ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ

By kannadanewsnow0508/08/2025 10:36 AM KARNATAKA 1 Min Read

ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ…

GOOD NEWS : ರಾಜ್ಯದ ‘SC’ ಸಮುದಾಯದವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/08/2025 10:31 AM

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍್ಯ : ರಾಹುಲ್ ಗಾಂಧಿ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಕಿಡಿ

08/08/2025 10:29 AM

ಕಾರು ಚಾಲಕನ ಆತ್ಮಹತ್ಯೆ ಪ್ರಕರಣ : ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಸೇರಿ ಮೂವರ ವಿರುದ್ಧ ‘FIR’ ದಾಖಲು

08/08/2025 10:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.