ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಯುವನಿಧಿಯಡಿ ಪದವೀಧರರಿಗೆ ₹3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ₹1,500 ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ.
ಗರಿಷ್ಠ 2 ವರ್ಷಗಳವರೆಗೆ ನೀಡಲಾಗುವ ಭತ್ಯೆಯಿಂದ ಹಣದ ಸಮಸ್ಯೆಯಿಲ್ಲದೆ ತಮ್ಮ ಶೈಕ್ಷಣಿಕ ಅರ್ಹತೆಗೆ ತಕ್ಕಂತಹ ಉದ್ಯೋಗವನ್ನು ಸಮಾಧಾನದಿಂದ ಹುಡುಕಿಕೊಳ್ಳಬಹುದಾಗಿದೆ.
2024ರ ಜನವರಿಯಲ್ಲಿ ಆರಂಭಗೊಂಡ ಈ ಯೋಜನೆಯು ಪ್ರಸಕ್ತ ಸಾಲಿನಲ್ಲೂ ಮುಂದುವರಿಯಲಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ.
ತಕ್ಷಣ ಸೇವಾಸಿಂಧು ವೆಬ್ಸೈಟ್ಗೆ ಭೇಟಿ ನೀಡಿ, ಯುವನಿಧಿಗೆ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ ಮಾಡಿ.
2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ತಕ್ಷಣ ಸೇವಾಸಿಂಧು ವೆಬ್ಸೈಟ್ಗೆ ಭೇಟಿ ನೀಡಿ, ಯುವನಿಧಿಗೆ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ… pic.twitter.com/QTnQlDU910
— DIPR Karnataka (@KarnatakaVarthe) June 18, 2025