Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಾಲೆಗಳಲ್ಲಿ ಹಿಂದಿ ಕಡ್ಡಾಯವಲ್ಲ : ಭಾಷಾ ಅಧಿಸೂಚನೆ ಪರಿಷ್ಕರಿಸಿದ `ಮಹಾ’ ಸರ್ಕಾರ.!

18/06/2025 12:44 PM

‘ರಕ್ಷಣಾ ಸನ್ನದ್ಧತೆಯಲ್ಲಿ ಯಾವುದೇ ಅಂತರವಿಲ್ಲ’ : ಸಂಸತ್ ಸಮಿತಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

18/06/2025 12:39 PM

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

18/06/2025 12:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್ : ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ.!
KARNATAKA

GOOD NEWS : ರಾಜ್ಯದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್ : ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ.!

By kannadanewsnow5718/06/2025 7:17 AM

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಲು ಹಣ ಮಂಜೂರು ಮಾಡಿ ಆದೇಶಿಸಿದೆ.

ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 20 ಅತಿವೃಷ್ಟಿ / ಪುವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ಥಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗ್ರಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಪರಿಹಾರದಂತೆ, 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗ್ರಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಪರಿಹಾರವನ್ನು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ವಿಧಿಸಿರುವ ಷರತ್ತುಗಳ ಪಾಲನೆಗೆ ಒಳಪಟ್ಟು, ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಮೇಲೆ ಓದಲಾದ (1) ರ ಆದೇಶದಲ್ಲಿ ಸರ್ಕಾರದ ಮಂಜೂರಾತಿಯನ್ನು ನೀಡಿ ಆದೇಶಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ ಮಾಹೆಯಲ್ಲಿ ವಾಡಿಕೆಯಾಗಿ 166 ಮಿ.ಮೀ., ರಷ್ಟು ಮಳೆ ಬರಬೇಕಾಗಿದ್ದು, ಆದರೆ 2025-26 ನೇ ಸಾಲಿನ ಮೇ ಮಾಹೆಯಲ್ಲಿ 944 ಮಿ.ಮೀ., ರಷ್ಟು ಮಳೆಯಾಗಿರುತ್ತದೆ. ಇದ್ದು ವಾಡಿಕೆಗಿಂತ ಹೆಚ್ಚು ಮಳೆಯಾಗಿರುತ್ತದೆ ಹಾಗೂ ಮುಂಗಾರು ಮೇ ಮಾಹೆಯಲ್ಲಿಯೇ ಮುಂಚಿತವಾಗಿ ಪ್ರಾರಂಭವಾಗಿರುತ್ತದೆ. ಇದರಿಂದಾಗಿ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದಿಂದಾಗಿ (ನೆರೆ, ಪ್ರವಾಹ, ಭೂಕುಸಿತ ಉಂಟಾಗಿ) ಮಾನವ ಜೀವಹಾನಿ, ಜಾನುವಾರುಗಳ ಪ್ರಾಣ ಹಾನಿ ಹಾಗೂ ಮನೆಹಾನಿ ಸಂಭವಿಸಿದ್ದು, ಸದರಿ ಪುಕರಣಗಳಲ್ಲಿ ಸಂಬಂಧಿಸಿದ ಸಂತ್ರಸ್ತರಿಗೆ ಕೇಂದ್ರ ಗ್ರಹ ಮಂತ್ರಾಲಯವು ದಿನಾಂಕ:11.07.2023ರಂದು ಹೊರಡಿಸಿರುವ Revised items and Norms of Assistance ಮಾರ್ಗಸೂಚಿಗಳನ್ವಯ ಪರಿಹಾರವನ್ನು ಈಗಾಗಲೇ ಪಾವತಿಸಲಾಗಿರುತ್ತದೆ. ಆದ್ದರಿಂದ ಮೇಲೆ ಓದಲಾದ (1) ರ ಆದೇಶದಲ್ಲಿ ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗ್ರಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರವನ್ನು ಪಾವತಿಸಲು ನೀಡಿರುವ ಆದೇಶದಂತೆ, ದಿನಾಂಕ: 01.05.2025 ರಿಂದ ಹಾನಿಯಾದ ಮನೆಹಾನಿ ಪಕರಣಗಳಿಗೂ ಸಹ ಹೆಚ್ಚುವರಿ ಪರಿಹಾರವನ್ನು ಪಾವತಿಸಲು ಅನುಮೋದನೆಯನ್ನು ನೀಡುವಂತೆ ಮೇಲೆ ಓದಲಾದ (5) ರ ಪತ್ರದಲ್ಲಿ ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ ರವರು ಕೋರಿರುತ್ತಾರೆ.

ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ ರವರ ಪುಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 2025-26 ನೇ ಸಾಲಿನಲ್ಲಿ ರಾಜ್ಯದಲ್ಲಿ ವಾಡಿಕೆ ದಿನಾಂಕಕ್ಕಿಂತ ಮೊದಲೇ ಮುಂಗಾರು ಮಳೆ ಪ್ರಾರಂಭವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿರುವುದರಿಂದ, ದಿನಾಂಕ: 01.04.2025ರಿಂದಲೇ ಜಾರಿಗೆ ಬರುವಂತೆ ಮೇಲೆ ಓದಲಾದ (1) ರ ಆದೇಶದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಪಾವತಿಸಲು ಸರ್ಕಾರದ ಅನುಮತಿಯನ್ನು ನೀಡಲು ತೀರ್ಮಾನಿಸಿ, ಕೆಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 2025-26 ನೇ ಸಾಲಿನಲ್ಲಿ ವಾಡಿಕೆ ದಿನಾಂಕಕ್ಕಿಂತ ಮೊದಲೇ ಮುಂಗಾರು ಮಳೆ ಪ್ರಾರಂಭವಾಗಿವುದರಿಂದ, 2025-26 6 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ /  ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ವಿಧಿಸಿರುವ ಷರತ್ತುಗಳ ಪಾಲನೆಗೆ ಒಳಪಟ್ಟು, ಪರಿಹಾರವನ್ನು ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಮೇಲೆ ಓದಲಾದ (1) ರ ಆದೇಶದಲ್ಲಿ ತಿಳಿಸಿರುವಂತೆ, ದಿನಾಂಕ: 01.04.2025 ರಿಂದಲೇ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರದ ಮಂಜೂರಾತಿ ನೀಡಿ, ಆದೇಶಿಸಿದೆ.

ಜನಸ್ನೇಹಿಯತ್ತ ‘KEA’: ನೈಜ ಮಾಹಿತಿಗೆ ʼವಿಕಸನ’ ಯೂಟ್ಯೂಬ್, ಎಕ್ಸ್‌ ಅಕೌಂಟ್‌ ನೋಡಿ

GOOD NEWS: Good news for the state's heavy rain and flood victims: Government orders implementation of monsoon relief from April 1st!
Share. Facebook Twitter LinkedIn WhatsApp Email

Related Posts

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

18/06/2025 12:36 PM1 Min Read

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

18/06/2025 12:11 PM1 Min Read

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM2 Mins Read
Recent News

BREAKING : ಶಾಲೆಗಳಲ್ಲಿ ಹಿಂದಿ ಕಡ್ಡಾಯವಲ್ಲ : ಭಾಷಾ ಅಧಿಸೂಚನೆ ಪರಿಷ್ಕರಿಸಿದ `ಮಹಾ’ ಸರ್ಕಾರ.!

18/06/2025 12:44 PM

‘ರಕ್ಷಣಾ ಸನ್ನದ್ಧತೆಯಲ್ಲಿ ಯಾವುದೇ ಅಂತರವಿಲ್ಲ’ : ಸಂಸತ್ ಸಮಿತಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

18/06/2025 12:39 PM

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

18/06/2025 12:36 PM

BREAKING : ಪಾಕಿಸ್ತಾನದಲ್ಲಿ ಭೀಕರ ಸ್ಪೋಟ : ಹಳಿ ತಪ್ಪಿದ `ಜಾಫರ್ ಎಕ್ಸ್’ಪ್ರೆಸ್ ರೈಲು | WATCH VIDEO

18/06/2025 12:29 PM
State News
KARNATAKA

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

By kannadanewsnow5718/06/2025 12:36 PM KARNATAKA 1 Min Read

ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡುವ ಸಾಧ್ಯತೆ ಇದೆ. ನಾಳೆ…

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

18/06/2025 12:11 PM

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧದ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.