Good News : ರಾಜ್ಯ ಸರ್ಕಾರದಿಂದ `ನೇಕಾರರಿಗೆ’ ಭರ್ಜರಿ ಗುಡ್ ನ್ಯೂಸ್ : ಇಂದು `ನೇಕಾರ ಸಮ್ಮಾನ್ ಯೋಜನೆ’ಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು : ನೇಕಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ನೇಕಾರ ಸಮ್ಮಾನ್ ಯೋಜನೆಗೆ ಚಾಲನೆ ನೀಡಲಿದ್ದಾರೆ. BIGG NEWS : ಆರೋಪಿಗಳ ಸುಳಿವು ನೀಡಿದ್ರೆ ಇನ್ಮುಂದೆ 5 ಲಕ್ಷ ರೂ.ವರೆಗೆ ಬಹುಮಾನ! ಈ ಕುರಿತು ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾಹಿತಿ ನೀಡಿದ್ದು, ಕೈಮಗ್ಗ ನೇಕಾರರಿಗೆ ತಲಾ 5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆ ಡಿಸೆಂಬರ್ 16 ರ ಶುಕ್ರವಾರ ಸಿಎಂ … Continue reading Good News : ರಾಜ್ಯ ಸರ್ಕಾರದಿಂದ `ನೇಕಾರರಿಗೆ’ ಭರ್ಜರಿ ಗುಡ್ ನ್ಯೂಸ್ : ಇಂದು `ನೇಕಾರ ಸಮ್ಮಾನ್ ಯೋಜನೆ’ಗೆ ಸಿಎಂ ಬೊಮ್ಮಾಯಿ ಚಾಲನೆ