Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ತಕ್ಷಣ ತೊಗರಿ ಖರೀದಿ ಕೇಂದ್ರ ಆರಂಭಿಸಿ: ರಾಜಕುಮಾರ ಪಾಟೀಲ್ ತೇಲ್ಕೂರ್ ಒತ್ತಾಯ

11/12/2025 6:47 PM

ಈ ಮಂತ್ರವನ್ನು ಪಠಿಸಿ ನೋಡಿ, ಗುರು ರಾಯರೇ ಕನಸ್ಸಿನಲ್ಲಿ ಬಂದು ನಿಮ್ಮ ಕಷ್ಟ ನಿವಾರಣೆ

11/12/2025 6:45 PM

ಬೆಂಗಳೂರು ಜನತೆಗೆ ಮತ್ತೊಂದು ಗುಡ್ ನ್ಯೂಸ್: ‘ಗುಲಾಬಿ ಮಾರ್ಗ’ದ ಮೊದಲ ಚಾಲಕರಹಿತ ರೈಲು ಅನಾವರಣ

11/12/2025 6:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯ 15,000 ಖಾಲಿ ಹುದ್ದೆಗಳು ಭರ್ತಿ.!
KARNATAKA

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯ 15,000 ಖಾಲಿ ಹುದ್ದೆಗಳು ಭರ್ತಿ.!

By kannadanewsnow5729/05/2025 6:01 AM

ಬೆಂಗಳೂರು : ಪೊಲೀಸ್‌ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಅದನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

ರಿಯಲ್ ಎಸ್ಟೇಟ್ ದಂಧೆಯ ಏಜೆಂಟ್‌ಗಳೊಂದಿಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಶಾಮಿಲಾಗುವುದನ್ನು ಸಹಿಸಲಾಗುವುದಿಲ್ಲ. ಅವರೊಂದಿಗೆ ತೊಡಗಿರುವುದು ಕಂಡುಬಂದರೆ‌, ಯಾವುದೇ ರೀತಿಯ ಮುಲಾಜಿಲ್ಲದೇ ಕೂಡಲೇ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.

ರಾಜ್ಯದಾದ್ಯಂತ ಮನೆಮನೆಗೆ ಪೊಲೀಸ್‌ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು‌. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು. ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

GOOD NEWS: Great news for job seekers: 15000 vacant posts in the Police Department have been filled!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ತಕ್ಷಣ ತೊಗರಿ ಖರೀದಿ ಕೇಂದ್ರ ಆರಂಭಿಸಿ: ರಾಜಕುಮಾರ ಪಾಟೀಲ್ ತೇಲ್ಕೂರ್ ಒತ್ತಾಯ

11/12/2025 6:47 PM3 Mins Read

ಈ ಮಂತ್ರವನ್ನು ಪಠಿಸಿ ನೋಡಿ, ಗುರು ರಾಯರೇ ಕನಸ್ಸಿನಲ್ಲಿ ಬಂದು ನಿಮ್ಮ ಕಷ್ಟ ನಿವಾರಣೆ

11/12/2025 6:45 PM2 Mins Read

ಬೆಂಗಳೂರು ಜನತೆಗೆ ಮತ್ತೊಂದು ಗುಡ್ ನ್ಯೂಸ್: ‘ಗುಲಾಬಿ ಮಾರ್ಗ’ದ ಮೊದಲ ಚಾಲಕರಹಿತ ರೈಲು ಅನಾವರಣ

11/12/2025 6:43 PM1 Min Read
Recent News

ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ತಕ್ಷಣ ತೊಗರಿ ಖರೀದಿ ಕೇಂದ್ರ ಆರಂಭಿಸಿ: ರಾಜಕುಮಾರ ಪಾಟೀಲ್ ತೇಲ್ಕೂರ್ ಒತ್ತಾಯ

11/12/2025 6:47 PM

ಈ ಮಂತ್ರವನ್ನು ಪಠಿಸಿ ನೋಡಿ, ಗುರು ರಾಯರೇ ಕನಸ್ಸಿನಲ್ಲಿ ಬಂದು ನಿಮ್ಮ ಕಷ್ಟ ನಿವಾರಣೆ

11/12/2025 6:45 PM

ಬೆಂಗಳೂರು ಜನತೆಗೆ ಮತ್ತೊಂದು ಗುಡ್ ನ್ಯೂಸ್: ‘ಗುಲಾಬಿ ಮಾರ್ಗ’ದ ಮೊದಲ ಚಾಲಕರಹಿತ ರೈಲು ಅನಾವರಣ

11/12/2025 6:43 PM

SHOCKING : ಧಾರವಾಡದಲ್ಲಿ ಹಾಡಹಗಲೇ ಪಾರ್ಕ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

11/12/2025 6:42 PM
State News
KARNATAKA

ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ತಕ್ಷಣ ತೊಗರಿ ಖರೀದಿ ಕೇಂದ್ರ ಆರಂಭಿಸಿ: ರಾಜಕುಮಾರ ಪಾಟೀಲ್ ತೇಲ್ಕೂರ್ ಒತ್ತಾಯ

By kannadanewsnow0911/12/2025 6:47 PM KARNATAKA 3 Mins Read

ಕಲಬುರಗಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದರಿಂದ ರಾಜ್ಯ ಸರ್ಕಾರ ಮೀನಾ ಮೇಷ ಏಣಿಸದೇ ಈ…

ಈ ಮಂತ್ರವನ್ನು ಪಠಿಸಿ ನೋಡಿ, ಗುರು ರಾಯರೇ ಕನಸ್ಸಿನಲ್ಲಿ ಬಂದು ನಿಮ್ಮ ಕಷ್ಟ ನಿವಾರಣೆ

11/12/2025 6:45 PM

ಬೆಂಗಳೂರು ಜನತೆಗೆ ಮತ್ತೊಂದು ಗುಡ್ ನ್ಯೂಸ್: ‘ಗುಲಾಬಿ ಮಾರ್ಗ’ದ ಮೊದಲ ಚಾಲಕರಹಿತ ರೈಲು ಅನಾವರಣ

11/12/2025 6:43 PM

SHOCKING : ಧಾರವಾಡದಲ್ಲಿ ಹಾಡಹಗಲೇ ಪಾರ್ಕ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

11/12/2025 6:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.