Good News : `ಅಕ್ರಮ-ಸಕ್ರಮ’ ಯೋಜನೆ ತಿಂಗಳೊಳಗೆ ಅಧಿಸೂಚನೆ : ಸಚಿವ ಭೈರತಿ ಬಸವರಾಜ

ಬೆಂಗಳೂರು : ಅಕ್ರಮ-ಸಕ್ರಮ ಯೋಜನೆ ಕುರಿತು ನಾಳೆ ಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಯೋಜನೆಯ ಕರಡು ಅಧಿಸೂಚನೆ ಸಿದ್ಧವಾಗಿದ್ದು, ಈ ತಿಂಗಳ ಅಂತ್ಯದೊಳಗೆ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಸಕ್ರಮ ಯೋಜನೆ ಸಂಬಂಧ ಬೆಂಗಳೂರಿನಲ್ಲಿ ತಡೆಯಾಜ್ಞೆ ಇರುವ ಕಾರಣ ಇಲ್ಲಿ ಜಾರಿಯಾಗುವುದಿಲ್ಲ. ಉಳಿದ ಮಹಾನಗರಗಳಿಗೆ ಸಂಬಂಧಿಸಿದ ಅಕ್ರಮ-ಸಕ್ರಮ ಯೋಜನೆ ಸಂಬಂಧ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಅಕ್ರಮ-ಸಕ್ರಮ ಯೋಜನೆ ಸಂಬಂಧ … Continue reading Good News : `ಅಕ್ರಮ-ಸಕ್ರಮ’ ಯೋಜನೆ ತಿಂಗಳೊಳಗೆ ಅಧಿಸೂಚನೆ : ಸಚಿವ ಭೈರತಿ ಬಸವರಾಜ