BIGG NEWS : ರಾಜ್ಯದ ಕುಶಲಕರ್ಮಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾಲದ ಜೊತೆಗೆ ಸಹಾಯ ಧನ ಯೋಜನೆಗೆ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದ ಕುಶಲಕರ್ಮಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸಾಲದ ಜೊತೆಗೆ ಸಹಾಯಧನ ನೀಡಲು ಚಿಂತನೆ ನಡೆಸಿದೆ. ರಾಜ್ಯದ ಕುಂಬಾರ, ಕಮ್ಮಾರ, ವಿಶ್ವಕರ್ಮ, ಬಡಗಿ, ಶಿಲ್ಪಿ ಸೇರಿದಂತೆ ಸಣ್ಣ ಕುಶಲಕರ್ಮಿಗಳಿಗೆ ಸರ್ಕಾರ ಸಾಲ, ಸಹಾಯಧನ ನೀಡುವ ಹೊಸ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ . ಈ ವಿಶೇಷ ಯೋಜನೆಯಡಿ ಬ್ಯಾಂಕ್ ಗಳಿಂದ ತಲಾ 50,000 ರೂಪಾಯಿ ಸಾಲ-ಸಹಾಯ ಧನ ನೀಡಲಾಗುತ್ತಿದ್ದು, ಇದರಲ್ಲಿ 35, 000 ಸಾಲ ಹಾಗೂ 15,000 ಸಹಾಯ ಧನ ಸಿಗಲಿದೆ. ರಾಜ್ಯದಲ್ಲಿ ಸುಮಾರು … Continue reading BIGG NEWS : ರಾಜ್ಯದ ಕುಶಲಕರ್ಮಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾಲದ ಜೊತೆಗೆ ಸಹಾಯ ಧನ ಯೋಜನೆಗೆ ಗ್ರೀನ್ ಸಿಗ್ನಲ್