Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

26/06/2025 7:13 AM

BREAKING : ಮೆಕ್ಸಿಕೋದಲ್ಲಿ ಸಂಭ್ರಮಾಚರಣೆಯ ವೇಳೆ ಭೀಕರ ಗುಂಡಿನ ದಾಳಿಯಲ್ಲಿ 12 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

26/06/2025 7:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ
KARNATAKA

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow0926/06/2025 7:13 AM

ಬೆಂಗಳೂರು: ಸಂಕಷ್ಟದಲ್ಲಿರುವಂತ ರಾಜ್ಯದ ಕಲಾವಿದರ ಮಾಸಾಶನವನ್ನು ಸರ್ಕಾರವು 2000 ರೂ.ನಿಂದ 2500 ರೂಪಾಯಿಗೆ ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಷ್ಟಪರಿಸ್ಥಿತಿಯಲ್ಲಿರುವ ಸಾಹಿತಿ/ಕಲಾವಿದರ ಮಾಸಾಶನ ಹಾಗೂ ವಿಧವಾ ಮಾಸಾಶನ ಪಾವತಿ ಮಾಡಲು 2025-26ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2205-00-102-1-18-251ರಡಿ ಹಂಚಿಕೆ ಮಾಡಿರುವ ರೂ.4392.82 ಲಕ್ಷಗಳಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗಿನ ಮೊದಲನೇ ಕಂತಿನ ಅನುದಾನ ರೂ.10,98,21,000/-ಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374 ರಲ್ಲಿನ ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374ರಲ್ಲಿ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ. ಗಳಿಂದ 2,500 ರೂ. ಗಳಿಗೆ ಹೆಚ್ಚಿಸಿ, ಮಾಸಾಶನಕ್ಕೆ ಬೇಕಾಗುವ ಒಟ್ಟಾರೆ ಮೊತ್ತವನ್ನು ಲೆಕ್ಕಶೀರ್ಷಿಕೆ: 2205-00-102-1-18-251ರಡಿ ರೂ.40,76,72,000/-ಗಳನ್ನು ಬಿಡುಗಡೆ ಮಾಡಲು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಕೋರಿರುತ್ತಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ. ಗಳಿಂದ 2,500 ರೂ. ಕೈ ಹೆಚ್ಚಿಸಲು ಸರ್ಕಾರದ ಅನುಮೋದನೆ ನೀಡಿದೆ.

ಮುಂದುವರೆದು, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಸರ್ಕಾರದ ಮಂಜೂರಾತಿ ನೀಡಿದೆ.

ಷರತ್ತುಗಳು:-

1. ಯಾವ ಉದ್ದೇಶಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸತಕ್ಕದ್ದು.
2, ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
3. ಮಂಜೂರು ಮಾಡಿರುವ ಅನುದಾನ ಸಮರ್ಪಕವಾಗಿ ವೆಚ್ಚವಾಗಿರುವ ಬಗ್ಗೆ ಲೆಕ್ಕಪರಿಶೋಧಕರಿಂದ ದೃಢೀಕರಿಸಿದ ಲೆಕ್ಕಪಟ್ಟಿ ಹಾಗೂ ಹಣಬಳಕೆ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸುವುದು.
4. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ-1999 ಹಾಗೂ ನಿಯಮಗಳು-2000 ಅನ್ನು ಕಡ್ಡಾಯವಾಗಿ ಪಾಲಿಸುವುದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಎಫ್‌. ಡಿ 01 ಟಿ.ಎಫ್.ಪಿ 2025, ದಿನಾಂಕ: 02.04.2025ರಲ್ಲಿ ಇಲಾಖಾ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಆರ್ಥಿಕ ಅಧಿಕಾರದನ್ವಯ ಹೊರಡಿಸಲಾಗಿದೆ.

BREAKING: 2026ರಿಂದ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು CBSE ಅನುಮೋದನೆ | CBSE Class 10 Board Exams

ಈಗ ಚುನಾವಣೆ ನಡೆದ್ರೆ ‘ಕರ್ನಾಟಕ ಕಾಂಗ್ರೆಸ್’ಗೆ ಹೀನಾಯಾನ ಸೋಲು, ಬಿಜೆಪಿ ಸ್ಥಾನ ದ್ವಿಗುಣ: ಸಮೀಕ್ಷೆ

000 to Rs. 2 500: State government official order GOOD NEWS: Monthly stipend of state artists increased from Rs. 2
Share. Facebook Twitter LinkedIn WhatsApp Email

Related Posts

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM2 Mins Read

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

26/06/2025 7:01 AM2 Mins Read

SHOCKING : ಮದುವೆಗೆ ಹುಡುಗಿ ಸಿಗದಿದ್ದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!

26/06/2025 6:54 AM1 Min Read
Recent News

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

26/06/2025 7:13 AM

BREAKING : ಮೆಕ್ಸಿಕೋದಲ್ಲಿ ಸಂಭ್ರಮಾಚರಣೆಯ ವೇಳೆ ಭೀಕರ ಗುಂಡಿನ ದಾಳಿಯಲ್ಲಿ 12 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

26/06/2025 7:08 AM

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

26/06/2025 7:01 AM
State News
KARNATAKA

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

By kannadanewsnow5726/06/2025 7:15 AM KARNATAKA 2 Mins Read

ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ…

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

26/06/2025 7:13 AM

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

26/06/2025 7:01 AM

SHOCKING : ಮದುವೆಗೆ ಹುಡುಗಿ ಸಿಗದಿದ್ದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!

26/06/2025 6:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.