Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

24/08/2025 5:41 PM

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

SHOCKING: ಋತುಚಕ್ರ ನಿಲ್ಲಿಸಲು ಮಾತ್ರೆ ಸೇವಿಸಿದ ವಿದ್ಯಾರ್ಥಿನಿ ಸಾವು | Period-Delaying Pills Side Effects

24/08/2025 5:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ `ಅರಣ್ಯ ಇಲಾಖೆ’ಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.!
KARNATAKA

GOOD NEWS : ರಾಜ್ಯ `ಅರಣ್ಯ ಇಲಾಖೆ’ಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.!

By kannadanewsnow5706/07/2025 4:55 AM

ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆಯಲ್ಲಿ ಇತ್ತೀಚೆಗೆ 341 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 510 ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರವೇ 6000 ಕಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆನೆ, ಹುಲಿಗಳ ದಾಳಿಯಿಂದಾಗಿ ಪ್ರತಿ ವರ್ಷ 50ರಿಂದ 60 ಜನರು ಸಾವಿಗೀಡಾಗುತ್ತಿದ್ದಾರೆ. ಆನೆ ಮಾನವ ಸಂಘರ್ಷ ತಪ್ಪಿಸಲು ಕಾಡಿನಿಂದ ಆನೆಗಳು ‌ಬರುವುದನ್ನು ತಪ್ಪಿಸಬೇಕಿದೆ. ಅದಕ್ಕಾಗಿ ಅರಣ್ಯದಲ್ಲಿ ಹೆಚ್ಚಿನ ಬಿದಿರು ಬೆಳೆಸಿ ಆನೆಗಳಿಗೆ ಆಹಾರ ಒದಗಿಸಲಾಗುವುದು. ಆನೆ ಕಾರಿಡಾರ್ ಗಳನ್ನು ಹಂತ ಹಂತವಾಗಿ ಪುನರ್ ಸ್ಥಾಪನೆ ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಕಲ್ಯಾಣ ‌ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದ ಬಿಸಿಲಿನ ತಾಪ ತಗ್ಗಿಸಲು ಈ ಭಾಗದ ಐದು ಜಿಲ್ಲೆಗಳಲ್ಲಿ 25 ಲಕ್ಷ ದೊಡ್ಡ ಗಾತ್ರದ ಸಸಿಗಳನ್ನು ನೆಡಲಾಗುತ್ತಿದೆ. ಅದಕ್ಕಾಗಿ ಇಂದು ಕಲಬುರಗಿಯಲ್ಲಿ ಹಸಿರು ಪಥ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು.

ಅರಣ್ಯ ಇಲಾಖೆ ವತಿಯಿಂದ “ಹಸಿರು ಕಲ್ಯಾಣ ಕರ್ನಾಟಕ” ಯೋಜನೆ ಅಡಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ವನಮಹೋತ್ಸವ-2025 ಮತ್ತು ಹಸಿರು ಪಥ, ಕಲಬುರ್ಗಿ ಹಸಿರು ಹೆಜ್ಜೆಗಳು” ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕಲಬುರ್ಗಿಗೆ ಆಗಮಿಸಿದ ನಮ್ಮೆಲ್ಲರ ನೆಚ್ಚಿನ ನಾಯಕರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅರಣ್ಯ ಇಲಾಖೆ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಅರಣ್ಯ ಇಲಾಖೆ ವತಿಯಿಂದ "ಹಸಿರು ಕಲ್ಯಾಣ ಕರ್ನಾಟಕ" ಯೋಜನೆ ಅಡಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ "ವನಮಹೋತ್ಸವ-2025 ಮತ್ತು ಹಸಿರು ಪಥ, ಕಲಬುರ್ಗಿ ಹಸಿರು ಹೆಜ್ಜೆಗಳು" ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕಲಬುರ್ಗಿಗೆ ಆಗಮಿಸಿದ ನಮ್ಮೆಲ್ಲರ ನೆಚ್ಚಿನ ನಾಯಕರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಎಐಸಿಸಿ ಅಧ್ಯಕ್ಷರಾದ… pic.twitter.com/cg2M5NBxjQ

— Eshwar Khandre (@eshwar_khandre) July 5, 2025

GOOD NEWS: Recruitment of 6000 vacant posts in the State Forest Department: Minister Ishwar Khandre's announcement.!
Share. Facebook Twitter LinkedIn WhatsApp Email

Related Posts

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

24/08/2025 5:41 PM1 Min Read

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM1 Min Read

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM1 Min Read
Recent News

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

24/08/2025 5:41 PM

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

SHOCKING: ಋತುಚಕ್ರ ನಿಲ್ಲಿಸಲು ಮಾತ್ರೆ ಸೇವಿಸಿದ ವಿದ್ಯಾರ್ಥಿನಿ ಸಾವು | Period-Delaying Pills Side Effects

24/08/2025 5:02 PM

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM
State News
KARNATAKA

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

By kannadanewsnow0924/08/2025 5:41 PM KARNATAKA 1 Min Read

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ…

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM

SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

24/08/2025 4:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.