Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಷ್ಣೋಯ್ ಗ್ಯಾಂಗ್ ನಿಂದ ಮತ್ತೊಬ್ಬ ಬಾಲಿವುಡ್ ನಟನಿಗೆ ಬೆದರಿಕೆ: 10 ಕೋಟಿ ನೀಡುವಂತೆ ಒತ್ತಾಯ | Ranveer Singh

14/02/2026 4:29 PM

ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಜಮೀನು ಸರ್ವೇ ಮಾಡಿ ತಂತಿಬೇಲಿ ಹಾಕಿ ರಕ್ಷಿಸಿ: ಸಚಿವ ಪ್ರಿಯಾಂಕ್ ಖರ್ಗೆಗೆ KRS ಪಕ್ಷದ ರವಿಕೃಷ್ಣಾ ರೆಡ್ಡಿ ಪತ್ರ

14/02/2026 4:21 PM

ಬ್ರೋಕರ್ ನಿಧಿಗೆ 100% ಮೇಲಾಧಾರ ಕಡ್ಡಾಯ ; RBI

14/02/2026 4:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರದಿಂದ 50 ಹೊಸ ‘ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭ : 350 ಬೋಧಕ ಹುದ್ದೆಗಳ ಭರ್ತಿಗೆ ಮಂಜೂರಾತಿ.!
KARNATAKA

GOOD NEWS : ರಾಜ್ಯ ಸರ್ಕಾರದಿಂದ 50 ಹೊಸ ‘ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭ : 350 ಬೋಧಕ ಹುದ್ದೆಗಳ ಭರ್ತಿಗೆ ಮಂಜೂರಾತಿ.!

By kannadanewsnow5709/07/2025 6:24 AM

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184(3) ರಲ್ಲಿ ಘೋಷಿಸಿರುವಂತೆ 2025-26ನೇ ಸಾಲಿಗೆ “50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು” ಸರ್ಕಾರದ ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರ.ಸಂ.(1) ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -184(3) ರಲ್ಲಿ ಈ ಕೆಳಕಂಡಂತೆ ಘೋಷಿಸಲಾಗಿರುತ್ತದೆ.

100 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ತೆರೆಯುವುದು “

ಮೇಲೆ ಓದಲಾದ ಕ್ರ.ಸಂ.(2) ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184 (3)ರ ಘೋಷಣೆಯಂತೆ, ಮೊದಲ ಹಂತದಲ್ಲಿ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 60 ಸಂಖ್ಯಾಬಲದ 50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ಮಂಜೂರಾತಿ ನೀಡಿ, ಪ್ರತಿ ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗೆ 07 ಹುದ್ದೆಗಳಂತೆ ಒಟ್ಟು 350 ಬೋಧಕ ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಿದೆ.

2025-26ನೇ ಸಾಲಿನಲ್ಲಿ 50 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಜನಪ್ರತಿನಿಧಿಗಳ ಬೇಡಿಕೆ, ಜಿಲ್ಲಾ ಕಛೇರಿಗಳ ವರದಿ ಹಾಗೂ ಇತರ ಅಂಶಗಳನ್ನು ಕೂಲಂಕಶವಾಗಿ ಪರಿಶೀಲಿಸಿ, ಗಣನೆಗೆ ತೆಗೆದುಕೊಂಡು ಹಾಗೂ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮವಾಗಿ ಸ್ಥಳಾವಕಾಶ ಲಭ್ಯವಿರುವ 50 ಸ್ಥಳಗಳಲ್ಲಿ ಹೊಸ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಬಹುದಾಗಿರುತ್ತದೆ ಎಂದು ತಿಳಿಸಿ, 50 ಮೌಲಾನಾ ಆಜಾದ್ ಮಾದರಿ ಶಾಲೆಗಳ ಪೈಕಿ ವಿವಿಧ ಜಿಲ್ಲೆಗಳ ಸ್ಥಳಗಳಲ್ಲಿ 42 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ಹಾಗೂ 50 ಹೊಸ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅಗತ್ಯ ಹುದ್ದೆಗಳನ್ನು ಸೃಜಿಸಿ, ಭರ್ತಿ ಮಾಡಲು ಹಾಗೂ ಸದರಿ ಹುದ್ದೆಗಳ ಭರ್ತಿಯಾಗುವವರೆಗೆ ಇಲಾಖೆ ಮಾರ್ಗಸೂಚಿಗಳನ್ವಯ ಅತಿಥಿ ಶಿಕ್ಷಕರುಗಳನ್ನು ಹಾಗೂ ಉಳಿದ ಇತರೆ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರಿ ಆದೇಶವನ್ನು ಹೊರಡಿಸಬೇಕೆಂದು ಕೋರಿ ಮೇಲೆ ಓದಲಾದ ಕ್ರ.ಸಂ(3)ರಲ್ಲಿನ ಏಕ ಕಡತದಲ್ಲಿ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ ಇವರು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

GOOD NEWS: State government to open 50 new 'Maulana Azad Model Schools': Approval to fill 350 teaching posts!
Share. Facebook Twitter LinkedIn WhatsApp Email

Related Posts

ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಜಮೀನು ಸರ್ವೇ ಮಾಡಿ ತಂತಿಬೇಲಿ ಹಾಕಿ ರಕ್ಷಿಸಿ: ಸಚಿವ ಪ್ರಿಯಾಂಕ್ ಖರ್ಗೆಗೆ KRS ಪಕ್ಷದ ರವಿಕೃಷ್ಣಾ ರೆಡ್ಡಿ ಪತ್ರ

14/02/2026 4:21 PM3 Mins Read

ಸಾವಿರ ದಿನದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ: ವಿಪಕ್ಷ ನಾಯಕ ಆರ್.ಅಶೋಕ್

14/02/2026 3:33 PM1 Min Read

SHOCKING: ಬೆಂಗಳೂರಲ್ಲಿ 3 BHK ಮನೆಗೆ ರೂ.16,883 ವಿದ್ಯುತ್ ಬಿಲ್: ನಿವಾಸಿಗಳೇ ಶಾಕ್ | BESCOM Electricity Eill

14/02/2026 3:26 PM1 Min Read
Recent News

ಬಿಷ್ಣೋಯ್ ಗ್ಯಾಂಗ್ ನಿಂದ ಮತ್ತೊಬ್ಬ ಬಾಲಿವುಡ್ ನಟನಿಗೆ ಬೆದರಿಕೆ: 10 ಕೋಟಿ ನೀಡುವಂತೆ ಒತ್ತಾಯ | Ranveer Singh

14/02/2026 4:29 PM

ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಜಮೀನು ಸರ್ವೇ ಮಾಡಿ ತಂತಿಬೇಲಿ ಹಾಕಿ ರಕ್ಷಿಸಿ: ಸಚಿವ ಪ್ರಿಯಾಂಕ್ ಖರ್ಗೆಗೆ KRS ಪಕ್ಷದ ರವಿಕೃಷ್ಣಾ ರೆಡ್ಡಿ ಪತ್ರ

14/02/2026 4:21 PM

ಬ್ರೋಕರ್ ನಿಧಿಗೆ 100% ಮೇಲಾಧಾರ ಕಡ್ಡಾಯ ; RBI

14/02/2026 4:16 PM

‘ಜೆಫ್ರಿ ಎಪ್ಸ್ಟೀನ್ ಕತ್ತು ಹಿಸುಕಿ ಕೊಲ್ಲಲಾಗಿದೆ, ನೇಣು ಬಿಗಿದುಕೊಂಡಿಲ್ಲ’: ಶವಪರೀಕ್ಷೆಯ ವೈದ್ಯರಿಂದ ದೊಡ್ಡ ಹೇಳಿಕೆ!

14/02/2026 3:48 PM
State News
KARNATAKA

ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಜಮೀನು ಸರ್ವೇ ಮಾಡಿ ತಂತಿಬೇಲಿ ಹಾಕಿ ರಕ್ಷಿಸಿ: ಸಚಿವ ಪ್ರಿಯಾಂಕ್ ಖರ್ಗೆಗೆ KRS ಪಕ್ಷದ ರವಿಕೃಷ್ಣಾ ರೆಡ್ಡಿ ಪತ್ರ

By kannadanewsnow0914/02/2026 4:21 PM KARNATAKA 3 Mins Read

ಬೆಂಗಳೂರು: ಗ್ರಾಮ ಪಂಚಾಯಿತಿಗಳೂ ಸೇರಿದಂತೆ ತಮ್ಮ ಇಲಾಖೆಯ ವ್ಯಾಪ್ತಿಗೆ ಸೇರಿದ ಎಲ್ಲಾ ಸರ್ಕಾರಿ ಜಮೀನುಗಳ ಸರ್ವೇ ಮಾಡಿಸಿ ಅವುಗಳಿಗೆ ತಂತಿಬೇಲಿ…

ಸಾವಿರ ದಿನದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ: ವಿಪಕ್ಷ ನಾಯಕ ಆರ್.ಅಶೋಕ್

14/02/2026 3:33 PM

SHOCKING: ಬೆಂಗಳೂರಲ್ಲಿ 3 BHK ಮನೆಗೆ ರೂ.16,883 ವಿದ್ಯುತ್ ಬಿಲ್: ನಿವಾಸಿಗಳೇ ಶಾಕ್ | BESCOM Electricity Eill

14/02/2026 3:26 PM

ಈ 5 ರೂಲ್ಸ್ ಫಾಲೋ ಮಾಡಿದ್ರೆ `ಹೃದಯಾಘಾತ’ದ ಅಪಾಯವನ್ನು ಶೇ. 80 ರಷ್ಟು ಕಡಿಮೆ ಮಾಡಬಹುದು!

14/02/2026 3:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.