Good News : ಇಂದು ರೈತರ ಬ್ಯಾಂಕ್ ಖಾತೆಗೆ `ಪಿಎಂ ಕಿಸಾನ್ ಸಮ್ಮಾನ್ ನಿಧಿ’ ಯೋಜನೆ ಹಣ ಜಮೆ : ಲಿಸ್ಟ್’ನಲ್ಲಿ ನಿಮ್ಮ ಹೆಸರಿದ್ಯಾ? ಈ ರೀತಿ ಚೆಕ್ ಮಾಡಿ |PM Kisan Status 2022

ನವದೆಹಲಿ : ಅನ್ನದಾತನನ್ನ ಆರ್ಥಿಕ ಸಹಾಯ ಒದಗಿಸಲು ಈ ಮೂಲಕ ರೈತರ ಆದಾಯವನ್ನ ಹೆಚ್ಚಿಸಲು ಮೋದಿ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ತಂದಿದೆ. ಕೇಂದ್ರದ ಮೋದಿ ಸರ್ಕಾರ ದೇಶದ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವು ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಇದರ ಭಾಗವಾಗಿ, ರೈತರಿಗೆ ಸಹಾಯ ಮಾಡಲು ಭಾರತ ಸರ್ಕಾರವು ಫೆಬ್ರವರಿ 2019ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನ ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಆರ್ಥಿಕ ನೆರವು … Continue reading Good News : ಇಂದು ರೈತರ ಬ್ಯಾಂಕ್ ಖಾತೆಗೆ `ಪಿಎಂ ಕಿಸಾನ್ ಸಮ್ಮಾನ್ ನಿಧಿ’ ಯೋಜನೆ ಹಣ ಜಮೆ : ಲಿಸ್ಟ್’ನಲ್ಲಿ ನಿಮ್ಮ ಹೆಸರಿದ್ಯಾ? ಈ ರೀತಿ ಚೆಕ್ ಮಾಡಿ |PM Kisan Status 2022