Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಪಾಸ್ ಪೋರ್ಟ್’ಗೆ ಅರ್ಜಿ ಸಲ್ಲಿಸಲು ಪತ್ನಿಗೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

22/06/2025 6:52 AM

GOOD NEWS : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : ಹೀಗೆ ಅರ್ಜಿ ಸಲ್ಲಿಸಿ

22/06/2025 6:46 AM

ಹೊಕ್ಕೈಡೋ ಕರಾವಳಿಯಲ್ಲಿ 6.0 ತೀವ್ರತೆಯ ಭೂಕಂಪ | Earthquake

22/06/2025 6:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : ಹೀಗೆ ಅರ್ಜಿ ಸಲ್ಲಿಸಿ
KARNATAKA

GOOD NEWS : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : ಹೀಗೆ ಅರ್ಜಿ ಸಲ್ಲಿಸಿ

By kannadanewsnow5722/06/2025 6:46 AM

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://dbcdo.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

GOOD NEWS: Under the `Swavalambi Sarathi' scheme you will get Rs 3 lakh subsidy for purchasing a vehicle: Apply like this
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಕೋರ್ಟ್‌ ಹಾಲ್‌ಗಳಲ್ಲಿ `ಡಾ. ಬಿ.ಆರ್. ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

22/06/2025 6:41 AM1 Min Read

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ

22/06/2025 6:38 AM1 Min Read

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರಾಗಿ, ಜೋಳದ ಜೊತೆಗೆ `ಜೂನ್’ ತಿಂಗಳ ರೇಷನ್ ವಿತರಣೆ

22/06/2025 6:32 AM1 Min Read
Recent News

BIG NEWS : `ಪಾಸ್ ಪೋರ್ಟ್’ಗೆ ಅರ್ಜಿ ಸಲ್ಲಿಸಲು ಪತ್ನಿಗೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

22/06/2025 6:52 AM

GOOD NEWS : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : ಹೀಗೆ ಅರ್ಜಿ ಸಲ್ಲಿಸಿ

22/06/2025 6:46 AM

ಹೊಕ್ಕೈಡೋ ಕರಾವಳಿಯಲ್ಲಿ 6.0 ತೀವ್ರತೆಯ ಭೂಕಂಪ | Earthquake

22/06/2025 6:46 AM

BIG NEWS : ರಾಜ್ಯದ ಎಲ್ಲಾ ಕೋರ್ಟ್‌ ಹಾಲ್‌ಗಳಲ್ಲಿ `ಡಾ. ಬಿ.ಆರ್. ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

22/06/2025 6:41 AM
State News
KARNATAKA

GOOD NEWS : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : ಹೀಗೆ ಅರ್ಜಿ ಸಲ್ಲಿಸಿ

By kannadanewsnow5722/06/2025 6:46 AM KARNATAKA 2 Mins Read

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ,…

BIG NEWS : ರಾಜ್ಯದ ಎಲ್ಲಾ ಕೋರ್ಟ್‌ ಹಾಲ್‌ಗಳಲ್ಲಿ `ಡಾ. ಬಿ.ಆರ್. ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಮಹತ್ವದ ಆದೇಶ

22/06/2025 6:41 AM

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ

22/06/2025 6:38 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರಾಗಿ, ಜೋಳದ ಜೊತೆಗೆ `ಜೂನ್’ ತಿಂಗಳ ರೇಷನ್ ವಿತರಣೆ

22/06/2025 6:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.