Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ 1 -10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶೂ -ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ

14/01/2026 6:15 AM

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM

ALERT : ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಗುಡ್ ಟಚ್- ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಹೇಳಿಕೊಡಿ | WATCH VIDEO

14/01/2026 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದ ಗೋಪಾಲಸ್ವಾಮಿ ಅವರದ್ದು ಹೋರಾಟದ ರಾಜಕಾರಣ: ಕೆ.ವಿ ಪ್ರಭಾಕರ್
KARNATAKA

ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದ ಗೋಪಾಲಸ್ವಾಮಿ ಅವರದ್ದು ಹೋರಾಟದ ರಾಜಕಾರಣ: ಕೆ.ವಿ ಪ್ರಭಾಕರ್

By kannadanewsnow0905/10/2025 8:35 PM

ಹಾಸನ : ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದು ಎಲ್ಲರ ಹೃದಯಗಳನ್ನೂ ಗೆಲ್ಲುವ ಶಕ್ತಿ ಇರುವ ಗೋಪಾಲಸ್ವಾಮಿ ಅವರು ಹಾಸನ‌ ಜಿಲ್ಲಾ ರಾಜಕಾರಣದ ಘನತೆಯನ್ನು ಮರುಸ್ಥಾಪಿಸುವ ಕೆಲಸವನ್ನೂ ಮಾಡಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.

ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಅವರ 55ನೇ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕಬ್ಬಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಒಬ್ಬ ಕ್ರೀಡಾ ಪಟುವಿಗೆ ಇರಬೇಕಾದ ಕ್ರೀಡಾ ಮನೋಭಾವ ಮತ್ತು ಬದ್ಧತೆ ಎರಡೂ ಗೋಪಾಲಸ್ವಾಮಿ ಅವರಿಗಿದೆ. ಪ್ರತಿಯೊಬ್ಬರನ್ನೂ ಅತ್ಯಂತ ಆತ್ಮೀಯವಾಗಿ ನಡೆಸಿಕೊಳ್ಳುವ ಸಜ್ಜನಿಕೆಯೇ ಗೋಪಾಲಸ್ವಾಮಿ ಅವರ ವ್ಯಕ್ತಿತ್ವದ ಶಕ್ತಿ ಎಂದರು.

ತಾವು ಪ್ರತಿನಿಧಿಸುವ ಕ್ಷೇತ್ರದ ಜನರ ಮತ್ತು ಸಮಾಜದ ಘನತೆಯನ್ನು ಹೆಚ್ಚಿಸುವುದು ಉತ್ತಮ ರಾಜಕಾರಣಿಯ ಲಕ್ಷಣ. ಈ ಲಕ್ಷಣಗಳು ಗೋಪಾಲಸ್ವಾಮಿ ಅವರಲ್ಲಿವೆ. ಹೀಗಾಗಿ ಹಾಸನ ಜಿಲ್ಲಾ ರಾಜಕಾರಣದ ಘನತೆಯನ್ನು ಮರು ಸ್ಥಾಪಿಸುವುದು ಹಾಗೂ ಹಾಸನ ಜಿಲ್ಲೆಯ ರಾಜಕಾರಣದ ಇತಿಹಾಸ ಮತ್ತು ವರ್ತಮಾನಕ್ಕೆ ಅಂಟಿರುವ ಕಳಂಕವನ್ನು ಅಳಿಸಿ ಹಾಸನದ ಜನತೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯುವ ಶಕ್ತಿ ಗೋಪಾಲಸ್ವಾಮಿ ಅವರುಗಿದೆ. ಈ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದರು.

ನಾನೇ ಎಂದು ಎದೆ ಎತ್ತಿ ನಿಂತ ಹೆಮ್ಮರಗಳೆಲ್ಲಾ ಜೋರು ಮಳೆಗೆ ನೆಲಕ್ಕೆ ಬೀಳುತ್ತವೆ. ಆದರೆ ಗರಿಕೆ ಹುಲ್ಲನ್ನು ಯಾವ ಮಳೆ, ಬಿರುಗಾಳಿಯೂ ಉರುಳಿಸಲು ಸಾಧ್ಯವಿಲ್ಲ. ರಾಜಕಾರಣದಲ್ಲೂ ಅಷ್ಟೆ. ಗೋಪಾಲಸ್ವಾಮಿ ಅವರು ಗರಿಕೆ ಹುಲ್ಲಿನಷ್ಟೇ ಸರಳ ಮತ್ತು ಸಜ್ಜನಿಕೆಯನ್ನು ರೂಢಿಸಿಕೊಂಡಿದ್ದಾರೆ ಎಂದರು.

ಪಕ್ಷ ನಿಷ್ಠೆ ಮತ್ತು ಜನ‌ನಿಷ್ಠೆಯನ್ನು ಪಾಲಿಸುವ ಗೋಪಾಲಸ್ವಾಮಿ ಅವರು ಗೆದ್ದೆತ್ತಿನ ಬಾಲ ಹಿಡಿದು ಹೋಗುವವರಲ್ಲ. ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಪ್ರವೇಶ ಪಡೆದವರು. ಅತ್ಯಂತ ಸಾಮಾನ್ಯ ಶ್ರಮಿಕ ಕುಟುಂಬದಿಂದ ಬಂದು ಶ್ರವಣಬೆಳಗೊಳದ ಜನತೆಯ ಹೃದಯ ಗೆದ್ದಿದ್ದಾರೆ ಎಂದರು.

ಜೆಡಿಎಸ್ ನ ಭದ್ರ ಕೋಟೆಯಲ್ಲಿ ವಿಧಾನ ಪರಿಷತ್ ಗೆ ಗೆದ್ದು ಬಂದರು. ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಎರಡೂವರೆ ಸಾವಿರ ಹಚ್ವುವರಿ ಮತ ಬಿದ್ದಿದ್ದರೆ ಗೆದ್ದು ಬರುತ್ತಿದ್ದರು. ಹೀಗಾಗಿ ಶ್ರವಣ ಬೆಳಗೊಳದ ಜನತೆ ಗೋಪಾಲಸ್ವಾಮಿ ಅವರ ಕೈ ಬಿಡಲಿಲ್ಲ. ಜೊತೆಯಲ್ಲಿದ್ದ ಕೆಲವರ ಆಟದಿಂದ ಗೋಪಾಲಸ್ವಾಮಿ ಸೋತರು ಎಂದು ವಿವರಿಸಿದರು.

ಗೋಪಾಲಸ್ವಾಮಿ ಅವರು ತಮ್ಮ ಹುಟ್ಟು ಹಬ್ಬಕ್ಕೆ ಯಾವುದೋ ರೆಸಾರ್ಟ್ ನಲ್ಲಿ ಪಾರ್ಟಿ ಮಾಡಿ ಆಚರಿಸಿಕೊಳ್ಳುವ ಬದಲಿಗೆ ಕಬ್ಬಡಿ ಪಂದ್ಯಾವಳಿ ಆಯೋಜಿಸಿರುವುದೇ ಇವರ ಕಾಳಜಿಗಳನ್ನು ಹೇಳುತ್ತದೆ. ಆಸ್ಪತ್ರೆಗಳು ಮತ್ತು ಬಾರ್ ಗಳು ಆರೋಗ್ಯವಂತ ಸಮಾಜದ ಲಕ್ಷಣಗಳಲ್ಲ. ಕ್ರೀಡಾಂಗಣಗಳು, ಮೈದಾನಗಳು ಆರೋಗ್ಯವಂತ ಮತ್ತು ಸದೃಡ ಸಮಾಜದ ಲಕ್ಷಣ ಎಂದರು.

ಬಂದ ಪುಟ್ಟ, ‘ಬೋರ್ಡ್ ನೆಟ್ಟು’ ಹೋದ ಪುಟ್ಟ: ಇದು ಸಾಗರದ ‘ಅರಣ್ಯಾಧಿಕಾರಿ’ಗಳ ‘ಒತ್ತುವರಿ ತೆರವು’ ಕಾರ್ಯಾಚರಣೆ

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ ಬಗ್ಗೆ ಅಪಪ್ರಚಾರ ಬೇಡ, ನಿಲ್ಲಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ: ಸಂಸದ ಬಿವೈ ರಾಘವೇಂದ್ರ

BREAKING: ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಹಾಡಹಗಲೇ ಇಬ್ಬರಿಗೆ ಚಾಕು ಇರಿತ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ 1 -10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶೂ -ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ

14/01/2026 6:15 AM3 Mins Read

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM1 Min Read

ALERT : ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಗುಡ್ ಟಚ್- ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಹೇಳಿಕೊಡಿ | WATCH VIDEO

14/01/2026 6:00 AM2 Mins Read
Recent News

BIG NEWS : ರಾಜ್ಯದ 1 -10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶೂ -ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ

14/01/2026 6:15 AM

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM

ALERT : ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಗುಡ್ ಟಚ್- ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಹೇಳಿಕೊಡಿ | WATCH VIDEO

14/01/2026 6:00 AM

ರಾಜ್ಯದಲ್ಲಿ `ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : 3 ಲಕ್ಷ ಹೊಸ `ರೇಷನ್ ಕಾರ್ಡ್’ ವಿತರಣೆ.!

14/01/2026 5:55 AM
State News
KARNATAKA

BIG NEWS : ರಾಜ್ಯದ 1 -10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶೂ -ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5714/01/2026 6:15 AM KARNATAKA 3 Mins Read

ಬೆಂಗಳೂರು : 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ…

BIG NEWS : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

14/01/2026 6:02 AM

ALERT : ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಗುಡ್ ಟಚ್- ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಹೇಳಿಕೊಡಿ | WATCH VIDEO

14/01/2026 6:00 AM

ರಾಜ್ಯದಲ್ಲಿ `ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : 3 ಲಕ್ಷ ಹೊಸ `ರೇಷನ್ ಕಾರ್ಡ್’ ವಿತರಣೆ.!

14/01/2026 5:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.