Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ! ಮಲಗುವ ಮುನ್ನ ನೀವು ಸೇವಿಸುವ ಈ ಪಾನೀಯಗಳು ಆರೋಗ್ಯಕ್ಕೆ ಕುತ್ತು ತರಬಹುದು- ತಜ್ಞರು

16/03/2026 9:42 PM

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ
KARNATAKA

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

By kannadanewsnow0924/02/2026 4:03 PM

ಬೆಂಗಳೂರು: ಕಾಸರಗೋಡು ಕೇವಲ ಗಡಿ ಪ್ರದೇಶವಲ್ಲ; ಅದು ಕನ್ನಡ ಹೃದಯಭೂಮಿ. ಇಲ್ಲಿನ ಪ್ರತಿಯೊಬ್ಬ ಕನ್ನಡಿಗನ ಕನಸು ಸಾಕಾರವಾಗುವ ದಿನ ಬರಬೇಕು ಎಂದು ಕಾಸರಗೋಡಿನ ಕನ್ನಡ ಭವನ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಾಮನರಾವ್ ರಾವ್ ಬೇಕಲ್ ಆಶಯ ವ್ಯಕ್ತಪಡಿಸಿದರು.

ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಕನ್ನಡಿಗರ ಏಕತೆ ಮತ್ತು ಸಂಕಲ್ಪವೇ ಕಾಸರಗೋಡಿನ ಭವಿಷ್ಯವನ್ನು ರೂಪಿಸಲಿದೆ. ಜೊತೆಗೆ ಗಡಿ ಪ್ರದೇಶದ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಮತ್ತು ಕೇರಳ ಸರ್ಕಾರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಅಭಿಪ್ರಾಯ ಪಟ್ಟರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಸಾಹಿತಿ ಗೊರೂರು ಪಂಕಜ ಅವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026 ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಾಹಿತಿ ರಾಧಾಕೃಷ್ಣ ಕೆ. ಉಳಿಯತಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಎಡನೀರು ಮಠದ ರಮೇಶ್ ಗೋವಿನಾಳ ಮಹಾಸ್ವಾಮಿಜಿ, ಡಾ. ವೆಂಕಟರಮಣ ಹೊಳ್ಳ, ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್, ಪ್ರಕಾಶಕಿ ಸಂಧ್ಯಾರಾಣಿ ಟೀಚರ್, ರಾಧಾಕೃಷ್ಣ ಉಳಿಯತಡ್ಕ, ಡಾ. ಶಾಂತಾ ಪುತ್ತೂರು, ಡಾ. ಕೊಲಚಪ್ಪೆ ಗೋವಿಂದ ಭಟ್, ಕ. ರ. ವೇ ರಾಜ್ಯ ಸಂಚಾಲಕ ವಿಜಯ ಕುಮಾರ್ ಮುಂತಾದವರು ಮಾತನಾಡಿದರು.

ಈ ವೇಳೆ ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಡನೀರು ಮಠದ ರಮೇಶ್ ಗೋವಿನಾಳ ಮಹಾಸ್ವಾಮಿಜಿ, ಡಾ. ವೆಂಕಟರಮಣ ಹೊಳ್ಳ, ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್, ಪ್ರಕಾಶಕಿ ಸಂಧ್ಯಾರಾಣಿ ಟೀಚರ್, ರಾಧಾಕೃಷ್ಣ ಉಳಿಯತಡ್ಕ, ಡಾ. ಶಾಂತಾ ಪುತ್ತೂರು, ಡಾ. ಕೊಲಚಪ್ಪೆ ಗೋವಿಂದ ಭಟ್ ಉಪಸ್ಥಿತರಿದ್ದರು.

BREAKING: ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ವೇಳಾಪಟ್ಟಿ ಪ್ರಕಟ: ಜೂನ್ 14ಕ್ಕೆ ಭಾರತ-ಪಾಕ್ ಹೈವೋಲ್ಟೇಜ್ ಫೈಟ್!

NCERT 8ನೇ ತರಗತಿ ಪಠ್ಯದಲ್ಲಿ ಮಹತ್ವದ ಬದಲಾವಣೆ

Share. Facebook Twitter LinkedIn WhatsApp Email

Related Posts

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM2 Mins Read

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM2 Mins Read

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM1 Min Read
Recent News

ಎಚ್ಚರ! ಮಲಗುವ ಮುನ್ನ ನೀವು ಸೇವಿಸುವ ಈ ಪಾನೀಯಗಳು ಆರೋಗ್ಯಕ್ಕೆ ಕುತ್ತು ತರಬಹುದು- ತಜ್ಞರು

16/03/2026 9:42 PM

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

16/03/2026 9:23 PM

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM
State News
KARNATAKA

ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

By kannadanewsnow0916/03/2026 9:23 PM KARNATAKA 2 Mins Read

ಬೆಂಗಳೂರು: ರಾಜ್ಯದ ಜನತೆಗೆ ಇಂಧನ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ ತಿಂಗಳಿನಿಂದ ವಿದ್ಯುತ್ ದರ ಏರಿಕೆ ಮಾಡುವ ಯಾವುದೇ…

BIG NEWS: SC, ST ಜಮೀನು ಮಂಜೂರಾತಿ, ಮಾರಾಟ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

16/03/2026 9:13 PM

ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

16/03/2026 9:10 PM

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.