Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM

BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

02/07/2025 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಯೋಜನೆಯಲ್ಲಿ ಪ್ರತಿ ತಿಂಗಳು ಠೇವಣಿ ಮಾಡಿರಿ… : ವೃದ್ದಾಪ್ಯದಲ್ಲಿ ಪ್ರತಿ ತಿಂಗಳು 5,000 ರೂ. ಪಿಂಚಣಿ ಪಡೆಯಿರಿ…!
INDIA

ಈ ಯೋಜನೆಯಲ್ಲಿ ಪ್ರತಿ ತಿಂಗಳು ಠೇವಣಿ ಮಾಡಿರಿ… : ವೃದ್ದಾಪ್ಯದಲ್ಲಿ ಪ್ರತಿ ತಿಂಗಳು 5,000 ರೂ. ಪಿಂಚಣಿ ಪಡೆಯಿರಿ…!

By KNN IT Team04/01/2024 9:15 PM

ಪ್ರಧಾನ ಮಂತ್ರಿ ಅಟಲ್ ಪೆನ್ಷನ್ ಯೋಜನಾ ಸರ್ಕಾರದಿಂದ ನಡೆಸಲಾಗುವ ವೃದ್ಧಾಪ್ಯ ಪಿಂಚಣಿ ಯೋಜನೆಗಳಲ್ಲಿ ಒಂದಾಗಿದೆ. ಅಟಲ್ ಪೆನ್ಷನ್ ಯೋಜನೆಯ ಸದಸ್ಯರು 60 ವರ್ಷದ ಬಳಿಕ ಪ್ರತೀ ತಿಂಗಳು 1,000 ರೂನಿಂದ 5,000 ರೂವರೆಗೆ ಕನಿಷ್ಠ ಖಾತ್ರಿ ಪಿಂಚಣಿ ಪಡೆಯಬಹುದು.18 ವರ್ಷದಿಂದ 40 ವರ್ಷದ ವಯೋಮಾನದ ಯಾವುದೇ ಭಾರತೀಯರು ಅಟಲ್ ಪೆನ್ಷನ್ ಯೋಜನೆಯಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ.

ಅಟಲ್ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ವೃದ್ಧಾಪ್ಯದಲ್ಲಿ ಪಿಂಚಣಿ ಪಡೆಯಲು ಹೆಚ್ಚು ಅನುಕೂಲಕರವಾಗಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ 1000 ರಿಂದ 5000 ರೂ.ವರೆಗೆ ಮಾಸಿಕ ಪಿಂಚಣಿ ಪಡೆಯಬಹುದು. ಪ್ರತಿ ತಿಂಗಳು ಸಣ್ಣ ಮೊತ್ತವನ್ನು ಇದರಲ್ಲಿ ಠೇವಣಿ ಮಾಡಿದರೆ ಸಾಕು!!ಪ್ರತಿ ತಿಂಗಳು 5,000 ರೂಪಾಯಿಗಳ ಪಿಂಚಣಿ ಪಡೆಯಬೇಕೆಂದರೆ APY ಯೋಜನೆಯಲ್ಲಿ ಪ್ರತಿ ತಿಂಗಳು 210 ರೂಪಾಯಿಗಳನ್ನು ಹೂಡಿಕೆ ಮಾಡಬೇಕಾಗುತ್ತದೆ. ಸರ್ಕಾರ ಕಳೆದ ತಿಂಗಳು ಯೋಜನೆಯ ನಿಯಮಗಳನ್ನು ಬದಲಾಯಿಸಿದ್ದು, ಸರ್ಕಾರದ ಹೊಸ ನಿಯಮದನುಸಾರ,ಆದಾಯ ತೆರಿಗೆ ಪಾವತಿದಾರರು ಈ ಯೋಜನೆಗೆ ಸೇರ್ಪಡೆಯಾಗಲು ಸಾಧ್ಯವಿಲ್ಲ. ಅಕ್ಟೋಬರ್ 1, 2022 ರಿಂದ ಈ ಬದಲಾವಣೆಯನ್ನು ಜಾರಿಗೆ ತರಲಾಗಿದೆ. ಅಟಲ್ ಪಿಂಚಣಿ ಯೋಜನೆಯಲ್ಲಿ ಹೂಡಿಕೆದಾರರಿಗೆ ಆದಾಯ ತೆರಿಗೆಯಿಂದ ವಿನಾಯಿತಿ ಸಿಗಲಿದೆ. ಈ ಯೋಜನೆಯಡಿ ಖಾತೆಯನ್ನು ತೆರೆಯಲು ಅರ್ಹತೆಯನ್ನು ಗಮನಿಸಿದರೆ, ಯೋಜನೆಗೆ ಸೇರಲು ಬಯಸುವವರು ಭಾರತದ ಪ್ರಜೆಯಾಗಿರಬೇಕಾಗಿದ್ದು, ಅರ್ಜಿದಾರರ ವಯಸ್ಸು 18-40 ರ ನಡುವಿನವರಾಗಿರಬೇಕು. ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕಾಗಿದ್ದು, ಅರ್ಜಿದಾರರು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಇದರ ಜೊತೆಗೆ ಈ ಮೊದಲೇ, ಅಟಲ್ ಪಿಂಚಣಿಯ ಫಲಾನುಭವಿಯಾಗಿರಬಾರದಾಗಿದ.

Share. Facebook Twitter LinkedIn WhatsApp Email

Related Posts

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM2 Mins Read

BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

02/07/2025 9:47 PM1 Min Read

ಬೆಂಗಳೂರು-ಚಿಕ್ಕಮಗಳೂರು ಹೆದ್ದಾರಿಯಲ್ಲಿ 5ಜಿ ಸ್ಪೀಡ್ ಚಾರ್ಟ್‌ನಲ್ಲಿ ಜಿಯೋಗೆ ಅಗ್ರಸ್ಥಾನ: ಟ್ರಾಯ್ ಡ್ರೈವ್ ಟೆಸ್ಟ್ ರಿಪೋರ್ಟ್

02/07/2025 9:30 PM2 Mins Read
Recent News

ಇವುಗಳನ್ನ ತಿನ್ನುವುದ್ರಿಂದ ನಿಮ್ಮ ‘ಲಿವರ್’ ಸಹಜವಾಗಿ ತೊಳೆದ ಮುತ್ತಿನಂತೆ ಸ್ವಚ್ಛವಾಗುತ್ತೆ.!

02/07/2025 10:15 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

02/07/2025 9:49 PM

BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

02/07/2025 9:47 PM

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

By kannadanewsnow0902/07/2025 9:49 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ನಾಳೆಯೂ ಮಳೆಯಾಗು ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ…

ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

02/07/2025 9:42 PM

‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

02/07/2025 9:27 PM

ರಾಜ್ಯದ ‘ವಸತಿ ರಹಿತ’ರಿಗೆ ಗುಡ್ ನ್ಯೂಸ್: ‘ಪಿಎಂ ಅವಾಸ್ ಯೋಜನೆ’ಯಡಿ ನಿವೇಶನಕ್ಕೆ ಅರ್ಜಿ ಆಹ್ವಾನ

02/07/2025 9:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.