BREAKING: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ‘ಸರ್ಕಾರಿ ವೈದ್ಯ’ರ ಮಾತುಕತೆ ವಿಫಲ: ಮಾ.11ರಿಂದ ಮುಷ್ಕರ ಫಿಕ್ಸ್

ಬೆಂಗಳೂರು: ಇಂದು ಸರ್ಕಾರಿ ವೈಧ್ಯಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ, ಬೇಡಿಕೆ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದರು. ಆದರೇ ಈ ಸಭೆಯಲ್ಲಿ ಮಾತುಕತೆ ವಿಫಲವಾಗಿದ್ದು, ನಿಗದಿಯಂತೆ ಮಾರ್ಚ್.11ರಂದು ಮುಷ್ಕರ ನಡಸಲಾಗುತ್ತಿದೆ ಎಂಬುದಾಗಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು, ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು, ಅಧಿಕಾರಿ ನೌಕರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು … Continue reading BREAKING: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ‘ಸರ್ಕಾರಿ ವೈದ್ಯ’ರ ಮಾತುಕತೆ ವಿಫಲ: ಮಾ.11ರಿಂದ ಮುಷ್ಕರ ಫಿಕ್ಸ್