Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಕರ್ನಾಟಕ ಸರ್ಕಾರಿ ಶಾಲಾ ಆವರಣದಲ್ಲಿ ಸಿನಿಮಾ ಶೂಟಿಂಗ್ ನಿಷೇಧದ ಆದೇಶದ ಪ್ರತಿ

BIGG NEWS : ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

Apple Eating Benefits: ಯಾವುದೇ ಕಾಯಿಲೆ ಹತ್ತಿರ ಸುಳಿಯಬಾರದೇ? ದಿನಕ್ಕೊಂದು ಈ ಹಣ್ಣು ತಿನ್ನಿ ಸಾಕು!

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀಗಂಧ ಕುಶಲಕರ್ಮಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದನೆ: ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ಶ್ರೀಗಂಧ ಕುಶಲಕರ್ಮಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದನೆ: ಶಾಸಕ ಗೋಪಾಲಕೃಷ್ಣ ಬೇಳೂರು

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ಶ್ರೀಗಂಧ ಕೊರತೆಯಿಂದ ಕುಶಲಕರ್ಮಿಗಳ ಬದುಕು ಕಷ್ಟಕರವಾಗಿದೆ. ಕುಶಲಕರ್ಮಿಕಗಳ ಸಂಕಷ್ಟಕ್ಕೆ ಸರ್ಕಾರ ಸದಾ ಸ್ಪಂದಿಸುತ್ತದೆ. ಡಿಪೋದಲ್ಲಿ ಸಂಗ್ರಹಿಸಿಟ್ಟು ಕೊಂಡಿರುವ ಗಂಧವನ್ನು ಕುಶಲಕರ್ಮಿಗಳಿಗೆ ಮೊದಲು ಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶ್ರೀಗಂಧ ಸಂಕೀರ್ಣದಲ್ಲಿ ಕರಕುಶಲ ಅಭಿವೃದ್ದಿ ನಿಗಮದ ವತಿಯಿಂದ ಮಂಜೂರಾದ 65 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದಂತ ಅವರು, ಒಂದು ಕಾಲದಲ್ಲಿ ವಿಧಾನಸೌಧ ಸೇರಿದಂತೆ ದೇಶದ ಪ್ರಮುಖ ಸ್ಥಳಗಳಲ್ಲಿ ಸಾಗರದ ಕುಶಲಕರ್ಮಿಗಳು ಕೆತ್ತಿದ ಕೆತ್ತನೆ ಇಂದಿಗೂ ಪ್ರದರ್ಶನಗೊಳ್ಳುತ್ತಿದೆ. ನಂತರ ಶ್ರೀಗಂಧದ ಕೊರತೆಯಿಂದ ಸಂಕಷ್ಟ ಎದುರಾಗಿತ್ತು. ಇತರೆ ಮರ ಉಪಯೋಗಿಸಿ ಕರಕುಶಲ ವಸ್ತುಗಳನ್ನು ತಯಾರಿಸುತ್ತಿದ್ದು ಇದಕ್ಕೂ ಅಗತ್ಯ ಮಾರುಕಟ್ಟೆಯನ್ನು ನಿಗಮದ ವತಿಯಿಂದ ಮಾಡಿಕೊಡಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ಕುಲಕಸುಬನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದರು.

ಶ್ರೀಗಂಧ ಸಂಕೀರ್ಣದಲ್ಲಿ ಕ್ಯಾಂಟಿನ್ ನಿರ್ಮಾಣಕ್ಕೆ 8 ಲಕ್ಷ ರೂ., ಶಾಲಾ ಕೊಠಡಿ ನಿರ್ಮಾಣಕ್ಕೆ 35 ಲಕ್ಷ ರೂ. ಸೇರಿ ಒಟ್ಟು 65 ಲಕ್ಷ ರೂ. ಮಂಜೂರು ಮಾಡಲಾಗಿದೆ. ವಿಶ್ವ ಯೋಜನೆಯಡಿ ಸಾಗರ ಶ್ರೀಗಂಧ ಸಂಕೀರ್ಣಕ್ಕೆ 109 ಮನೆ ನಿರ್ಮಾಣ ಮಂಜೂರಾಗಿತ್ತು. ಈ ಪೈಕಿ 66 ಮನೆಗಳು ಹಸ್ತಾಂತರವಾಗಿರಲಿಲ್ಲ. ಇದೀಗ 16 ಮನೆಗಳು ಮಂಜೂರಾತಿಗೆ ಸಿದ್ದವಾಗಿದೆ. ರಾಜ್ಯದಲ್ಲಿಯೆ ಸಾಗರದಲ್ಲಿ ವಿಶ್ವ ಯೋಜನೆಯಡಿ ಮೊದಲ ಬಾರಿಗೆ ಮನೆ ಮಂಜೂರಾತಿ ನಡೆಯುತ್ತಿದೆ. ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ರೂಪಕಲಾ ಅವರು ಕುಶಲಕರ್ಮಿಗಳ ಶ್ರೇಯೋಭಿವೃದ್ದಿಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಸಂಕೀಣಕ್ಕೆ ಅಗತ್ಯವಿರುವ ಕುಡಿಯುವ ನೀರು, ಬೀದಿದೀಪ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಈ ವೇಳೆ ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಶಂಕರ ಅಳ್ವಿಕೋಡಿ, ಮಧುಮಾಲತಿ, ರವಿ ಲಿಂಗನಮಕ್ಕಿ, ಬಂಗಾರಪ್ಪ, ಕಲಸೆ ಚಂದ್ರಪ್ಪ, ಗಣೇಶ್ ಸಿಂಗ್, ಅಣ್ಣಪ್ಪ ಇನ್ನಿತರರು ಹಾಜರಿದ್ದರು.

BREAKING: ಮಂಡ್ಯದಲ್ಲಿ ಅಕ್ರಮವಾಗಿ 50ಕ್ಕೂ ಹೆಚ್ಚು ದನದ ಕರುಗಳನ್ನು ಮಾರಾಟಕ್ಕೆ ಯತ್ನ

BREAKING : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೇ ತಯಾರಕ `ಪೆನ್ನ ಓಬಳಯ್ಯ’ ನಿಧನ : ಸಿಎಂ ಸಂತಾಪ

Share. Facebook Twitter LinkedIn WhatsApp Email

Related Posts

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

2 Mins Read

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

2 Mins Read

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

4 Mins Read
Recent News
ಕರ್ನಾಟಕ ಸರ್ಕಾರಿ ಶಾಲಾ ಆವರಣದಲ್ಲಿ ಸಿನಿಮಾ ಶೂಟಿಂಗ್ ನಿಷೇಧದ ಆದೇಶದ ಪ್ರತಿ

BIGG NEWS : ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

Apple Eating Benefits: ಯಾವುದೇ ಕಾಯಿಲೆ ಹತ್ತಿರ ಸುಳಿಯಬಾರದೇ? ದಿನಕ್ಕೊಂದು ಈ ಹಣ್ಣು ತಿನ್ನಿ ಸಾಕು!

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ದಿನನಿತ್ಯ ‘ಮೊಳಕೆಕಾಳು’ಗಳನ್ನು ತಿನ್ನುವುದರಿಂದ ಸಿಗುವ 7 ಅದ್ಭುತ ಆರೋಗ್ಯ ಪ್ರಯೋಜನಗಳಿವು!

State News
KARNATAKA

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತ್ತು ಅಲ್ಪಸಂಖ್ಯಾತರನ್ನು ಓಲೈಸಲು ಆಳಂದದ ಶ್ರೀ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ…

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.